ಮಂಗಳೂರು

ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ  ಅ. 31: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ.   ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕನೊಬ್ಬ ಅಪಹರಣ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ. ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ […]

ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿತ್ತು ಚಿನ್ನದ ಬ್ರಾಸ್‍ಲೈಟ್ ➤ ವಾರೀಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಾಪು  ಅ. 31: ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿದ ಚಿನ್ನದ ಬ್ರಾಸ್‍ಲೈಟನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪೌರ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ ಕಾಪು ಪುರಸಭೆಯ ಕಸ ವಿಲೇವರಿಯ ಪೌರಕಾರ್ಮಿಕರು ಮಲ್ಲಾರು ಕೊಪ್ಪಲಂಗಡಿ ಅನಸೂಯ ಎನ್ ಕ್ಲೇವ್‍ನಲ್ಲಿ ಕಸದ ಜತೆ ಕಳೆದು 16 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್‍ನ್ನು ಪತ್ತೆಯಾಯಿತು. ಬಳಿಕ ಇದು ರೋಲ್ಡ್ ಗೋಲ್ಡ್ ಆಗಿರಬಹುದು ಎಂದು ಕಸದಲ್ಲಿ ತುಂಬಿಸಿದರು. ಆದರೆ ಕಸ ವಿಲೇವರಿ ಘಟಕದಲ್ಲಿ ಪರೀಕ್ಷಿಸಿದಾಗ ಇದು ಚಿನ್ನ ಎಂಬುವುದು ತಿಳಿಯಿತು. ಬಳಿಕ

ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿತ್ತು ಚಿನ್ನದ ಬ್ರಾಸ್‍ಲೈಟ್ ➤ ವಾರೀಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು Read More »

ಕರಾವಳಿ, ಕರ್ನಾಟಕ

ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ

(ನ್ಯೂಸ್ ಕಡಬ) newskadaba.com ಶಿರ್ವ  ಅ. 31: ಸೈಂಟ್ ಮೇರಿಸ್ ಶಾಲೆ ಸಮೀಪ ಕಲ್ಲು ಸಾಗಾಟದ ಟೆಂಪೋವೊಂದು ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.   ಶಿರ್ವ ಕಡೆಯಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟೆಂಪೋ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಟೆಂಪೋ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ  ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    

ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ Read More »

ಕರಾವಳಿ

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.     ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ

(ನ್ಯೂಸ್ ಕಡಬ) newskadaba.com ವಿಟ್ಲ ಅ. 31: ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 36ನೇ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.     1984ರ ಅಕ್ಟೋಬರ್‌ 31ರಂದು ತಮ್ಮ ಅಂಗ ರಕ್ಷಕರಿಂದಲೇ ಇಂದಿರಾ ಅವರು ಹತ್ಯೆಯಾಗಿದ್ದರು. ‘ಸುಳ್ಳಿನಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಬದುಕಿನೆಡೆಗೆ..ಈ ಮಾತುಗಳ ಪ್ರಕಾರ ಬದುಕುವುದರ

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ‘ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನಗಳು.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   ಕಳೆದ ಭಾನುವಾರ ಆಕಾಶವಾಣಿಯ ಮಾಸಿಕ ‘ಮನ್‍ ಕೀ ಬಾತ್‍’ ಕಾರ್ಯಕ್ರಮದಲ್ಲಿ ನರೇಂದ್ರಮೋದಿ, ಇಂದಿರಾಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ.

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ಖಗೋಳ ಕೌತುಕಗಳಲ್ಲಿ ಒಂದಾದ ಬ್ಲ್ಯೂಮೂನ್‌ ಅ.31ರ ಇಂದು ಸಂಭವಿಸಲಿದೆ. ಅಂದರೆ ಇದು ಈ ತಿಂಗಳಲ್ಲಿ ಬರುವ ಎರಡನೇ ಹುಣ್ಣಿಮೆ.ಮೊದಲ ಹುಣ್ಣಿಮೆ ಅ.1ರಂದು ಸಂಭವಿಸಿತ್ತು. ಗ್ರೆಗೋರಿಯನ್‌ ಕ್ಯಾಲೆಂಡರ್‌ ಪ್ರಕಾರ ಒಂದು ಹುಣ್ಣಿಮೆಯಿಂದ ಇನ್ನೊಂದು ಹುಣ್ಣಿಮೆ (ಲೂನಾರ್‌ ಮಂಥ್‌) ನಡುವಿನ ಅವಧಿ 29ದಿನ, 44 ನಿಮಿಷ 38 ಸೆಕೆಂಡ್‌ ಆಗಿರುತ್ತದೆ. ಇದರಲ್ಲಿ 30 ದಿನ ತುಂಬಲು ಬಾಕಿ ಉಳಿದ ಸಮಯ ಸೇರಿ ಸೇರಿ ಕೊನೆಗೊಂದು ತಿಂಗಳಲ್ಲಿ ಎರಡು ಹುಣ್ಣಿಮೆ ಸಂಭವಿಸುತ್ತದೆ. ಇದನ್ನೇ

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ. Read More »

ಕರಾವಳಿ, ಕರ್ನಾಟಕ

ಉಚ್ಚಿಲ ಕಡಲತೀರದಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಚ್ಚಿಲ ಅ. 31: ಸೋಮೇಶ್ವರ ಸಮೀಪದ ಉಚ್ಚಿಲ ಕಡಲತೀರದಲ್ಲಿ ಶುಕ್ರವಾರ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ಸೋಮೇಶ್ವರದ ಸಂಕೋಳಿಗೆ ನಿವಾಸಿ ಉಷಾ(60)ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದಳೆನ್ನಲಾಗಿದೆ.   ಮಾನಸಿಕವಾಗಿ ಜರ್ಜರಿತಗೊಂಡು ಅತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸರು ಮೃತದೇಹದ ಪರಿಶೀಲನೆ ನಡೆಸಿದ್ದಾರೆ.  

ಉಚ್ಚಿಲ ಕಡಲತೀರದಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಅರಬಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿ 2018ರಲ್ಲಿ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ವಿವಿ ಆಡಳಿತದ ಸಮಿತಿ ತನಿಖೆ ಕೈಗೊಂಡ ನಂತರ ವರದಿಯನ್ನು ಅಂದಿನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ ಖಾನ್‌ ಅವರಿಗೆ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೂಡ ಬಂಧಿಸಲಾಗುತ್ತದೆ ಎನ್ನಲಾಗುತ್ತಿತ್ತು. ಇದರ ಬೆನ್ನಲ್ಲೇ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ.   ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಪಟ್ಟಿದ್ದಂತ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ತಯಾರಿ ನಡೆಸಿತ್ತು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬಂಧನದ

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?! Read More »

ಕರ್ನಾಟಕ
Scroll to Top