ನ್ಯೂಸ್ ಕಡಬ

ಕೈಗಾರಿಕೆಗಳಲ್ಲಿ ಶೇ 80 ರಷ್ಟು ಕನ್ನಡಿಗರಿಗೆ ಉದ್ಯೋಗ ➤ಶ್ರೀರಾಮುಲು‌

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ.11.  ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ, ಬಳ್ಳಾರಿ ತಾಲೂಕಿನ ಆರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಿ, ಮಾತನಾಡಿದವರು ಕನ್ನಡ ನಾಡು ನುಡಿಯನ್ನು ಮತ್ತಷ್ಟು ಶ್ರೀಮಂತಗೊಳಿಸ ಬೇಕಿದೆ ಅದು ಎಲ್ಲಾ ಕನ್ನಡಿಗರ ಕರ್ತವ್ಯ ಎಂದು  ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ರಾಜ್ಯದಲ್ಲಿನ ಉದ್ದಿಮೆಗಳಲ್ಲಿ ಶೇ 80 ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡುವಲ್ಲಿ ಸರ್ಕಾರ ಬದ್ದವಾಗಿದೆಂದರು.‌ ಗಡಿ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದೆ. ಕನ್ನಡ ನಾಡಿನ ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ […]

ಕೈಗಾರಿಕೆಗಳಲ್ಲಿ ಶೇ 80 ರಷ್ಟು ಕನ್ನಡಿಗರಿಗೆ ಉದ್ಯೋಗ ➤ಶ್ರೀರಾಮುಲು‌ Read More »

ಕರ್ನಾಟಕ

ಹಿಟ್ ಅಂಡ್ ರನ್ ಪ್ರಕರಣ ➤ ಮೂವರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ.  ಫೆ.11.ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್ ಮತ್ತು 26 ವರ್ಷದ ಶಿವು ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳು ಎನ್ನಲಾಗಿದೆ. ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.  ಈ ಮೂವರು ಯುವಕರು ದಾವಣಗೆರೆ ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ

ಹಿಟ್ ಅಂಡ್ ರನ್ ಪ್ರಕರಣ ➤ ಮೂವರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಾ.ಬಿ.ಆರ್. ಅಂಬೇಡ್ಕರ್ ಜೀವನಾಧಾರಿತ ” ಕ್ರಾಂತಿ ಸೂರ್ಯ ಮಹಾನಾಟಕದ ” ಭಿತ್ತಿ ಪತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೀದರ್, ಫೆ.11.  ಡಾ.ಅಂಬೇಡ್ಕರ್ ವೃತ್ತದಲ್ಲಿ ಬುಧ್ದ ಬೆಳಕು ಟ್ರಸ್ಟ್ ಹಾಗೂ ಕ್ರಾಂತಿ ಸೂರ್ಯ ಮಹಾನಾಟಕ ಪ್ರದರ್ಶನ ಸ್ವಾಗತ ಸಮಿತಿ ವತಿಯಿಂದ ದಿನಾಂಕ 19-2-2023 ರಂದು ನೆಹರು ಸ್ಟೇಡಿಯಂ ನಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ, ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ ಐತಿಹಾಸಿಕ ಕ್ರಾಂತಿ ಸೂರ್ಯ ಮಹಾನಾಟಕ ಪ್ರಯುಕ್ತ ಭೀತಿ ಪತ್ರ ಬಿಡುಗಡೆ ಸಮಾರಂಭ ಜರುಗಿತು ಎಂದು ವರದಿಯಾಗಿದೆ. ಪೂಜ್ಯ ಭಂತೆ ಜ್ಞಾನ ಸಾಗರ ರವರು ಸಾನಿಧ್ಯ ವಹಿಸಿದರು ಸರ್ಕಾರಿ ನೌಕರರ ಸಂಘದ ರಾಜ್ಯ

ಡಾ.ಬಿ.ಆರ್. ಅಂಬೇಡ್ಕರ್ ಜೀವನಾಧಾರಿತ ” ಕ್ರಾಂತಿ ಸೂರ್ಯ ಮಹಾನಾಟಕದ ” ಭಿತ್ತಿ ಪತ್ರ ಬಿಡುಗಡೆ Read More »

ಕರ್ನಾಟಕ

ಭೂಕಂಪನಕ್ಕೆ ನಲುಗಿದ ಟರ್ಕಿ, ಸಿರಿಯಾ; ➤‌ಮೃತರ ಸಂಖ್ಯೆ 24,000ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಇಸ್ತಾನ್‌ಬುಲ್‌, ಫೆ.11. ಶತಮಾನದ ಭೀಕರ ಭೂಕಂಪಕ್ಕೆ ನಡುಗಿಹೋದ ಟರ್ಕಿ ಮತ್ತು ಸಿರಿಯಾದಲ್ಲಿ ಮೃತರ ಸಂಖ್ಯೆ 24 ಸಾವಿರ ಗಡಿ ದಾಟಿದೆ. ಅವಶೇಷಗಳಡಿಯಿಂದ ಹೆಣಗಳ ಕೊಳೆತ ವಾಸನೆ ಬರುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಟರ್ಕಿ ಹಾಗೂ ಸಿರಿಯಾ ಸರಕಾರಗಳು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.  

ಭೂಕಂಪನಕ್ಕೆ ನಲುಗಿದ ಟರ್ಕಿ, ಸಿರಿಯಾ; ➤‌ಮೃತರ ಸಂಖ್ಯೆ 24,000ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕನ್ನಡ ಹೋರಾಟಗಾರರ ಮೇಲೆ ರೌಡಿಶೀಟ್ ಹಾಕಿದ ಪೊಲೀಸ್ ➤‌ ಕನ್ನಡಿಗರ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಳಗಾವಿ, ಫೆ.11. ಕಳೆದ ವರ್ಷದ ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ದೀಪಕ್ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದ ಇಬ್ಬರು ಕನ್ನಡಪರ ಹೋರಾಟಗಾರರ ಮೇಲೆ ನಗರ ಪೊಲೀಸರು ಹೊಸದಾಗಿ ರೌಡಿಶೀಟ್ ತೆರೆದಿದ್ದಾರೆ ಎಂದು ವರದಿಯಾಗಿದೆ. ಚುನಾವಣೆ ಹೊಸ್ತಿಲಲ್ಲಿ ರಾಜ್ಯಸರ್ಕಾರದ ಹಾಗೂ ಬೆಳಗಾವಿ ಪೊಲೀಸರ ನಡಿಗೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕನ್ನಡ ನಾಡಿನ ಪರ ಹೋರಾಟ ಮಾಡುವುದೇ ತಪ್ಪೆ? ಚಿಕ್ಕ ವಯಸ್ಸಿನ ಹುಡುಗರ ಮೇಲೆ ರೌಡಿ ಶೀಟರ್‌

ಕನ್ನಡ ಹೋರಾಟಗಾರರ ಮೇಲೆ ರೌಡಿಶೀಟ್ ಹಾಕಿದ ಪೊಲೀಸ್ ➤‌ ಕನ್ನಡಿಗರ ಆಕ್ರೋಶ Read More »

ಕರ್ನಾಟಕ

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು!

(ನ್ಯೂಸ್ ಕಡಬ) newskadaba.com ಇಡುಕ್ಕಿ, ಫೆ.11..  ಬಹುಕಾಲದಿಂದ ತಿನ್ನದಿದ್ದ ಆಹಾರವೊಂದನ್ನು ದಿಢೀರ್ ತಿಂದ ಕಾರಣ ಯುವತಿಯೊಬ್ಬಳಿಗೆ ಫುಡ್ ಅಲರ್ಜಿ ಉಂಟಾಗಿ ಆಕೆ ಮೃತಪಟ್ಟ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. ಪರೋಟ ತಿಂದ ಬಳಿಕ ಫುಡ್​ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ ನಯನಮರಿಯಾ (16) ಮೃತ ವಿದ್ಯಾರ್ಥಿನಿ. ವಾಜತೊಪ್ಪುವಿನ ಸೆಂಟ್​ ಜಾರ್ಜ್​ ಹೈಯರ್​ ಸೆಕೆಂಡರಿ ಸ್ಕೂಲ್​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರಗಳನ್ನು ಸೇವಿಸಿದಾಗಲೆಲ್ಲ ನಯನಾಗೆ

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್‌ ಟವರ್‌ ಏರಿ ಕುಳಿತ ಕಾರ್ಮಿಕ

(ನ್ಯೂಸ್ ಕಡಬ) newskadaba.com ಧಾರವಾಡ, ಫೆ.11. ಜಲ ಮಂಡಳಿ ಗುತ್ತಿಗೆ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಜಲ ಮಂಡಳಿ ಗುತ್ತಿಗೆ ಕಾರ್ಮಿಕ ಮೊಬೈಲ್‌ ಟವರ್‌ ಏರಿ ಕುಳಿತ ಘಟನೆ  ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜ್ಯುಬಲಿ ವೃತ್ತದ ಬಳಿವಿರುವ  ಮೊಬೈಲ್‌ ಟವರ್‌ ಏರಿ ಕುಳಿತ ಕಾರ್ಮಿಕ ಒಂದೆಡೆಯಾದರೆ, ಇನ್ನೊಂದೆಡೆ ಗುತ್ತಿಗೆ ಕಾರ್ಮಿಕರು ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಗಂಭೀರವಾಗಿ ಪರಿಗಣಿಸಿ ನಮ್ಮನ್ನು ಕೆಲಸಕ್ಕೆ

ಮೊಬೈಲ್‌ ಟವರ್‌ ಏರಿ ಕುಳಿತ ಕಾರ್ಮಿಕ Read More »

ಕರ್ನಾಟಕ

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.11. ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ನಗರದ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504, 506

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್

ಭಾರೀ ಭೂಕಂಪದ ಅಪಾಯದಲ್ಲಿ ಭಾರತ! ➤ ಹಿಮಾಲಯ ಪ್ರದೇಶಕ್ಕೆ ಹೆಚ್ಚು ಭೀತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.11.  ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿದು ನೂರಾರು ಮನೆಗಳ ಗೋಡೆಗಳಲ್ಲಿ ಬಿರುಕುಬಿಟ್ಟಿದ್ದ  ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲೇ ಮತ್ತೊಂದು ಆತಂಕಕಾರಿ ಮಾಹಿತಿಯನ್ನು ಐಐಟಿ ಕಾನ್ಪುರದ ಭೂವಿಜ್ಞಾನಿ ಜಾವೇದ್ ಮಲಿಕ್  ಬಹಿರಂಗಪಡಿಸಿದ್ದಾರೆ. ಭಾರೀ  ಭೂಕಂಪದ ಅಪಾಯದಲ್ಲಿ ಭಾರತವಿದೆ. ಟರ್ಕಿ, ಸಿರಿಯಾದಂತೆಯೇ ಭಾರತದಲ್ಲಿಯೂ ಭೂಕಂಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಮಲಿಕ್ ತಿಳಿಸಿದ್ದಾರೆ ದೇಶದಲ್ಲಿ ಸಂಭವಿಸಿದ ಭೂಕಂಪಗಳ, ಭೂಮಿಯಲ್ಲಿನ ಬದಲಾವಣೆಗಳು ಮತ್ತು ಪರಿಣಾಮಗಳ ಬಗ್ಗೆ ದೀರ್ಘಾವಧಿಯಿಂದ ಮಲಿಕ್ ಅವರು ಸಂಶೋಧನೆ ನಡೆಸುತ್ತಿದ್ದಾರೆ. ದೇಶದ ಕೆಲವು ಪ್ರದೇಶಗಳಲ್ಲಿ 7.5ಕ್ಕಿಂತಲೂ

ಭಾರೀ ಭೂಕಂಪದ ಅಪಾಯದಲ್ಲಿ ಭಾರತ! ➤ ಹಿಮಾಲಯ ಪ್ರದೇಶಕ್ಕೆ ಹೆಚ್ಚು ಭೀತಿ Read More »

ಕರ್ನಾಟಕ

ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.11.  ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ  ನಡುವಿನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 400 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 223 ರನ್ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ ಕೇವಲ 177 ರನ್‌ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್

ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ Read More »

ಕ್ರೀಡಾ ನ್ಯೂಸ್
Scroll to Top