ಎಸ್ಎಸ್ಎಲ್ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ […]
ಎಸ್ಎಸ್ಎಲ್ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ Read More »
ಕರ್ನಾಟಕ









