ಮಂಗಳೂರು

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಬಿಎಂಟಿಸಿಗೆ 300 […]

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ. 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್‌, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್‌

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಎಲ್ಲ ವಸ್ತುಗಳು ಸುರಕ್ಷಿತವಾಗಿದೆ ➤ ಆಡಳಿತ ಮಂಡಳಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ಅ. 23: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.   ಆದರೆ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಎಲ್ಲ ವಸ್ತುಗಳು ಸುರಕ್ಷಿತವಾಗಿದೆ ➤ ಆಡಳಿತ ಮಂಡಳಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಪಂಜಾಬ್, ಅ.23: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ ಭೀಕರ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಜಲಾಲ್ ಪುರದಲ್ಲಿ ನಡೆದಿದೆ. ಇದೋಂದು ಪಂಜಾಬ್ ನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಅರ್ಧ ಸುಟ್ಟುಹೋಗಿರುವ ದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿಯನ್ನು ಗುರ್ ಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ.     ಆ ರೋಪಿಗಳಿಬ್ಬರನ್ನು ಕೊಲೆ, ಅತ್ಯಾಚಾರದ ಆರೋಪದಡಿ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಮೈಸೂರು, ಅ.23: ರಾಜ್ಯ ಸರ್ಕಾರವು ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.     ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮೈಸೂರು ಸಂಸ್ಕೃತಿ ಪ್ರತೀಕ ಆನೆ ಬಂಡಿ ಸ್ತಬ್ಧ ಚಿತ್ರ ಮತ್ತು ಕೊರೊನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅವಕಾಶ ನೀಡಲಾಗಿದೆ. ಪ್ರತಿ ವರ್ಷ

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…!

(ನ್ಯೂಸ್ ಕಡಬ) newskadaba.com ಮುಂಬೈ, ಅ.23: ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.     ಕಳೆದ ದಿನ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…! Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.23: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಎಂದು ಗುರುತಿಸಲಾಗಿದೆ.     ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ಇಂದು ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ Read More »

ಕರ್ನಾಟಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

(ನ್ಯೂಸ್ ಕಡಬ) newskadaba.com ಉಡುಪಿ ಅ. 23:  ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್‌ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು.ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ Read More »

ಕರ್ನಾಟಕ

ಈರುಳ್ಳಿ ಬೆಲೆ ಏರಿಕೆ, ಕಡಿಮೆ ಆಯ್ತು ಬಳಕೆ ➤ ಖರೀದಿಗೆ ಗ್ರಾಹಕರು ಹಿಂದೇಟು!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಈರುಳ್ಳಿ ಬೆಲೆ ಏರಿಕೆಯಿಂದ ತಾಲೂಕಿನ ಹೋಟೆಲ್‌, ಡಾಬಾ, ರೆಸ್ಟೋರೆಂಟ್‌ಗಳಲ್ಲಿ ಈರುಳ್ಳಿ ಬಳಕೆ ಕಡಿಮೆಯಾಗುತ್ತಿದೆ. ತಿಂಡಿ ತಿನಿಸುಗಳಿಗೆ ಈರುಳ್ಳಿ ಬಳಕೆ ಪ್ರಮಾಣ ಕಡಿಮೆಯಾಗಿದೆ. ಇದರಿಂದ ರುಚಿ ಸಿಗದಂತಾಗಿದೆ. ಗ್ರಾಹಕರಿಗಷ್ಟೇ ಅಲ್ಲ, ಮಾಲೀಕರಿಗೂ ಸಹ ದಿಕ್ಕು ತೋಚದ ಸ್ಥಿತಿ ಎದುರಾಗಿದೆ.ಶೇ.50ರಷ್ಟು ಈರುಳ್ಳಿ ಬೆಳೆ ಮಹಾರಾಷ್ಟ್ರದಲ್ಲಿಯೇ ಬೆಳೆಯಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಮೀನಿನಲ್ಲೇ ಬೆಳೆ ಕೊಳೆತಿದೆ. ಇದರಿಂದ ಈರುಳ್ಳಿಗೆ ರಾಜ್ಯದಲ್ಲಿ ಬೆಲೆ ಏರಿಕೆಯಾಗಿದೆ. ಈರುಳ್ಳಿ ಬೆಲೆ ಏರಿಕೆಯಿಂದಾಗಿ ಈಗ ಈರುಳ್ಳಿ ಬಳಕೆ ಮಾಡುತ್ತಿರುವವರ

ಈರುಳ್ಳಿ ಬೆಲೆ ಏರಿಕೆ, ಕಡಿಮೆ ಆಯ್ತು ಬಳಕೆ ➤ ಖರೀದಿಗೆ ಗ್ರಾಹಕರು ಹಿಂದೇಟು! Read More »

ಕರಾವಳಿ, ಕರ್ನಾಟಕ
Scroll to Top