ಮಂಗಳೂರು

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ನವೆಂಬರ್ 30 ರವರೆಗೆ ಕಡ್ಡಾಯವಾಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ನವೆಂಬರ್ ಅಂತ್ಯದವರೆಗೆ ಅನ್ ಲಾಕ್ 5.0 ವಿಸ್ತರಣೆ ಮಾಡಿದ್ದು, ಆದೇಶ ಹೊರಡಿಸಿದೆ.   ಗೃಹ ಸಚಿವಾಲಯಈ ಹಿಂದೆ ಸೆ. 30ರಂದು ಹೊರಡಿಸಲಾದ ಮಾರ್ಗಸೂಚಿ ಅ. 31ರವರೆಗೆ ಜಾರಿಯಲ್ಲಿತ್ತು. ಈ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸುವಂತೆ ಗೃಹ ಸಚಿವಾಲಯ ಇಂದು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ ದೇಶದಲ್ಲಿ ನವೆಂಬರ್ 30 ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ […]

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ Read More »

ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಉಡುಪಿ ಅ. 28: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಜಿಲ್ಲೆಯ ಚಂದು ಮೈದಾನದಲ್ಲಿ ನಡೆಸಲಾಯಿತು.   ಪರೇಡ್ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…!

(ನ್ಯೂಸ್ ಕಡಬ) newskadaba.com ಒಡಿಶಾ, ಅ. 28. ಒಡಿಶಾ ಸರ್ಕಾರ ಅಂತರ್ಜಾತೀಯ ಮದುವೆಯಾದವರಿಗೆ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹಧನವನ್ನ ಒಂದು ಲಕ್ಷ ರೂಪಾಯಿಯಿಂದ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ.   ಈ ಕುರಿತು ರಾಜ್ಯ ಎಸ್​ಟಿ, ಎಸ್​ಸಿ ಡೆವಲಪ್​ಮೆಂಟ್​, ಮೈನಾರಿಟೀಸ್ ಆಯಂಡ್ ಬ್ಯಾಕ್​ವರ್ಡ್ ಕ್ಲಾಸಸ್ ವೆಲ್​​ಫೇರ್ ಡಿಪಾರ್ಟ್​ಮೆಂಟ್ ಸುಮಂಗಲ ಎಂಬ ಹೆಸರಿನ ಈ ಪೋರ್ಟಲ್ ಒಂದನ್ನ ಅಭಿವೃದ್ಧಿಪಡಿಸಿದೆ. ದಂಪತಿ ಅರ್ಜಿ ಸಲ್ಲಿಸಿದ 60 ದಿನದೊಳಗೆ ಅವರ ಖಾತೆಗೆ ಹಣ ಜಮೆ ಮಾಡುವುದಾಗಿ ಹೇಳಿದೆ. ಈ ಯೋಜನೆಯ ಲಾಭ

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…! Read More »

ರಾಷ್ಟ್ರೀಯ ನ್ಯೂಸ್

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ. 28. ದಸರಾ ಹಬ್ಬದ ಆಚರಣೆ ಹಾಗೂ ನವರಾತ್ರಿಯ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ ಬಳಿಕ ರಿಲ್ಯಾಕ್ಸ್ ಮೂಡ್ ‍ನಲ್ಲಿರುವ ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗ ಆದ್ಯವೀರ್ ಜೊತೆಗೆ ಕಾರಿನಲ್ಲಿ ಅರಮನೆ ಸುತ್ತಾಡಿದ ಯದುವೀರ್, ದಸರಾ ಗಜಪಡೆಯ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿ ಮಗನೊಂದಿಗೆ ಸಂಭ್ರಮದಿಂದ ಕಾಲ ಕಳೆದರು.     ಈ ವೇಳೆ ಗಜಪಡೆ ಸಾರಥಿ ಅಭಿಮನ್ಯು ಮುಂದೆ ಫೋಟೋಗೆ ಪೋಸ್ ಕೊಟ್ಟು ಅಭಿಮನ್ಯು ಆನೆಯನ್ನು ಮುಟ್ಟಿದ ಯದುವೀರ್ ಪುತ್ರ ಆದ್ಯವೀರ್ ಸಂತಸ

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ Read More »

ಕರ್ನಾಟಕ

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ವಿಶ್ವದ ಅತ್ಯಂತ ಬಲಿಷ್ಠ ರಫೇಲ್ ಪೈಟರ್ ಜೆಟ್‍ಗಳನ್ನು ಹೊಂದಿರುವ ಭಾರತೀಯ ವಾಯು ಪಡೆಗೆ (ಐಎಎಫ್) ಮುಂದಿನ ವರ್ಷ ಏಪ್ರಿಲ್ ಅಂತ್ಯದೊಳಗೆ ಇನ್ನೂ 16 ಯುದ್ಧ ವಿಮಾನಗಳು ಸೇರ್ಪಡೆಯಾಗಲಿವೆ. ಈಗಾಗಲೇ 5 ರಫೇಲ್ ಫೈಟರ್ ಜೆಟ್‍ಗಳು ಅಂಬಾಲಾ ವಾಯು ನೆಲೆಯ ಗೋಲ್ಡನ್ ಆಯರೋ ಸ್ಕ್ವಾರ್ಟನ್‍ ನಲ್ಲಿ ಸೇವೆಗೆ ನಿಯೋಜಿತವಾಗಿದೆ.     ಇದಲ್ಲದೆ ಫ್ರಾನ್ಸ್ ನ ಇನ್ನು 16 ಯುದ್ಧ ವಿಮಾನಗಳು ಏಪ್ರಿಲ್ ಅಂತ್ಯದೊಳಗೆ ನಾಲ್ಕು ಹಂತಗಳಲ್ಲಿ ಭಾರತಕ್ಕೆ ಆಗಮಿಸಲಿದ್ದು,

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಸವಣೂರು, ಅ. 28. ಚಾಲಕನ ನಿಯಂತ್ರಣ ತಪ್ಪಿ ಪಿಕಾಪ್‌ ಜೀಪೊಂದು ಕಾಣಿಯೂರು ಪುತ್ತೂರು ರಸ್ತೆಯ ಸವಣೂರು ಚಾಪಳ್ಳದಲ್ಲಿ ರಸ್ತೆ ಧರೆಯಿಂದ ಕೆಳಗೆ ಪಲ್ಟಿಯಾಗಿದೆ.     ಪಿಕಾಪ್‌ ಜೀಪಿನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್‌ ನಿಂದ ಪಾರಾಗಿದ್ದಾರೆ.    

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಜಿರೆ, ಅ. 28. ಹೇರಳ ಹಣ ವೆಚ್ಚಮಾಡಿ ಹೊಸ ದೇವಸ್ಥಾನಗಳ ನಿರ್ಮಾಣಕ್ಕಿಂತ ಐತಿಹಾಸಿಕ ಹಿನ್ನೆಲೆಯ ಪುರಾತನ ದೇಗುಲಗಳ ರಕ್ಷಣೆಯ ಕಾರ್ಯ ಹೆಚ್ಚು ಮಹತ್ವಪೂರ್ಣವಾದದ್ದು ಎಂಬ ಆಶಯದೊಂದಿಗೆ 1991ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ (ರಿ) ಪ್ರಾರಂಭಿಸಲಾಯಿತು.     ರಾಜ್ಯದ 25 ಜಿಲ್ಲೆಗಳಲ್ಲಿ ಈವರೆಗೆ ಒಟ್ಟು ರೂ. 253 ದೇವಾಲಯಗಳು ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣಾ ಕಾರ್ಯಕ್ಕಾಗಿ ರೂ. 29.34 ಕೋಟಿ ವಿನಿಯೋಗಿಸಲಾಗಿದೆ.

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 11 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಇಚ್ಲಂಪಾಡಿಯ 26 ವರ್ಷದ ಯುವಕ, ಚಾರ್ವಕದ 43 ವರ್ಷದ ವ್ಯಕ್ತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ 27 ವರ್ಷದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 28: ಸ್ಯಾಂಡಲ್‍ವುಡ್ ಮಾಡೆಲ್‍ಹಾಗೂ ನಟ ಆಡಂ ಪಾಷಾ ನನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಅವರ ತಕರಾರುಗಳು ಜೈಲಿನಲ್ಲಿ ನಿಂತಿಲ್ಲ. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಆಡಂ ಪಾಷಾನನ್ನು ಯಾವ ಸೆಲ್ ನಲ್ಲಿ ಇರಿಸಬೆಕೇಂಬ ಚರ್ಚೆಯ ಬಳಿಕ ಕೊನೆಗೆ ಪುರುಷನೂ ಅಲ್ಲ, ಮಹಿಳೆಯೂ ಅಲ್ಲ ಎಂಬ ತೀರ್ಮಾನದ ಮೇಲೆ ವಿಶೇಷ ಸೆಲ್ ನಲ್ಲಿ ಇರಿಸಲಾಗಿತ್ತು.     ಆದರೆ ಪಾಷಾ ಮಾತ್ರ, ಇನ್ನನ್ನು ರಾಗಿಣಿ ಇರುವ ಸೆಲ್ ನಲ್ಲಿಯೇ ಇರಿಸಬೆಕೆಂದು ಪಟ್ಟು

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಅ. 28: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್​ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು‌ ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್​ ಉಗ್ರರ‌ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.   ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್​ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು.ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top