ನ್ಯೂಸ್ ಕಡಬ

 ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.13.  ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಬಳಿ ಸಂಭವಿಸಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ (ಶಿಕ್ಷಕ ಬಸವರಾಜ್) ಸಾವಿಗೆ ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್​.ಎಲ್ ಭಜಂತ್ರಿ, ಸಿಂದಗಿ ಬಿಇಓ, ಸಿಆರ್​​ಪಿ ಜಿ.ಎನ್ ಪಾಟೀಲ್ ಕಾರಣವೆಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. […]

 ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! Read More »

ಕರ್ನಾಟಕ

ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13.  ಚೆಕ್ ಬೌನ್ಸ್ ಪ್ರಕರಣ ಕುರಿತು ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಡಿಸಿದೆ. ಮೂಡುಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ  8 ಕೇಸ್ ಗಳಲ್ಲಿ ತಲಾ 6 ತಿಂಗಳು ಶಿಕ್ಷೆ ವಿಧಿಸಲಾಗಿದೆ. ಈ ಕುರಿತು ನ್ಯಾ.ಜೆ.ಪ್ರೀತ್ ಆದೇಶಿಸಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ 1,38,65,000 ಬಾಕಿ ಚೆಕ್ ಅಮೌಂಟ್ ಬಾಕಿ ಉಳಿಸಿಕೊಂಡಿದ್ದು,  ಹೂವಪ್ಪಗೌಡ ಅವರಿಂದ ಸಾಲ ಪಡೆದುಕೊಂಡಿದ್ದರು. ಸಾಲ‌ ಮರುಪಾವತಿ ಮಾಡದಿದ್ದಲ್ಲಿ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ

ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…! Read More »

ಕರ್ನಾಟಕ

ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಟರ್ಕಿ, ಫೆ.13. ಟರ್ಕಿಯಲ್ಲಿ ಉಂಟಾದ ಭೂಕಂಪದಲ್ಲಿ ಓರ್ವ ಬೆಂಗಳೂರಿನ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ವರದಿಯಾಗಿತ್ತು. ಇದೀಗ ಆ ವ್ಯಕ್ತಿಯ ಶವ ಪತ್ತೆಯಾಗಿದೆ.ಬೆಂಗಳೂರಿನ ನಿವಾಸಿ, ಟೆಕ್ಕಿ ವಿಜಯ್​ ಕುಮಾರ್ ಭೂಕಂಪದಲ್ಲಿ ಸಿಲುಕಿ ನಾಪತ್ತೆಯಾಗಿದ್ದರು ಎಂದು ವರದಿ ತಿಳಿಸಿದೆ. ವಿಜಯ್​ ಕುಮಾರ್ ಟರ್ಕಿಯ ಮಾಲತ್ಯ ನಗರದ ಹೋಟೆಲ್​ನ 24 ಅಂತಸ್ತಿನ ಹೋಟೆಲ್​ನ 2ನೇ ಮಹಡಿಯಲ್ಲಿ ತಂಗಿದ್ದರು. ಭೂಕಂಪನದ ನಂತರ ಹೋಟೆಲ್​ ಸಂಪೂರ್ಣ ಕುಸಿದಿತ್ತು. ವಿಜಯ್​ ಕುಮಾರ್  ನಾಪತ್ತೆಯಾಗಿದ್ದರು. ಆದರೆ  ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಟೆಕ್ಕಿಯ

ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.13.ಜೀಪು ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ  ಘಟನೆ  ಇಂದು  ಅಪರಾಹ್ನ ಕುಂಬ್ರ ಜಂಕ್ಷನ್ ನಲ್ಲಿ ನಡೆದಿದೆ.  ಪುತ್ತೂರಿನಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಜೀಪು ಹಾಗೂ ಕೌಡಿಚ್ಚಾರ್ ನಿಂದ ಕುಂಬ್ರಕ್ಕೆ ಬರುತ್ತಿದ್ದ  ಸ್ಕೂಟರ್ ನಡುವೆ ಕುಂಬ್ರ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.ಪರಿಣಾಮ ಸ್ಕೂಟರ್ ಸವಾರನಿಗೆ ಸ್ವಲ್ಪ ಗಾಯಗಳಾಗಿವೆ. ಢಿಕ್ಕಿಯನ್ನು ತಪ್ಪಿಸುವ ಭರದಲ್ಲಿ ಜೀಪು ಚಾಲಕ ತನ್ನ ವಾಹನವನ್ನು ರಸ್ತೆ ಬದಿಗೆ ಇಳಿಸಿದ್ದು ಈ ವೇಳೆ ರಸ್ತೆ

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸೇಡು ತೀರಿಸಿಕೊಂಡ ಮಗ

(ನ್ಯೂಸ್ ಕಡಬ) newskadaba.com ಪುಣೆ, ಫೆ.13.ಕೆಳವು ವರ್ಷಗಳ ಹಿಂದೆ ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿ ಹಾಗೂ ಆತನ ಪತ್ನಿಯನ್ನು ಮಹಿಳೆಯ ಪುತ್ರ ಗುದ್ದಲಿಯಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ದಪೊಡಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ 32 ವರ್ಷ ಪ್ರಾಯದ ಪ್ರಸನ್ನ ಮುರುಗುಟ್ಕರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.  60 ವರ್ಷದ ಶಂಕರ್ ಕಾಟೆ ಹಾಗೂ ಈತನ ಪತ್ನಿ 55 ವರ್ಷದ ಸಂಗೀತಾ ಕೊಲೆಯಾದವರು. ಪುಣೆಯ ದಪೊಡಿಯಲ್ಲಿರುವ ದಂಪತಿ ವಾಸವಿದ್ದ ಮಹದೇವ್ ಅಲಿ

ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸೇಡು ತೀರಿಸಿಕೊಂಡ ಮಗ Read More »

ರಾಷ್ಟ್ರೀಯ ನ್ಯೂಸ್

ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ!

(ನ್ಯೂಸ್ ಕಡಬ) newskadaba.comಸಿರಿಯಾ, ಫೆ.13. ವಾಯುವ್ಯ ಸಿರಿಯಾದಲ್ಲಿ ಭೂಕಂಪನಕ್ಕೆ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಮಗುವಿಗೆ ಜನ್ಮ‌ನೀಡಿ ತಾಯಿ ಮೃತಪಟ್ಟಿದ್ದಾರೆ. ಸಿರಿಯಾದ ಜಿಂದಾಯ್ರಿಸ್ ಪಟ್ಟಣದಲ್ಲಿ ಕಾರ್ಯಾಚರಣೆ ವೇಳೆ ಕಟ್ಟಡದ ಅವಶೇಷಗಳಡಿಯಲ್ಲಿ ಈ ನವಜಾತ ಶಿಶು ಪತ್ತೆಯಾಗಿತ್ತು.ಆ ಮಗು ಪತ್ತೆಯಾದಾಗ ಅದರ ಹೊಕ್ಕಳ ಬಳ್ಳಿ ಕೂಡ ತಾಯಿಯಿಂದ ಬೇರ್ಪಟ್ಟಿರಲಿಲ್ಲ.ಇದರಿಂದಾಗಿ ಭೂಕಂಪದ ಅವಶೇಷಗಳಲ್ಲಿ ರಕ್ಷಿಸಲ್ಪಟ್ಟ ಈ ಮಗುವಿಗೆ ಅಯಾ ಎಂದು ಹೆಸರು ಇಡಲಾಗಿದೆ. ಭೂಕಂಪನದಲ್ಲಿ ಶಿಶುವಿನ ತಾಯಿ, ತಂದೆ ಮತ್ತು ಆಕೆಯ ನಾಲ್ವರು ಒಡಹುಟ್ಟಿದವರು ಮೃತಪಟ್ಟಿದ್ದಾರೆ.ಮಗುವನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ

ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಫೆ.13. ಎರಡು ತಿಂಗಳ ಹೆಣ್ಣು ಮಗುವಿನ ಕೆಮ್ಮು ವಾಸಿ ಮಾಡುತ್ತೇನೆಂದು ನಕಲಿ ವೈದ್ಯ ಬಿಸಿ ಕಬ್ಬಿಣದ ರಾಡ್‌ನಿಂದ ಕಾಯಿಸಿಟ್ಟ ಘಟನೆ ಗುಜರಾತ್ ನ‌ಲ್ಲಿ ಸಂಭವಿಸಿದೆ. ಘಟನೆಗೆ ಕುರಿತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.ಪೋರಬಂದರ್‌ನ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

 ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ

(ನ್ಯೂಸ್ ಕಡಬ) newskadaba.com ಬಿಜ್ನೋರ್, ಫೆ.13. ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಲಿತ ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ನಡೆದ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ತಿಳಿಸಿದ್ದಾರೆ. ವಿದ್ಯಾರ್ಥಿಯು ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದನು. ನಂತರ ಪ್ರಾಂಶುಪಾಲ ಯೋಗೇಂದ್ರ ಕುಮಾರ್

 ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ Read More »

ರಾಷ್ಟ್ರೀಯ ನ್ಯೂಸ್

 ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ➤‌ 3 ಕಾರು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಅರಮನೆ ಮೈದಾನದಲ್ಲಿರುವ ಕಿಂಗ್ಸ್ ಕೋರ್ಟ್‌ಗೆ ಹೊಂದಿಕೊಂಡಿರುವ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಕಿಂಗ್ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳು ಮತ್ತು ಒಣ ಎಲೆಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿದ್ದು, ಬಳಿಕ ಬೆಂಕಿ ಮೂರು ಕಾರುಗಳಿಗೆ ವ್ಯಾಪಿಸಿದೆ.ಇನ್ನು ಇಲ್ಲಿ ಯಾರೋ ಸೇದಿ ಬಿಸಾಡಿ ಹೋದ

 ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ➤‌ 3 ಕಾರು ಬೆಂಕಿಗಾಹುತಿ Read More »

ಕರ್ನಾಟಕ

ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ!

(ನ್ಯೂಸ್ ಕಡಬ) newskadaba.com ಪುಣೆ, ಫೆ.13. ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಸುಳ್ಳು ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಹೇಳಿದ್ದಾರೆ.ಮದ್ಯದ ನಶೆಯಲ್ಲಿ ಈ ರೀತಿ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪುಣೆಯ ಮುಂಡ್ವಾ ಪ್ರದೇಶದಲ್ಲಿರುವ ಬಹು ಅಂತಸ್ತಿನ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿದ್ದ ಗೂಗಲ್

ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ! Read More »

ರಾಷ್ಟ್ರೀಯ ನ್ಯೂಸ್
Scroll to Top