ನ್ಯೂಸ್ ಕಡಬ

ನಾಯಿಮರಿಯೊಂದನ್ನು  ತನ್ನ ಮಗುವಿನಂತೆ ಸಲಹುತಿರುವ ಕೋತಿ

(ನ್ಯೂಸ್ ಕಡಬ)newskadaba.com ಈರೋಡ್ ಫೆ.09.  ಪ್ರಾಣಿಯೊಂದು ನಾಯಿ ಮರಿಯನ್ನು ದತ್ತು ಪಡೆದು ಸ್ವಂತ ಮಗುವಿನಂತೆ ಸಲಹುತ್ತಿರುವ  ಅಪರೂಪದ  ಘಟನೆಗೆ ತಮಿಳುನಾಡಿನ ಈರೋಡ್ ದಲ್ಲಿ ನಡೆದಿದೆ.  ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಇಲ್ಲದ ಈ ಕಾಲಘಟ್ಟದಲ್ಲಿ ಕೋತಿಯೊಂದು ತನ್ನದಲ್ಲದ ನಾಯಿ ಮರಿಯನ್ನು ತನ್ನ ಮಗುವಿನಂತೆ ರಕ್ಷಣೆ ಮಾಡಿ ಸಾಕಿ ಸಲಹುತ್ತಿದೆ. ಈ ಕೋತಿ ಹಾಗೂ ಪುಟ್ಟ ನಾಯಿ ಮರಿಯ  ಒಡನಾಟಕ್ಕೆ ಮಾನವರು ತಲೆ ಬಾಗುತ್ತಿದ್ದಾರೆ. ಈರೋಡ್‌ನ  ಸ್ಥಳೀಯರು ಹಾಗೂ ಪ್ರವಾಸಿಗರು ಈ ನಾಯಿ ಹಾಗೂ ಕೋತಿಯ ಒಡನಾಟ ನೋಡಿ […]

ನಾಯಿಮರಿಯೊಂದನ್ನು  ತನ್ನ ಮಗುವಿನಂತೆ ಸಲಹುತಿರುವ ಕೋತಿ Read More »

ರಾಷ್ಟ್ರೀಯ ನ್ಯೂಸ್

➤ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.9. ಬೆಂಗಳೂರಿನಲ್ಲಿ ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ 14ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಿಶ್ವದಾದ್ಯಂತ 50 ರಿಂದ 55 ದೇಶಗಳಿಂದ ವಿವಿಧ ಭಾಷೆಯ 300 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, 8 ದಿನಗಳ ಕಾಲ ನಡೆಯುವ ಈ ಉತ್ಸವವು ಇತ್ತೀಚಿನ ತಾಂತ್ರಿಕ ಪ್ರವೃತ್ತಿಗಳು ಮತ್ತು ಚಲನಚಿತ್ರ ನಿರ್ಮಾಣ ಕ್ಷೇತ್ರದಲ್ಲಿನ ಬೆಳವಣಿಗೆಗಳ ವಿನಿಮಯಕ್ಕೆ ವೇದಿಕೆಯನ್ನು ಒದಗಿಸಲಿದೆ.  

➤ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ

    ಪೊಲೀಸ್ ಫೈರಿಂಗ್ ನಲ್ಲಿ ಯುಎಲ್ಎಫ್-ಐ ನಾಯಕ ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಫೆ.09. ನಿಷೇಧಿತ ಸಂಘಟನೆಯಾಗಿರುವ ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ಯುಎಲ್ಎಫ್ಎ-ಐ) ನ ನಾಯಕನೊಬ್ಬ ಅಸ್ಸಾಂ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.. ತಿನ್ಸುಕಿಯಾ ಜಿಲ್ಲೆಯಲ್ಲಿ  ಈ ಘಟನೆ ನಡೆದಿದ್ದು,  ಇದೇ ಪ್ರದೇಶದಲ್ಲಿ ಯುಎಲ್ಎಫ್ಎ-ಐ ನ ನಾಯಕ ಉದಯ್ ಆಕ್ಸೋಮ್ ಹಾಗೂ ಆತನ ಸಹಚರರು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಿನ್ಸುಕಿಯಾದಲ್ಲಿನ ಭದ್ರತಾ ತಂಡ, ನಿಷೇಧಿತ ಉಗ್ರ ಸಂಘಟನೆಗಳ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿವೆ. ಟಿಕಕ್ ಮುಲುಂಗ್ ಪರ್ಬತ್ ಪ್ರದೇಶದಲ್ಲಿನ ಅಡಗುದಾಣಗಳಿಗೆ ತಲುಪುತ್ತಿದ್ದಂತೆಯೇ ಯುಎಲ್ಎಫ್ಎ ಐ

    ಪೊಲೀಸ್ ಫೈರಿಂಗ್ ನಲ್ಲಿ ಯುಎಲ್ಎಫ್-ಐ ನಾಯಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಶೈಕ್ಷಣಿಕ ಸಾಧನೆ ಉತ್ತಮ ಜೀವನಕ್ಕೆ ಬುನಾದಿ

(ನ್ಯೂಸ್ ಕಡಬ)newskadaba.com ಶಿರಹಟ್ಟಿ, ಫೆ.09. ಶೈಕ್ಷಣಿಕ ಕ್ರಿಯೆಯಲ್ಲಿ  ಭಾಗಿಯಾದ ವಿದ್ಯಾರ್ಥಿಗಳು ಬಹುಮುಖ ಪ್ರತಿಭಾವಂತರಾಗುತ್ತಾರೆ. ಸರಕಾರ ಕೊಡುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣವನ್ನು ಪಡೆದು ಉತ್ತಮ ನಾಗರಿಕರಾಗಬೇಕೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು. ಅವರು ಪಟ್ಟಣದ ಎಫ್.ಬಿ ಪೂಜಾರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳವನ್ನುಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಹಂತದಲ್ಲಿಯೇ ಮೌಲ್ಯಗಳನ್ನು ರೂಢಿಸಿಕೊಂಡು ದೇಶದ ಸಂಸ್ಕಾರಗಳನ್ನು ಉಳಿಸಿ ಬೆಳೆಸುವ ಪ್ರಜೆಗಳಾಗಬೇಕು. ಸ್ಪರ್ಧಾತ್ಮಕ ಜಗತ್ತಿಗೆ ಸರಿದೂಗುವ ಜ್ಞಾನವನ್ನು ಹೊಂದುವುದು ಅಗತ್ಯವಿದೆ.ಆದ್ದರಿಂದ ವಿದ್ಯಾರ್ಥಿಗಳು ಮೊಬೈಲಗಳ ಭರಾಟೆಯನ್ನು

ಶೈಕ್ಷಣಿಕ ಸಾಧನೆ ಉತ್ತಮ ಜೀವನಕ್ಕೆ ಬುನಾದಿ Read More »

ಕರ್ನಾಟಕ

ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

(ನ್ಯೂಸ್ ಕಡಬ)newskadaba.com ರಾಮನಗರ, ಫೆ.09.  ಜಿಲ್ಲೆಯ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್​ಗಳು ಕೊನೆಗೂ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಮನೆ ಹಾಗೂ ಸರಗಳ್ಳರನ್ನ ಬಂಧಿಸಿ, ಬಂಧಿತರಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ರಾಮನಗರ ತಾಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ 190 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ರು. ಅಲ್ಲದೆ

ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ Read More »

ಕರ್ನಾಟಕ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಅದ್ಬುತಕುಮಾರಿ

(ನ್ಯೂಸ್ ಕಡಬ)newskadaba.com ರಾಯಚೂರು, ಫೆ.09.  ನಗರದ ಕರ್ನಾಟಕ ವೆಲ್ಫೇರ್ ಟ್ರಸ್ಟ್ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಕಲಚೇತನ ಮಕ್ಕಳ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ-ಬಾಲಕಿಯರ ಕ್ರೀಡಾಕೂಟ 2022-23 ರಲ್ಲಿ ತಾಲೂಕಿನ ಸಿಂಗನೋಡಿ ಗ್ರಾಮದ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕು. ಅದ್ಭುತ ಕುಮಾರಿ ಎಂಬ ಬಾಲಕಿಯು, ೧೦೦ ಮೀಟರ್ ರನ್ನಿಂಗ್ ರೇಸ್ ಮತ್ತು ಗುಂಡು ಎಸೆತದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆಆಯ್ಕೆಯಾಗಿದ್ದಾರೆ. ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿಯನ್ನು ತಂದಿದ್ದಾಳೆ ಎಂದು ಶಿಕ್ಷಕರು

ರಾಜ್ಯಮಟ್ಟಕ್ಕೆ ಆಯ್ಕೆಯಾದ ಅದ್ಬುತಕುಮಾರಿ Read More »

ಕರ್ನಾಟಕ

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಕಿನಾಡ, ಫೆ.09.  ಇಲ್ಲಿಯ  ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಮಂದಿ ಕಾರ್ಮಿಕರು ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿರಾಗಂಪೇಟೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಮೃತರು ಪೆದ್ದಾಪುರಂ ಮಂಡಲದ ಪಾಡೇರು ಮತ್ತು ಪುಲಿಮೇರು ಮೂಲದವರು ಎಂದು ವರದಿಯಾಗಿದೆ.     

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ  

(ನ್ಯೂಸ್ ಕಡಬ)newskadaba.com ಆಂಧ್ರಪ್ರದೇಶ, ಫೆ.09.  ಪತ್ನಿಯ ಮೃತದೇಹವನ್ನು ಹೊತ್ತು ವ್ಯಕ್ತಿಯೊಬ್ಬ ಕಿಲೋಮೀಟರ್​ಗಟ್ಟಲೆ ನಡೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದ ಕೊರಾಪುಟ್ ಜಿಲ್ಲೆಯ 35 ವರ್ಷದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ಆಸ್ಪತ್ರೆಯಿಂದ ಹಿಂದಿರುಗುವಾಗ ಆಟೋದಲ್ಲಿ ಪತ್ನಿ ಮೃತಪಟ್ಟಿದ್ದು, ಬಳಿಕ ಹೆಗಲ ಮೇಲೆ ಹೊತ್ತು ನಡೆದಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಗಮನಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಸಂಗಿವಲಸದಲ್ಲಿರುವ ತನ್ನ ಅಸ್ವಸ್ಥ ಪತ್ನಿಯನ್ನು ಪಾಂಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದು, ಸುಮಾರು 100

ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ   Read More »

ರಾಷ್ಟ್ರೀಯ ನ್ಯೂಸ್

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು *

(ನ್ಯೂಸ್ ಕಡಬ)newskadaba.com ಅಲಮಾಬಾದ್, ಫೆ.09. 21ರ ಹರೆಯದ ಯುವತಿಯೊಬ್ಬಳ  ಬಳಿ ಗರ್ಭಧಾರಣೆ ಪರೀಕ್ಷೆಯ ಕಿಟ್‌ಗಳು ಸಿಕ್ಕಿದ್ದರಿಂದ ಆಕೆಯ ಹೆತ್ತವರು  ಆಕೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಕತ್ತು ಹಿಸುಕಿ ಮಗಳನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ತಮ್ಮ ಇಬ್ಬರು ಬಂಧುಗಳ ಸಹಾಯದಿಂದ ದೇಹವನ್ನು ಗುರುತಿಸಲು ಸಾಧ್ಯವಾಗದಂತೆ ಆಸಿಡ್  ಸುರಿದು, ನಂತರ ಮಗಳ ದೇಹವನ್ನ ಎಸೆದಿದ್ದಾರೆ ಎಂದು ಆರೋಪಿಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸುತ್ತದೆ. ಇಲ್ಲಿನ ತೇನ್ ಷಾ ಅಲಮಾಬಾದ್ ಗ್ರಾಮದ ನಿವಾಸಿ ನರೇಶ್ ಅವರು ಫೆಬ್ರವರಿ 3 ರಂದು

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು * Read More »

ರಾಷ್ಟ್ರೀಯ ನ್ಯೂಸ್

➤ ಬೆಂಗಳೂರು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು.ಫೆ.9.  ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ ಈ ಹಿಂದೆ ಮನೋಜ್ ಎಂಬಾತನಿಗೆ ಹಣ ನೀಡಿದ್ದನೆಂದು ತಿಳಿದುಬಂದಿದೆ. ತಡರಾತ್ರಿ ಕುಡಿದ ಅಮಲಿನಲ್ಲಿ ಬಂದ ಶೇಖರ್, ಮನೋಜ್ ಬಳಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದಾನೆ‌. ಸ್ನೇಹಿತರ ಜತೆ ಬಂದಿದ್ದ

➤ ಬೆಂಗಳೂರು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top