ವೃದ್ಧೆಯ ಸರ ಎಗರಿಸಿ ಎಸ್ಕೇಪ್.!
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 27 :ನಗರದಲ್ಲಿ ಮತ್ತೆ ಮುಂದುವರಿದ ಸರಗಳ್ಳರ ಹಾವಳಿ ಆರಂಭವಾಗಿದೆ. ವೃದ್ಧೆಯೊಬ್ಬರ ಸರ ಕಳವು ಮಾಡಿ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿನಡೆದಿದೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವೃದ್ಧೆ ಸರೋಜಮ್ಮ ಪೂಜಾ ಸಾಮಗ್ರಿ ತರಲು ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ಬೈಕ್ ನಲ್ಲಿ ಬಂದ ವ್ಯಕ್ತಿ ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಎಳೆದ ರಭಸಕ್ಕೆ ವೃದ್ಧೆ ಕಳೆಗೆ ಬಿದ್ದಿದ್ದಾರೆ. ಪರಿಣಾಮ ವೃದ್ದೆಯ ಮೊಣಕೈ ಹಾಗೂ […]
ವೃದ್ಧೆಯ ಸರ ಎಗರಿಸಿ ಎಸ್ಕೇಪ್.! Read More »
ಕರ್ನಾಟಕ, ಕ್ರೈಮ್ ನ್ಯೂಸ್









