ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 02: ಬಾಡಿಗೆ ನೆಪದಲ್ಲಿ ಕರೆದೊಯ್ದು ಆಟೋ ಚಾಲಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯ ಸೀಟು ಎಂಬಲ್ಲಿ ಭಾನುವಾರ ನಡೆದಿದೆ. ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆಯ ನಿವಾಸಿ ಸದಾನಂದ (58) ಎಂಬುವರ ಆಟೋ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಆರೋಪಿ ಗುರಿಪಳ್ಳ ನಿವಾಸಿ ಚಂದ್ರಶೇಖರ್ ಬೆಳ್ತಂಗಡಿಯ ನಿಡಿಗಲ್ ಬಳಿಯ ಸೀಟು ಎಂಬಲ್ಲಿ ಹೋಗಿದ್ದಾನೆ. ಸೀಟು ಕಾಡಿನ ಹತ್ತಿರವಾಗುತ್ತಿದ್ದಂತೆ ಆಟೋ ಚಾಲಕನಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿದ್ದಾನೆ.ಆಟೋ ಚಾಳಕ ಸದಾನಂದ ಎಂಬುವರ […]
ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್ Read More »
ಕರಾವಳಿ, ಕ್ರೈಮ್ ನ್ಯೂಸ್







