ಮಂಗಳೂರು

ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿ ➤ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಇಂದು ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿಯಾಗಿದೆ. ಇಂದು ಬೆಳ್ಳಗೆ 11:07ಕ್ಕೆ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಚಿರು ಸರ್ಜಾ ಹುಟ್ಟಿದ ತಿಂಗಳಿನಲ್ಲೇ ಮಗುವಿನ ಜನನವಾಗಿದೆ. ಚಿರು ಕುಟುಂಬದಲ್ಲಿ ಇದೀಗಾ ಸಂಭ್ರಮ ಮನೆ ಮಾಡಿದೆ. ಇನ್ನು ಅಭಿಮಾನಿಗಳು ಸಿಹಿ ಹಂಚುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಕೋನೆಗೂ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಮತ್ತೆ ಚಿರುವನ್ನ ಬರ ಮಾಡಿಕೊಂಡಿದ್ದಾರೆ.    

ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿ ➤ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್ Read More »

ಕರಾವಳಿ, ಕರ್ನಾಟಕ

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು,ಆರೋಗ್ಯ ಇಲಾಖೆಯ (ಅ.21) ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5,872 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 702

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!? Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!? Read More »

ಕ್ರೈಮ್ ನ್ಯೂಸ್

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಉಡುಪಿ ಜಿಲ್ಲೆ ಮಲ್ಪೆಯ ಸರ್ವ ಋತು ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಬಲೆಗೆ ಬೀಳುವುದುಂಟು. ಕೆಲವೊಮ್ಮೆ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದರೆ, ಇನ್ನು ಕೆಲವೊಮ್ಮೆ ಅಪರೂಪದ, ವಿಚಿತ್ರ ಮೀನುಗಳು ಸಿಕ್ಕಿ ಗಮನ ಸೆಳೆಯುತ್ತವೆ.     ಆದರೆ ಮಲ್ಪೆ ಮೀನುಗಾರರಿಗೆ ಇಂದು (ಮಂಗಳವಾರ) ಸಿಕ್ಕ ಮೀನು ಮಾತ್ರ ಬಲು ಅಪರೂಪವಾಗಿದ್ದು ಮಾತ್ರವಲ್ಲ, ಗಾತ್ರದಲ್ಲೂ ದಾಖಲೆ ನಿರ್ಮಿಸಿದೆ. ಈ ಮೀನನ್ನು ಕರಾವಳಿಗರು ತೊರಕೆ ಮೀನು ಎನ್ನುತ್ತಾರೆ. ಬಹಳ ರುಚಿಯಾದ ಮೀನಿದು,

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್ Read More »

ಕರಾವಳಿ

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.21: ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಗಣೇಶ (25) ಎಂದು ಗುರುತಿಸಲಾಗಿದೆ.     ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.21: ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೃಕ್ಕನ್ನಾಡ್ ನ ಪ್ರಸಾದ್ ರಾಘವರವರ ಪುತ್ರ ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ.   ಕಾಸರಗೋಡಿನಲ್ಲಿರುವ ಅಜ್ಜಿ ಮನೆಯಲ್ಲಿದ್ದ ವಿಘ್ನೇಶ್ ಕೆಲ ದಿನಗಳ ಹಿಂದೆ  ತೃಕ್ಕನ್ನಾಡ್ ನಲ್ಲಿರುವ ಮನೆಗೆ ಬಂದಿದ್ದನು. ಈತ ಏಳನೇ ತರಗತಿ ವಿದ್ಯಾರ್ಥಿ. ಕಳೆದ ದಿನ ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳ್ನಾಡು: ಕಾಣಿಕೆ ಡಬ್ಬಿಯಿಂದ ಹಣ ಕಳವು ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21: ಕೊಳ್ನಾಡು ಗ್ರಾಮದ ಮಾಡರಸು ಕುಡಿಮಡಿತ್ತಾಯ ಬಂಟ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಕಳವುಗೈದು ಪ್ರಕರಣದ ಐವರು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್‌ ಸಾದಿಕ್‌ ಎಂದು ಗುರುತಿಸಲಾಗಿದೆ.     2019 ರ ಜನವರಿ 2 ರಂದು ರಾತ್ರಿ ಹೊತ್ತು ದೈವಸ್ಥಾನದಲ್ಲಿ ಕಳವು ನಡೆದಿತ್ತು. ಈ ಬಗ್ಗೆ ದೈವಸ್ಥಾನದ ಆಡಳಿತ ಮಂಡಳಿಯವರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಳ್ನಾಡು: ಕಾಣಿಕೆ ಡಬ್ಬಿಯಿಂದ ಹಣ ಕಳವು ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.21: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಕಾಣಿಯೂರಿನ 25 ವರ್ಷದ ಯುವತಿ, ಚಾರ್ವಕದ 45 ವರ್ಷದ ವ್ಯಕ್ತಿ, ಕೊಯಿಲದ 56 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಮಹಾರಾಷ್ಟ್ರ: ಕಮರಿಗೆ ಉರುಳಿ ಬಿದ್ದ ಬಸ್‌ ➤ ಐವರ ದುರ್ಮರಣ, 35ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ.21: ಬಸ್ಸೊಂದು ಕಮರಿಗೆ ಉರುಳಿ ಬಿದ್ದು ಕನಿಷ್ಠ ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈಬಾರಿ ಘಾಟ್ ಬಳಿ ಇಂದು ನಡೆದಿದೆ.     ಮೃತರಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಪ್ರಯಾಣಿಕರು ಸೇರಿದ್ದು, ಬಸ್ ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈಯೊಂದು ಬಸ್ ಅಪಘಾತದಲ್ಲಿ 34 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಗಾಯಾಳುಗಳ ಪೈಕಿ 31 ಮಂದಿ ಯನ್ನು

ಮಹಾರಾಷ್ಟ್ರ: ಕಮರಿಗೆ ಉರುಳಿ ಬಿದ್ದ ಬಸ್‌ ➤ ಐವರ ದುರ್ಮರಣ, 35ಕ್ಕೂ ಹೆಚ್ಚು ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.21: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55) ರವರು ಇಂದು  ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ದಿನ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ Read More »

ಕರಾವಳಿ
Scroll to Top