ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು
(ನ್ಯೂಸ್ ಕಡಬ) newskadaba.com ಉಡುಪಿ, ಅ.17: ಬಾಬುತೋಟ ಧಕ್ಕೆಯಲ್ಲಿ ಲಂಗರು ಹಾಕಿದ್ದ ಬೋಟಿನಿಂದ ಅಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಜೋನ್ ಎಲ್ ಎಂದು ಗುರುತಿಸಲಾಗಿದೆ. ಕನ್ಯಾಕುಮಾರಿ ತಮಿಳುನಾಡು ಇವರ ಇಮ್ಯಾನುವೆಲ್ ಗಿಲ್ ನೆಟ್ ಬೋಟ್ ನಲ್ಲಿ ಜೋನ್.ಎಲ್ ಹಾಗೂ ಇತರ 18 ಮಂದಿ ಮೀನುಗಾರರು ಜೊತೆಗಿದ್ದರು. ಮೀನುಗಾರಿಕೆಗೆ ತಮಿಳುನಾಡಿನಿಂದ ತೆರಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ, ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದ ಅಕ್ಟೋಬರ್ 12 ರಂದು ರಾತ್ರಿ ಮಲ್ಪೆ ಬಂದರಿನ ಬಾಬುತೋಟ […]
ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು Read More »
ಕರಾವಳಿ









