ಮಂಗಳೂರು

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ.

(ನ್ಯೂಸ್ ಕಡಬ) newskadaba.com ಪಂಜ ನ. 01: ಪಂಜ ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಿಂದಾಗಿ ಅಕ್ರಮ ಮರ ಸಾಗಾಟ ಮಾಡುತ್ತಿದದ್ದನ್ನು ತಡೆದಿದ್ದಾರೆ. ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಸಮಹಾದಿ ಎಂಬಲ್ಲಿ ಅಕ್ರಮವಾಗಿ ಕಿರಾಲ್‍ಬೋಗಿ ಮತ್ತು ಹಲಸು ಜಾತಿಯ ಮರದ ದಿಮ್ಮಿಗಳನ್ನು ಈಚರ್ ಟಿಪ್ಪರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪಂಜ ವಲಯದ ಎಡಮಂಗಲ ಶಾಲೆಯ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯ ಸಿಬ್ಬಂದಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಟಿಪ್ಪರ್ ಪರವಾನಿಗೆ ಅಮಾನತು ಪಡಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವಹನ […]

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ. Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಉಡುಪಿ, ನ. 01. ಬ್ರಹ್ಮಾವರದ ಅಮ್ಮುಂಜೆಯಲ್ಲಿ ತಂಡಗಳ ಸದಸ್ಯರು ಮದ್ಯದ ಅಮಲಿನಲ್ಲಿದ್ದು ಎರಡು ತಂಡಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಈ ನಡುವೆ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ವಾಹನಗಳ ಮೇಲೆ ಶಸ್ತ್ರಾಸ್ತ್ರಗಳ ಬಳಕೆಯ ಗುರುತುಗಳಿವೆ.     ಇತ್ತಂಡಗಳ ನಡುವಿನ ಜಗಳದಿಂದಾಗಿ ಈ ಘಟನೆ ನಡೆದಿದೆ. ಎರಡು ತಂಡಗಳ ನಡುವೆ ವೈಷಮ್ಯವಿದ್ದು, ಕಳೆದ ದಿನ  ರಾತ್ರಿ ನಡೆದ ಗಲಾಟೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ

ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ Read More »

ಕರಾವಳಿ

ಸುಳ್ಯ: KSRTC ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com  ಸುಳ್ಯ ನ. 01: ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಹಾಗೂ ಸಿಬ್ಬಂದಿ ಗೋಪಾಲ್ ಈಶ್ವರಡ್ಕ ಅವರ ನಿಸ್ವಾರ್ಥ ಸೇವೆಗಾಗಿ ಹೂ ಗುಚ್ಚ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟನ ವ್ಯವಸ್ಥಾಪಕ ಸುಂದರ್‍ರಾಜ್ ಭದ್ರತಾಧಿಕಾರಿ ಶಿವಕುಮಾರ್, ಲೆಕ್ಕಪತ್ರ ವಿಭಾಗ ಶಿವಾನಂದ, ಸುನಿಲ್ ಗಣೇಶ್ ರಾಮಚಂದ್ರ ಸಂಚಾರ ನಿಯಂತ್ರಕ ಹರೀಶ್ಛಂದ್ರ ಮೇಲಡ್ತಲೆ, ಜಗನ್ನಾಥ, ತಾಂತ್ರಿಕ ಸಿಬ್ಬಂದಿ ಸುಬ್ರಹ್ಮಣ್ಯ ಭಟ್ ಮೊದಲಾದವರು ಉಪಸ್ಥಿತರಿದ್ದರು    

ಸುಳ್ಯ: KSRTC ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಬಿಳಿನೆಲೆ :ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ ನ. 01: ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸದ ಸಂಭ್ರಮ . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ 65ನೇ ಕನ್ನಡ ರಾಜ್ಯೋತ್ಸವನ್ನು ವೇದವ್ಯಾಸ ವಿದ್ಯಾಲಯದ ಸಹಯೋಗದೊಂದಿಗೆ ಸರಳವಾಗಿ ಆಚರಿಸಲಾಯಿತು. ಶಾಲಾ ಮುಖ್ಯಗುರುಗಳಾದ ಹಿರಿಯಣ್ಣ ಗೌಡ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಾಪಕರಾದ ಗಣಪತಿ ಭಟ್, ಶಿವರಾಮ್ ಏನೆಕಲ್, ಸತ್ಯ ಶಂಕರಭಟ್, ದಿನೇಶ್ ಕುಂದರ್, ಚೇತನ್ ಹೆಚ್ ಡಿ, ವೇದವ್ಯಾಸ ವಿದ್ಯಾಲಯದ ಮುಖ್ಯಗುರುಗಳಾದ ಪ್ರಶಾಂತ್ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.    

ಬಿಳಿನೆಲೆ :ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

 (ನ್ಯೂಸ್ ಕಡಬ) newskadaba.com ದೆಹಲಿ,  ನ. 01: ಇಂದು ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.   “ಕರ್ನಾಟಕವು ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೆಕ್ಕಾ ಮಸೀದಿಯ ಒಳಗೆ ನುಗ್ಗಿದ ಕಾರು

(ನ್ಯೂಸ್ ಕಡಬ) newskadaba.com ಸೌದಿ ನ. 01 : ಸೌದಿ ಅರೇಬಿಯಾದಲ್ಲಿರುವ ಮೆಕ್ಕಾ ಮಸೀದಿಗೆ ಕಾರೊಂದು ನುಗ್ಗಿದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರು ಚಾಲಕನನ್ನ ಬಂಧಿಸಿದ್ದಾರೆ. ಯಾರಿಗೂ ಏನೂ ಆಗದಿದ್ದರೂ ಸಾರ್ವಜನಿಕ ಸುರಕ್ಷತಾ ನಿಯಮದಡಿ ಚಾಲಕನನ್ನ ಬಂಧಿಸಲಾಗಿದೆ ಅಂತಾ ಮೆಕ್ಕಾ ರಿಜಿನಲ್ ಟ್ವೀಟ್ ಮಾಡಿದೆ.     ಸೌದಿ ಪ್ರೆಸ್ ಏಜೆನ್ಸಿಯ ಪ್ರಕಾರ, ಗ್ರ್ಯಾಂಡ್ ಮಸೀದಿಯ ದಕ್ಷಿಣ ಚೌಕವನ್ನು ಸುತ್ತುವರೆದಿರುವ ರಸ್ತೆಯೊಂದರಲ್ಲಿ ಚಲಿಸುತ್ತಿದ್ದ ಕಾರು ಗುದ್ದಿದೆ. ಅವಘಡಕ್ಕೆ ವೇಗವಾಗಿ ಚಲಾಯಿಸಿರೋದೇ

ಮೆಕ್ಕಾ ಮಸೀದಿಯ ಒಳಗೆ ನುಗ್ಗಿದ ಕಾರು Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 01: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಹಿರಿಯ ವ್ಯಕ್ತಿಯೊಬ್ಬರ ಮೃತದೇಹ ಕೊಲೆಗೈದು ಇರಾ ಸಮೀಪದ ಗುಡ್ಡವೊಂದರಲ್ಲಿ‌ ಹೂತು ಹಾಕಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.   ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ‌ ಪಲ್ಲಿಯಾಕ (70) ಕೊಲೆಯಾದವರು. ಗಾಂಜಾ ವ್ಯಸನಿಗಳ‌ ತಂಡವೊಂದು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ ➤ 9 ಮಂದಿ ಆರೋಪಿಗಳ ಅರೇಸ್ಟ್

 (ನ್ಯೂಸ್ ಕಡಬ) newskadaba.com ಬಂಟ್ವಾಳ ನ. 01: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟುವಿನ ಭಂಡಾರಿಬೆಟ್ಟುವಿನ ವಸತಿ ಸಂಕೀರ್ಣದಲ್ಲಿ ಅಕ್ಟೋಬರ್ 20 ರಂದು ಸುರೇಂದ್ರ ಬಂಟ್ವಾಳ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಅಜೆಕಲ ನಿವಾಸಿ ಸತೀಶ್ ಕುಲಾಲ್ , ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ಯಾನೆ ಗಿರಿ, ಬಂಟ್ವಾಳ ಕಬ್ಬಿನಹಿತ್ಲು ನಿವಾಸಿ ಪ್ರದೀಪ್ ಕುಮಾರ್ ಯಾನೆ ಪಪ್ಪು,ಬಂಟ್ವಾಳ

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ ➤ 9 ಮಂದಿ ಆರೋಪಿಗಳ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯದಲ್ಲಿ ಬಸ್‌ ನಿರ್ವಾಹಕನ ದುರ್ವತನೆ ➤ ಸಮಸ್ಯೆ ಬಗೆಹರಿಸಿದ KSRTC ಯ ಸಹಾಯವಾಣಿ

(ನ್ಯೂಸ್ ಕಡಬ) newskadaba.com ಸುಳ್ಯ ಅ. 31: ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ತೋರಿಸಿದ ಅತಿಯಾದ ವರ್ತನೆ ವಿಷಯದಲ್ಲಿ ಇಬ್ಬರು ಮಕ್ಕಳು ಸಹಾಯವಾಣಿ ಸಂಪರ್ಕಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿದ ಘಟನೆ ನಡೆದಿದೆ.   ಮಡಪ್ಪಾಡಿಯ ಕಡ್ಯಾದ ರೇಷ್ಮಾ ಹಾಗೂ ಯತೀಶ್‌ ದಂಪತಿಯ ನಾಲ್ಕನೇ ತರಗತಿಯ ಪುತ್ರ ಆರ್ಯ ಕಡ್ಯಾ ಹಾಗೂ ಪವಿತ್ರಾ ಹಾಗೂ ಮಹೇಶ್‌ ದಂಪತಿಯ ಎಂಟನೇ ತರಗತಿಯ ಪುತ್ರ ಹೃತಿಕ್‌ ಸುಳ್ಯ-ಗುತ್ತಿಗಾರು ಮಾರ್ಗವಾಗಿ ಸಂಚರಿಸುವ ಬಸ್‌‌ಗೆ ಹತ್ತಿದ್ದರು. ಈ ವೇಳೆ ನಿರ್ವಾಹಕ ಆರ್ಯಾಗೆ ಪೂರ್ಣ ಟಿಕೇಟ್‌ ನೀಡಿದ್ದಾರೆ.

ಸುಳ್ಯದಲ್ಲಿ ಬಸ್‌ ನಿರ್ವಾಹಕನ ದುರ್ವತನೆ ➤ ಸಮಸ್ಯೆ ಬಗೆಹರಿಸಿದ KSRTC ಯ ಸಹಾಯವಾಣಿ Read More »

ಕರಾವಳಿ, ಕರ್ನಾಟಕ

ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನಿರ್ಮಾಪಕ ದಿನೇಶ್ ಗಾಂಧಿ ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. 52 ವರ್ಷದ ನಿರ್ಮಾಪಕ ಹಾಗೂ ನಿರ್ದೇಶಕ ಪತ್ನಿ ಪುತ್ರರನ್ನ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುದೀಪ್ ಅಭಿನಯದ ವೀರ ಮದಕರಿ , ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಹಾಗೂ ಹೂ ಚಿತ್ರವನ್ನು ನಿರ್ಮಿಸಿದ ಈ ನಿರ್ಮಾಪಕ , ನಟ ಸಿದ್ಧಾಂತ ಅಭಿನಯದ ಛತ್ರಪತಿ ಚಿತ್ರವನ್ನ ನಿರ್ದೇಶನ ಮಾಡಿದ್ದು , ಈಗ ಮತ್ತೊಂದು ಮಕ್ಕಳ ಚಿತ್ರ ನಿರ್ದೇಶನ ಮಾಡಲು ಕೂಡ

ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ Read More »

ಕರ್ನಾಟಕ
Scroll to Top