ನ್ಯೂಸ್ ಕಡಬ

ಬೆಂಗಳೂರು ಪತ್ನಿ ಜೊತೆ ಜಗಳ ➤ ಡೆತ್ ನೋಟ್ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್ಪೆಕ್ಟರ್ ಆತ್ಮಹತ್ಯೆ…

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.11.  ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. ಪತ್ನಿ ಜತೆ ಜಗಳ ಮಾಡಿಕೊಂಡು ಹೋಗಿದ್ದ ದೇವೇಂದ್ರ, ಬಳಿಕ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ನಿಗೆ ಡೆತ್​ನೋಟ್​​ ಕಳಿಸಿದ್ದನು. ಪತಿ ಸಂಪರ್ಕಕ್ಕೆ ಸಿಗದ ಕಾರಣ ಯಶವಂತಪುರ ಪೊಲೀಸ್ ಠಾಣೆಗೆ ಬಂದು ಮಿಸ್ಸಿಂಗ್ ಕೇಸ್ ದಾಖಲು ಮಾಡಲಾಗಿತ್ತು. ಆದರೀಗ ದೇವೇಂದ್ರ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ.  

ಬೆಂಗಳೂರು ಪತ್ನಿ ಜೊತೆ ಜಗಳ ➤ ಡೆತ್ ನೋಟ್ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್ಪೆಕ್ಟರ್ ಆತ್ಮಹತ್ಯೆ… Read More »

ಕ್ರೈಮ್ ನ್ಯೂಸ್

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್ 

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.11. ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್  Read More »

ರಾಷ್ಟ್ರೀಯ ನ್ಯೂಸ್

ಮಗನ ಹುಟ್ಟು ಹಬ್ಬದ ದಿನದಂದೇ ತಂದೆ ಮೃತ್ಯು

(ನ್ಯೂಸ್ ಕಡಬ)newskadaba.com.ಮಂಡ್ಯ, ಫೆ.11. ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಮಾಡಲು ಕೇಕ್​ ತರಲು ಹೋದ ವ್ಯಕ್ತಿಯ ತಲೆ ಮೇಲೆ ಮರ ಬಿದ್ದು ದುರಂತ ಸಾವನ್ನಪ್ಪಿದ್ದಾರೆ. ಈ ಘಟನೆ ಮಂಡ್ಯ ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಉದಯ್ ಕುಮಾರ್ ಮೃತ ದುರ್ವೈವಿ. ಪುತ್ರ ದಿಕ್ಷಿತ್ ನ 7ನೇ ವರ್ಷದ ಹುಟ್ಟು ಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ಉದಯ್ ಕುಮಾರ್, ಬೈಕ್​ನಲ್ಲಿ ಪತ್ನಿ ಧನಲಕ್ಷ್ಮೀ ಜೊತೆ ಕೇಕ್​ ತರಲು ಹೋಗಿದ್ದಾರೆ. ಆದರೆ, ದಾರಿ  ಮಧ್ಯ ಚಲುವಯ್ಯ ಪಾರ್ಕ್ ಬಳಿ ಬರುತ್ತಿದ್ದಂತೆ

ಮಗನ ಹುಟ್ಟು ಹಬ್ಬದ ದಿನದಂದೇ ತಂದೆ ಮೃತ್ಯು Read More »

ಕರ್ನಾಟಕ

ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ದೈಹಿಕ ಹುದ್ದೆ ನೇಮಕಾತಿ ➤ ತೊಡೆಗೆ ಗೋಧಿ ಹಿಟ್ಟು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾದ ಅಭ್ಯರ್ಥಿ

(ನ್ಯೂಸ್ ಕಡಬ) newskadaba.com. ಕಲಬುರಗಿ , ಫೆ.11.  ಕಲಬುರಗಿಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ದೈಹಿಕ ಪರೀಕ್ಷೆಯಲ್ಲಿ ಸಹ ಅಭ್ಯರ್ಥಿಗಳು ನಾನಾ ಕಸರತ್ತು ಮಾಡಿದ್ದಾರೆ. ಆದ್ರೆ ಸಾರಿಗೆ ಇಲಾಖೆ ಅಧಿಕಾರಿಗಳು (KKRTC Staff) ಆಭ್ಯರ್ಥಿಗಳ ಕಳ್ಳಾಟ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿ ಅಕ್ರಮ ಪಿಎಸ್‌ಐ ಪರೀಕ್ಷಾ ಹಗರಣವನ್ನ ಮೀರಿಸುವಂತಿದೆ. ಕಲಬುರಗಿಯಲ್ಲಿ 1619 ಹುದ್ದೆಗಳಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದೆ. ದೈಹಿಕ ಪರೀಕ್ಷೆಯಲ್ಲಿ ಭಾಗಿಯಾಗುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ 163 ಸೆಂಟಿ ಮೀಟರ್ ಎತ್ತರ

ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ದೈಹಿಕ ಹುದ್ದೆ ನೇಮಕಾತಿ ➤ ತೊಡೆಗೆ ಗೋಧಿ ಹಿಟ್ಟು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾದ ಅಭ್ಯರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ  ಸಂಭವಿಸಿದ  ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ ಹಿಂದೆ ಬಂದ ಲಾರಿಯೊಂದು, ಗೂಡ್ಸ್

 ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ Read More »

ಕರ್ನಾಟಕ

ಚಾಕು ಇರಿದು ಸ್ನೇಹಿತನ ಕೊಲೆ!

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಹಳೆಯ ದ್ವೇಷಕ್ಕೆ ಚಾಕು ಇರಿದು ಗೆಳೆಯನ ಕೊಲೆಯಾಗಿದ್ದು, ಈ ಘಟನೆ ಬೆಂಗಳೂರಿನ ಕೋಣನಕುಂಟೆ ಯಲ್ಲಿ ನಡೆದಿದೆ. ಶರತ್ ಕುಮಾರ್ (25) ಕೊಲೆಯಾದ ಯುವಕನಾಗಿದ್ದಾನೆ. ಲೋಕೇಶ್ ಎಂಬಾತನಿಂದ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಶರತ್ ಕುಮಾರ್, ಮತ್ತು ಲೋಕೇಶ್ ಸ್ನೇಹಿತಾಗಿದ್ದರು.  ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡ್ಕೊಂಡು ಬೇರೆಯಾಗಿದ್ರು. ಇದೇ ವಿಚಾರ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಶರತ್ ಕುಮಾರ್ ಮೊದಲು ಲೋಕೇಶ್ ಗೆ ಚಾಕು ಇರಿಯಲು ಮುಂದಾಗಿದ್ದನು, ಈ ವೇಳೆ ಲೋಕೇಶ್ 

ಚಾಕು ಇರಿದು ಸ್ನೇಹಿತನ ಕೊಲೆ! Read More »

ಕರ್ನಾಟಕ

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ISIS ಲಿಂಕ್​ ಮಾಹಿತಿ ಮೇಲೆ ಶಂಕಿತನ ಭಯೋತ್ಪಾದಕ ಬಂಧನವಾಗಿದ್ದು, ಬೆಳಗಿನ ಜಾವ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ISD, NIA ಅಧಿಕಾರಿಗಳು ಥಣಿಸಂದ್ರದಲ್ಲಿ ಬಂಧಿಸಿದ್ದಾರೆ.  ಇಂದು ಬೆಳಗ್ಗೆ ಬಂಧಿಸಿ ಆರೀಫ್ ವಿಚಾರಣೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ. ISIS ಸಂಪರ್ಕ ಹೊಂದಿರುವ ಮಾಹಿತಿ ಮೇಲೆ ಅರೆಸ್ಟ್ ಮಾಡಲಾಗಿದೆ. ಅಲ್​-ಖೈದ್​​ ಜತೆಯೂ ಸಂಪರ್ಕ ಹೊಂದಿದ್ದ ಮಾಹಿತಿಯಿದೆ. ಆರೀಫ್ ವರ್ಕ್​ ಫ್ರಂ ಹೋಂನಲ್ಲಿ ಕೆಲಸ ಮಾಡುತ್ತಿದ್ದನು.  NIA ಅಧಿಕಾರಿಗಳು ಆರಿಫ್ ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.  

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ Read More »

ಕರ್ನಾಟಕ

 ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11.  2012-13 ಹಾಗೂ 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಮತ್ತೆ ಇಬ್ಬರು ಶಿಕ್ಷಕಿಯರು ಸೇರಿದಂತೆ ಎಂಟು ಮಂದಿ ಶಿಕ್ಷಕರನ್ನು ಅಪರಾಧ ತನಿಖಾ ದಳ (ಸಿಐಡಿ) ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಎರಡೂ ಪ್ರಕರಣ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆಯ ಇಬ್ಬರು ನಿರ್ದೇಶಕರು, ಮೂವರು ನಿವೃತ್ತ ಸಹ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕ, ಕಂಪ್ಯೂಟರ್‌ ಪ್ರೋಗ್ರಾಮರ್‌ ಹಾಗೂ 61 ಸಹ ಶಿಕ್ಷಕರು ಸೇರಿದಂತೆ 68 ಆರೋಪಿಗಳ

 ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ Read More »

ಕರ್ನಾಟಕ

➤ ಟರ್ಕಿಯಲ್ಲಿ ಚುರುಕುಗೊಂಡ  ಭಾರತದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಟರ್ಕಿ, ಫೆ.10. ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಕ್ಕೆ ಮತ್ತಷ್ಟು ಮೃತರ  ಸಂಖ್ಯೆ 22 ಸಾವಿರ ಗಡಿ  ದಾಟಿದೆ. ಅವಶೇಷದ ಅಡಿಯಲ್ಲಿ ಸಿಲುಕಿ  ಮೃತಪಟ್ಟ ಒಂದಿಷ್ಟು ಮಂದಿಯಾದರೆ, ಅತಿಯಾಶ ಶೀತ, ಹಸಿವು ಮತ್ತು ಅವಶೇಷದ ಅಡಿ ಉಸಿರುವಗಟ್ಟಿ ಸಾಯುವವರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಟರ್ಕಿಯಲ್ಲಿ  ಭಾರತದ ರಕ್ಷಣಾ ಕಾರ್ಯಾಚರಣೆ  ನಡೆಸುತ್ತಿದ್ದು, ಅವಶೇಷದ ಅಡಿ ಸಿಲುಕಿದವರ ಶೋಧಕ್ಕೆ NDRF ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು,  NDRF ಅವಶೇಷದ ಅಡಿ ನುಗ್ಗಿ  ಜನರನ್ನು ರಕ್ಷಣೆ ಮಾಡುತ್ತಿದ್ದಾರೆ.  ಭಾರತದ ತಂಡಗಳು ಮೂರು ವಿಮಾನಗಳಲ್ಲಿ

➤ ಟರ್ಕಿಯಲ್ಲಿ ಚುರುಕುಗೊಂಡ  ಭಾರತದ ರಕ್ಷಣಾ ಕಾರ್ಯಾಚರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳವು..!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.10.  ಮನೆಯೊಂದರ ಬಳಿ ನಿಲ್ಲಿಸಿದ್ದ ಬೈಕ್​ ಕಳ್ಳತನವಾಗಿದೆ ಈ ಘಟನೆ ನಗರದ ಬಡಿಕಮಾನ್ ದಲ್ಲಿ   ನಡೆದಿದೆ. ರಾಜೇಸಾಬ್ ಉಕ್ಕಲಿ ಎಂಬುವರ KA 28 EF 3087 ನಂಬರಿನ ಬೈಕ್ ಕಳ್ಳತನವಾಗಿದೆ. ಖತರ್ನಾಕ್​ ಕಳ್ಳ ಬೈಕ್​ ಕಳವು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋಳಗುಮ್ಮಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳವು..! Read More »

ಕರ್ನಾಟಕ
Scroll to Top