ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಈ ವರ್ಷ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ನ.14ರಿಂದ 17ರ ವರೆಗೆ ಜಿಲ್ಲಾದ್ಯಂತ ದೀಪಾವಳಿ ಹಬ್ಬ ಆಚರಿಸುವಾಗ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅವರು ಆದೆಶದಲ್ಲಿ ತಿಳಿಸಿದ್ದಾರೆ. ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಸಿಡಿಮದ್ದುಗಳನ್ನು ಮಾರಾಟ ಮಾಡಬೇಕು. ಪಟಾಕಿ ಮಾರಾಟದ […]
ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









