ನ್ಯೂಸ್ ಕಡಬ

 ಅಸ್ವಸ್ಥ ಅಪ್ಪನನ್ನು ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ 7 ವರ್ಷದ ಮಗ!

(ನ್ಯೂಸ್ ಕಡಬ) newskadaba.com ಭೋಪಾಲ್, ಫೆ.12. ಆಂಬುಲೆನ್ಸ್ ಸಿಗದೇ ಶವವನ್ನು ಮಗುವಿನ ಶವವನ್ನು ಅಪ್ಪ ಹೆಂಡತಿ ಶವವನ್ನುಗಂಡ ಹೊತ್ತುಕೊಂಡೆ ಹೋದಂತಹ ಹಲವು ಘಟನೆಗಳು ನಮ್ಮ ದೇಶದಲ್ಲಿ ನಡೆಯುತ್ತಲೇ ಇವೆ. ಹಾಗೆಯೇ ಇಲ್ಲೊಂದು ಕಡೆ ಆಂಬುಲೆನ್ಸ್ ಸಿಗದ ಕಾರಣಕ್ಕೆ 7 ವರ್ಷದ ಪುಟ್ಟ ಬಾಲಕನೋರ್ವ ಅಸ್ವಸ್ಥಗೊಂಡಿರುವ ಅಪ್ಪನನ್ನು ತಳ್ಳುಗಾಡಿಯಲ್ಲಿ ಮಲಗಿಸಿ ತಳ್ಳಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಬಲಿಯಾರಿಯಲ್ಲಿ ಈ ಆಘಾತಕಾರಿ ಸಂಭಂವಿಸಿದೆ. ಪುಟ್ಟ ಬಾಲಕ ತಳ್ಳುಗಾಡಿಯಲ್ಲಿ ಅಪ್ಪನನ್ನು ಮಲಗಿಸಿಕೊಂಡು ಅಮ್ಮನೊಂದಿಗೆ ಗಾಡಿಯನ್ನು ತಳ್ಳಿಕೊಂಡು ಆಸ್ಪತ್ರೆಗೆ […]

 ಅಸ್ವಸ್ಥ ಅಪ್ಪನನ್ನು ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ 7 ವರ್ಷದ ಮಗ! Read More »

ರಾಷ್ಟ್ರೀಯ ನ್ಯೂಸ್

 ಪ್ರಾಣಿ ದಾಳಿಯಿಂದ  80 ಕ್ಕೂ ಹೆಚ್ಚು ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಧಾರವಾಡ, ಫೆ.12. ಕುಂದಗೋಳ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಸರಿ ಸುಮಾರು ಎಂಬತ್ತು ಮಂದಿ ಪ್ರಾಣಿ ಕಚ್ಚಿದ್ದು, ಗಾಯಗೊಂಡವರೆಲ್ಲಾ ಓಡೋಡಿ ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾನುವಾರುಗಳಿಗೂ ಪ್ರಾಣಿ ಕಚ್ಚಿ ಗಾಯಪಡಿಸಿದ ಪರಿಣಾಮ ರೈತರು ಜಾನುವಾರುಗಳನ್ನು ಪಶು ಆಸ್ಪತ್ರೆಗೆ ಚಿಕಿತ್ಸೆಗಾಗಿ ತಂದು ರೋಧನೆ ಪಡುತ್ತಿದ್ದಾರೆ ಎನ್ನಲಾಗಿದೆ. ಆ ಪ್ರಾಣಿ  ತೋಳವೋ, ಹುಚ್ಚು ಹಿಡಿದ ನರಿಯೋ, ನಾಯಿಯೋ ಗೊತ್ತಿಲ್ಲಾ, ಆದ್ರೇ ಏಕಾಏಕಿ ಕುಂದಗೋಳ ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ನಸುಕಿನ ಜಾವ ನುಗ್ಗಿದ ಪ್ರಾಣಿ

 ಪ್ರಾಣಿ ದಾಳಿಯಿಂದ  80 ಕ್ಕೂ ಹೆಚ್ಚು ಜನರಿಗೆ ಗಾಯ Read More »

ಕರ್ನಾಟಕ

 ಆಕಸ್ಮಿಕವಾಗಿ ನೀರಿಗೆ ಬಿದ್ದು ಬಾಲಕಿ ಮೃತ್ಯು ➤ಪರಿಹಾರದ ಹಣಕ್ಕಾಗಿ ‘ಹೆತ್ತ’ ಹಾಗೂ ‘ದತ್ತು’ ಪೋಷಕರ ನಡುವೆ ಪೈಪೋಟಿ!

(ನ್ಯೂಸ್ ಕಡಬ) newskadaba.com ಭುವನೇಶ್ವರ್, ಫೆ.12. ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದ ಬಾಲಕಿಗೆ ಸರಕಾರ ನೀಡಿದ ಪರಿಹಾರದ ಹಣಕ್ಕಾಗಿ ಹೆತ್ತವರು ಹಾಗೂ ಆ ಮಗುವನ್ನು ದತ್ತು ಪಡೆದ ಪೋಷಕರ ನಡುವೆ ಹಗ್ಗ ಜಗ್ಗಾಟ ನಡೆದಿರುವ ಘಟನೆ ಒಡಿಶಾದಲ್ಲಿ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆ 16 ವರ್ಷದ ನಮಿತಾ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದಳು. ಮೃತ ಬಾಲಕಿಯ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಸರಕಾರ ಘೋಷಣೆ ಮಾಡಿತ್ತು. ಒಸ್ತಿಯಾ ಗ್ರಾಮದ ನಿವಾಸಿಯಾಗಿದ್ದ ನಮಿತಾಗೆ ಜನ್ಮ

 ಆಕಸ್ಮಿಕವಾಗಿ ನೀರಿಗೆ ಬಿದ್ದು ಬಾಲಕಿ ಮೃತ್ಯು ➤ಪರಿಹಾರದ ಹಣಕ್ಕಾಗಿ ‘ಹೆತ್ತ’ ಹಾಗೂ ‘ದತ್ತು’ ಪೋಷಕರ ನಡುವೆ ಪೈಪೋಟಿ! Read More »

ರಾಷ್ಟ್ರೀಯ ನ್ಯೂಸ್

 ಪ್ರಿಯತಮನಿಂದ ಪ್ರೇಯಸಿಯ ಹತ್ಯೆ!

(ನ್ಯೂಸ್ ಕಡಬ) newskadaba.com ಬೀದರ್, ಫೆ.12. ಪ್ರೀತಿ ಮಾಡಿ ಮದುವೆಗೆ ನಿರಾಕರಿಸಿದ ಯುವತಿಯನನ್ನು ಕತ್ತು ಹಿಸಿಕಿ ಕೊಲೆ ಮಾಡಿದ ಘಟನೆ ನಗರದ ಸೋಲಪುರದಲ್ಲಿ ನಡೆದಿದೆ. ನಗರದ ಮಂಗಲ್ ಪೇಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವಲೀಲಾ ಹಾಗೂ ಶ್ರೀನಿವಾಸ್, ಒಂದೇ ಓಣಿಯಲ್ಲಿ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದುದ್ದರಿಂದ ಇಬ್ಬರ ನಡುವೆ ಪರಿಚಯವಾಗಿದೆ. ಇದೇ ಪರಿಚಯ ಪ್ರೀತಿಗೆ ತಿರುಗಿ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿ ಮಾಡಲು ಶುರುಮಾಡಿದ್ದಾರೆ. ಯಾವಾಗ ಇವರಿಬ್ಬರ ನಡುವೆ ಪ್ರೀತಿ ಗಾಢವಾಯಿತೋ ಆವಾಗ ಶ್ರೀನಿವಾಸ್ ಮದುವೆ ಮಾಡಿಕೊಳ್ಳುವಂತೆ

 ಪ್ರಿಯತಮನಿಂದ ಪ್ರೇಯಸಿಯ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಠೀರವ ಕ್ರೀಡಾಂಗಣದಲ್ಲಿ ಹೊಡೆದಾಟ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ಫುಟ್​​​​ಬಾಲ್​​​​​​​​​ ಪಂದ್ಯ ವೀಕ್ಷಣೆಗೆ ಬಂದ ಕ್ರೀಡಾಭಿಮಾನಿಗಳ ನಡುವೆ ಗಲಾಟೆಯಾಗಿರುವ ಘಟನೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ರಾತ್ರಿ ಗಲಾಟೆ ನಡೆದಿದ್ದು, ಬೆಂಗಳೂರು ಎಫ್​​​ಸಿ ಹಾಗೂ ಕೇರಳ ಬ್ಲಾಸ್ಟರ್ ತಂಡಗಳ ನಡುವೆ ಪಂದ್ಯ ಇತ್ತು. ಪಂದ್ಯದ ರಿಸಲ್ಟ್ ಬಂದಾದ ಮೇಲೆ ಪರಸ್ಪರ ಹೊಡೆದಾಟ ನಡೆದಿದೆ. ಎರಡು ತಂಡಗಳ ಗಲಾಟೆ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​​​​ ಆಗಿದೆ.    

ಕಂಠೀರವ ಕ್ರೀಡಾಂಗಣದಲ್ಲಿ ಹೊಡೆದಾಟ! Read More »

ಕರ್ನಾಟಕ

ವರ್ಕ್ಔಟ್ ಆಯ್ತು 50% ಡಿಸ್ಕೌಂಟ್ ಆಫರ್!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ಟ್ರಾಫಿಕ್​​​​​ ಸ್ಪೆಷಲ್​​ ಕಮಿಷನರ್​​​ ಸಲೀಂ ಪ್ಲಾನ್​​ ಯಶ್ವಸಿಯಾಗಿದೆ.  50% ಡಿಸ್ಕೌಂಟ್ ಆಫರ್ ಕೊನೆಗೂ ವರ್ಕ್​ಔಟ್​​ ಆಗಿದ್ದು, 9 ದಿನದಲ್ಲಿ ಬರೋಬ್ಬರಿ 120 ಕೋಟಿ ಕಲೆಕ್ಷನ್​​​​​​​ ಆಗಿದೆ. ​​​ಪೊಲೀಸ್​​ ಇಲಾಖೆ 3 ವರ್ಷಗಳಿಂದ ಬಾಕಿ ಇದ್ದ ಫೈನ್ ಕಲೆಕ್ಷನ್​​ ಮಾಡಿದ್ದು, ವಾಹನ ಸವಾರರು ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ಫೈನ್ ಕಟ್ಟಿದ್ದಾರೆ ಎಂದು ವರದಿಯಾಗಿದೆ. 9.45 ಲಕ್ಷ ಕೇಸ್ ಟ್ರಾಫಿಕ್ ದಂಡ ಕಲೆಕ್ಷನ್​​ ಮಾಡಲಾಗಿದ್ದು, ಆನ್​ಲೈನ್​​ ಮೂಲಕ 51.47 ಕೋಟಿ ದಂಡ ಕಟ್ಟಿದ್ದಾರೆ.

ವರ್ಕ್ಔಟ್ ಆಯ್ತು 50% ಡಿಸ್ಕೌಂಟ್ ಆಫರ್! Read More »

ಕರ್ನಾಟಕ

ಸ್ಕಿಟ್‌ನಲ್ಲಿ ಡಾ.ಬಿ.ಆರ್  ಅಂಬೇಡ್ಕರ್​, ದಲಿತರಿಗೆ ಅವಮಾನ ➤ವಿವಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ FIR​

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ನಗರದ ಪ್ರತಿಷ್ಠಿತ ಜೈನ್ ವಿಶ್ವವಿದ್ಯಾನಿಲಯದ ಕಾರ್ಯಕ್ರಮದ ನಾಟಕವೊಂದರಲ್ಲಿ ಅಂಬೇಡ್ಕರ್​ ಹಾಗೂ ದಲಿತರಿಗೆ ಅವಮಾನ ಮಾಡಿದ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಮಂದಿಯ ವಿರುದ್ಧ ನಗರದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿ ದೂರು ಹಿನ್ನೆಲೆ FIR ದಾಖಲಿಸಲಾಗಿದೆ. ಕಾರ್ಯಕ್ರಮದ ಸ್ಕಿಟ್‌ನಲ್ಲಿ ಅಂಬೇಡ್ಕರ್​ ಅವರನ್ನು ಬೀಯರ್ ಅಂಬೇಡ್ಕರ್ ಎಂದು ಅವಹೇಳನ ಮಾಡಲಾಗಿತ್ತು. ಈ ಸ್ಕಿಟ್‌ನಲ್ಲಿ ದಲಿತ ಸಮುದಾಯವನ್ನೂ ಅವಮಾನಿಸಲಾಗಿತ್ತು. ಈ ಸಂಭಂದವಾಗಿ ವ್ಯಾಪಕ ಆಕ್ರೋಶ

ಸ್ಕಿಟ್‌ನಲ್ಲಿ ಡಾ.ಬಿ.ಆರ್  ಅಂಬೇಡ್ಕರ್​, ದಲಿತರಿಗೆ ಅವಮಾನ ➤ವಿವಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ FIR​ Read More »

ಕರ್ನಾಟಕ

ನರೇಂದ್ರ ಮೋದಿ ಹೇಳಿಕೆಗೆ ಬಿ ಎಸ್ಪಿ ಖಂಡನೆ

(ನ್ಯೂಸ್ ಕಡಬ) newskadaba.com ಗುರುಮಠಕಲ್, ಫೆ.12. :ಹಳೆ ಪಿಂಚಣಿ ವ್ಯವಸ್ತೆಯಿಂದ ಮುಂದಿನ ಪೀಳಿಗೆಯ ಭವಿಷ್ಯ ನಾಶವಾಗುತ್ತದೆ’ ಎಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರಿ ನೌಕರರ ವಿರೋಧಿ ಧೋರಣೆಯನ್ನು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣ ಮೂರ್ತಿ ಖಂಡಿಸಿದ್ದಾರೆ. ದೇಶದ ಮುಂದಿನ ಪೀಳಿಗೆ ನಿಜಕ್ಕೂ ಅಪಾಯ ಎದುರಿಸುತ್ತಿರುವುದು ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಅದಾನಿ ಮತ್ತು ಅಂಬಾನಿಯಂತಹ ದೊಡ್ಡ ದೊಡ್ಡ ಬೆರಳೆಣಿಕೆಯ ಉದ್ಯಮಿಗಳ 10 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಹೆಸರಿನಲ್ಲಿ ಮನ್ನಾ ಮಾಡಿರುವುದರಿಂದ ಎಂದು

ನರೇಂದ್ರ ಮೋದಿ ಹೇಳಿಕೆಗೆ ಬಿ ಎಸ್ಪಿ ಖಂಡನೆ Read More »

ರಾಷ್ಟ್ರೀಯ ನ್ಯೂಸ್

ಪತ್ರಕರ್ತರ ಸಮಸ್ಯೆ ಬಗೆಹರಿಸಲು ಸಂಘಟಿತರಾಗಿ ➤ ರಾಜ್ಯಧ್ಯಕ್ಷ  ನಾರಾಯಣ

(ನ್ಯೂಸ್ ಕಡಬ) newskadaba.com ಜೇವರ್ಗಿ, ಫೆ.12. ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗೂ ತಾಲೂಕುಗಳಲ್ಲಿ ಪತ್ರಕರ್ತರ ಸಮಸ್ಯೆ ಬಗೆಹರಿಸಲು ಸಂಘಟಿತರಾಗಿ ಅಂದಾಗ ಮಾತ್ರ ಸಮಸ್ಯೆ ಬಗೆಹರಿಯುತ್ತದೆ ಹಾಗೂ ಯಾವುದೇ ಸಮಸ್ಯೆ ಬಂದಾಗ ಪತ್ರಕರ್ತರು ಎದೆಗುಂದಬಾರದು ಅಳುಕಬಾರದು ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು ಯಾವುದೇ ಸುದ್ದಿ ಮುಲಾಜಿ ಇಲ್ಲದೇ ನಿರ್ಭಯತವಾಗಿ ಬರಿಯಬೇಕು ಮತ್ತು ಯಾವುದೇ ಸುದ್ದಿ ಹಗರಣ ಇರಬಹುದು ಅಪರಾಧ ಸುದ್ದಿ ಇರಬಹುದು ಅವುಗಳ ದಾಖಲೆಗಳು ಕಡ್ಡಾಯವಾಗಿ ಇರಬೇಕೆಂದು ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಧ್ಯಕ್ಷ ನಾರಾಯಣ ಹೇಳಿದ್ದಾರೆ.  

ಪತ್ರಕರ್ತರ ಸಮಸ್ಯೆ ಬಗೆಹರಿಸಲು ಸಂಘಟಿತರಾಗಿ ➤ ರಾಜ್ಯಧ್ಯಕ್ಷ  ನಾರಾಯಣ Read More »

ಕರ್ನಾಟಕ

 ವಿದ್ಯಾರ್ಥಿವೇತನ ಮುಂದುವರಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ರಾಯಚೂರು, ಫೆ.12. ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನವನ್ನು ಮುಂದುವರಿಸಬೇಕೆಂದು ಎಸ್ ಐಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರೆಸುವಂತೆ ಎಸ್.ಐ.ಓ. ಆಗ್ರಹಿಸಿತು. ಅಲ್ಪಸಂಖ್ಯಾತರ ಮತ್ತು ಬುಡಕಟ್ಟು ವ್ಯವಹಾರಗಳ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ

 ವಿದ್ಯಾರ್ಥಿವೇತನ ಮುಂದುವರಿಸಲು ಪ್ರತಿಭಟನೆ Read More »

ಕರ್ನಾಟಕ
Scroll to Top