ಮಂಗಳೂರು

ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌-19 ಹಿನ್ನೆಲೆಯಲ್ಲಿ ಈ ವರ್ಷ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ನ.14ರಿಂದ 17ರ ವರೆಗೆ ಜಿಲ್ಲಾದ್ಯಂತ ದೀಪಾವಳಿ ಹಬ್ಬ ಆಚರಿಸುವಾಗ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅವರು ಆದೆಶದಲ್ಲಿ ತಿಳಿಸಿದ್ದಾರೆ. ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಸಿಡಿಮದ್ದುಗಳನ್ನು ಮಾರಾಟ ಮಾಡಬೇಕು. ಪಟಾಕಿ ಮಾರಾಟದ […]

ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಸುಳ್ಯ, ಅ.22: ಯಾವುದೇ ವಿಷಯದಲ್ಲಿ ನಂಬಿಕೆ ಮುಖ್ಯವಾಗಿದ್ದು ನಂಬಿಕೆಯಿಂದ ಕಾರ್ಯಸಿದ್ದಿಸಿಕೊಳ್ಳಬಹುದು ಎಂದು ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ. ಜ್ಞಾನೇಶ್ ಹೇಳಿದರು. ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಶ್ರಮದ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮಿಗಳ ಕೃತಿ ನಂದಿಸದಿರಿ ನಂದಾದೀಪವನ್ನು ಉದ್ಘಾಟಿಸಿ ಮಾತನಾಡಿದರು.     ದೇವರಲ್ಲಿಯೂ ನಂಬಿಕೆ ಇದ್ದರೆ ಮಾತ್ರ ದೇವರು ಒಲಿಯುತ್ತಾನೆ. ಆಶ್ರಮದ ಸ್ವಾಮಿಗಳ ತ್ಯಾಗಮಯ ಜೀವನ ಎಲ್ಲಾರಿಗೆ ಆದರ್ಶ ಎಂದು ಹೇಳಿದರು. ಶ್ರೀ ಯೋಗೇಶ್ವರಾನಂದ ಸ್ವಾಮಿ

ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್ Read More »

ಕರಾವಳಿ

ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22: ಬಂಟ್ವಾಳ ತಾಲೂಕಿನ ಧರ್ಮ ದೈವ ಕಾರಣಿಕದ ಕಲ್ಲುರ್ಟಿ ದೈವಸ್ಥಾನ ಪಣೋಲಿಬೈಲ್ ಇದರ ನೂತನ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.     ಜಿಲ್ಲೆಯಲ್ಲಿ ನೆರೆ ಬಂದ ಸಂದರ್ಭ ಹಗಲು ರಾತ್ರಿ ಎನ್ನದೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಗಡಿ ಬಂದ್ ಆದಂತಹ ಸಂದರ್ಭದಲ್ಲಿ ಗಡಿ ಪ್ರದೇಶಗಳ ಜನತೆಯನ್ನು ಮನವರಿಕೆ ಮಾಡಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮ ಹೀಗೆ ಹತ್ತು ಹಲವು ರೀತಿಯಲ್ಲಿ ದಕ್ಷ ಅಧಿಕಾರಿ

ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಅವರ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶವೊಂದು ಹರಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗರೂಕತೆ ಪಾಲಿಸಬೇಕು. ಯಾರೂ ಮೋಸ ಹೋಗಕೂಡದು ಎಂದು ಅವರು ತಿಳಿಸಿದ್ದಾರೆ.     ಜಿಲ್ಲಾಧಿಕಾರಿ ಅವರು ತಮ್ಮ ಸ್ವಂತ ಐಪ್ಯಾಡ್‌ನಿಂದ ಈ ಸಂದೇಶ ರವಾನಿಸುತ್ತಿದ್ದಾರೆ ಎಂಬ ರೀತಿಯ ಸಂದೇಶ ಇಲ್ಲಿ ರವಾನೆಗೊಂಡಿದೆ.ತಲಾ 5 ಸಾವಿರ ರೂ.ಮೌಲ್ಯದ 4 ಅಮೆಝೋನ್ ಈ-ಕಾರ್ಡ್ ಖರೀದಿಸಿ jamsteh08@gmail.com ಎಂಬ ಈ-ಮೇಲ್‌ಗೆ ಜಿಲ್ಲಾಧಿಕಾರಿ ಅವರ ಹೆಸರಲ್ಲಿ ರವಾನಿಸುವಂತೆ

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ Read More »

ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ಕೋವಿಡ್ 19 ಮಾರ್ಗ ಸೂಚಿಗಳ ನಡುವೆ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಈಗಾಗಲೇ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್‍ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾ.ಪಂ ಗಳಿಗೆ ಶೀಘ್ರವೇ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ ಎಸ್ ಓಕ್ ನೇತೈತ್ವದ ವಿಭಾಗೀಯ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ Read More »

ಕರ್ನಾಟಕ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಈ ದೇವಸ್ಥಾನ ಕೆರೆಯ ಮಧ್ಯದಲ್ಲಿದ್ದು, ಮಂಗಳೂರಿನಿಂದ ಸುಮಾರು 45 ಕಿಲೋ ಮೀಟರ್ ದೂರದಲ್ಲಿದೆ.     ನದಿಯ ಮಧ್ಯಭಾಗದಲ್ಲಿ ಅನಂತ ಪದ್ಮನಾಭ ದೇವಸ್ಥಾನವಿದ್ದು, ಬಬಿಯಾ ಹೆಸರಿನ ಮೊಸಳೆ ಅದೇ ನದಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿತ್ತು. ಆದರೆ ಇದೇ ಮೊದಲ ಬಾರಿಗೆ ದೇಗುಲದ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ

ಬೆಳ್ತಂಗಡಿ : ಯಾತ್ರಿಕರ ಕಾರಿನಿಂದ ಬೆಲೆಬಾಳುವ ವಸ್ತುಳನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಬೆಂಗಳೂರಿನಿಂದ -ಬೆಳ್ತಂಗಡಿ ಗೆ ಬಂದಿದ್ದ ಯಾತ್ರಿಕರೊಬ್ಬರ ಕಾರಿನಿಂದ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳ್ಳರು ಕಳವು ಗೈದಿದ್ದಾರೆ.   ಬೆಳ್ತಂಗಡಿಯ ಸುರ್ಯ ದೇವಾಸ್ಥನಕ್ಕೆ ಬೆಂಗಳೂರಿನಿಂದ ಬಂದ ಭಕ್ತರೊಬ್ಬರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಿಂದ ರೂ. 20,000 ಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಖದೀಮರು ಕಳವು ಮಾಡಿದ್ದಾರೆ. ಓಮ್ನಿ ಕಾರಿನಲ್ಲಿ ಬಂದ ಇಬ್ಬರು ದುಷ್ರ್ಕಮಿಗಳು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿ ಸೆರೆಯಾಗಿದೆ. ಈಗಾಗಲೇ ಇಂತಹ ಹಲವಾರು ಪ್ರಕರಣಗಳು

ಬೆಳ್ತಂಗಡಿ : ಯಾತ್ರಿಕರ ಕಾರಿನಿಂದ ಬೆಲೆಬಾಳುವ ವಸ್ತುಳನ್ನ ಎಗರಿಸಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಭಾರತೀಯ ವಾಯು ಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿ ನೇಮಕಗೊಂಡಿದ್ದ ದೇಶದ ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಜಯಲಕ್ಷ್ಮಿ ರಮಣನ್(96) ಜಯನಗರದಲ್ಲಿರುವ ಅವರ ಪುತ್ರಿಯ ನಿವಾಸದಲ್ಲಿ ಅ.18ರಂದು ನಿಧನ ಹೊಂದಿದರು ಎಂದು ತಿಳಿದು ಬಂದಿದೆ. ತಮ್ಮ ಜೀವನದ ಕೊನೆಗಳಿಗೆಯವರೆಗೆ ಯಾರ ನೆರವು ಇಲ್ಲದೆ ಸ್ವತಂತ್ರವಾಗಿ ಬದುಕಿದ ವಿಜಯಲಕ್ಷ್ಮಿ ಹಲಸೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲೆ ಉಳಿದುಕೊಂಡಿದ್ದರು.ಆದರೆ ವಯೋ ಸಹಜ ಅನಾರೋಗ್ಯದಿಂದಾಗಿ ಮಗಳ ಮನೆಯಲ್ಲಿ ಉಳಿದುಕೊಂಡಿದ್ದರು. 10 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್

(ನ್ಯೂಸ್ ಕಡಬ) newskadaba.com ದೆಹಲಿ ಅ. 22: ಸಿನಿಮಾ ಪೈರಸಿ ವಿಚಾರವಾಗಿ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದ್ದ ತಮಿಳ್ ರಾಕರ್ಸ್ ವೈಬ್‍ಸೈಟ್ ಅನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ. ಇತ್ತೀಚೆಗೆ ಅಮೆಜಾನ್ ಇಂಟರ್ ನ್ಯಾಷನಲ್ ಈ ಪೈರಸಿ ವೆಬ್‍ಸೈಟ್ ವಿರುದ್ಧ ಎರಡು ಬಾರಿ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ಗೆ ವರದಿಗಳನ್ನು ಸಲ್ಲಿಸಿತ್ತು. ಈ ಕಾರಣದಿಂದ ಈ ಪೈರಸಿ ವೆಬ್‍ಸೈಟ್ ಅನ್ನು ಅಂತರ್ಜಾಲ ನಿರ್ದಿಷ್ಟ ಹೆಸರು ಮತ್ತು ಸಂಖ್ಯೆಯ ಕಾರ್ಪೊರೇಷನ್ (ಐಸಿಎಎನ್‍ಎನ್) ನೋಂದಾವಣೆಯಿಂದ ತೆಗೆದುಹಾಕಲಾಗಿದೆ.ಸಿನಿಮಾಗಳು ಬಿಡುಗಡೆಯಾದ ಮರುದಿನವೇ ಪೈರಸಿ ಮಾಡುತ್ತಿದ್ದ ತಮಿಳ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.22: ಪೆರುವಾಜೆ ಸವಣೂರು ರಸ್ತೆಯಲ್ಲಿ ಪೆರುವಾಜೆ ಸೇತುವೆ ಸಮೀಪ ಕಾರೋಂದು ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.   ಎದುರಿನಿಂದ ಬರುತ್ತಿದ್ದ ಕಾರೋಂದಕ್ಕೆ ಸೈಡ್‌ ಕೊಡುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟಾವಶತ್‌  ಪ್ರಾಣಾಯದಿಂದ  ಪಾರಾಗಿದ್ದಾರೆ.  

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.! Read More »

ಕರಾವಳಿ
Scroll to Top