ಮಂಗಳೂರು

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?!

(ನ್ಯೂಸ್ ಕಡಬ) newskadaba.com ವಿಟ್ಲ ಅ. 13:  ಉತ್ತರ ಪ್ರದೇಶದ ನೊಯ್ಡಾದಲ್ಲಿ. ಮದ್ಯಪಾನ ಮಾಡಿ, ಕಾರಿನಲ್ಲಿ ಎ.ಸಿ ಹಾಕಿ ಮಲಗಿದ್ದ ವ್ಯಕ್ತಿ ಮರುದಿನ ಶವವಾಗಿ ಪತ್ತೆಯಾಗಿದ್ದಾರೆ. ಸುಂದರ್ ಪಂಡಿತ್ ಎನ್ನುವವರು ಮೃತ ದುರ್ದೈವಿ. ಇವರು ಮೊನ್ನೆ ರಾತ್ರಿ ಮದ್ಯಪಾನ ಮಾಡಿ ಕಾರಿನಲ್ಲಿ ಮಲಗಿದ್ದು, ಕಾರಿ ಕಿಟಕಿಯೆಲ್ಲವೂ ಮುಚ್ಚಿತ್ತು. ಮಾರನೆಯ ದಿನ ನೋಡಿದಾಗ ಅಲ್ಲಿಯೇ ಹೆಣವಾಗಿದ್ದರು.ಸದಾ ಮದ್ಯಪಾನ ಮಾಡುತ್ತಿದ್ದ ಅವರು, ಅಂದು ಕೂಡ ಕುಡಿದುಕೊಂಡೇ ಮನೆಗೆ ಹೋಗಿದ್ದಾರೆ.   ಬೇಸ್‌ಮೆಂಟ್‌ ಅಲ್ಲಿ ಕಾರು ಪಾರ್ಕ್​ ಮಾಡುವಷ್ಟರಲ್ಲಿ ನಿದ್ದೆ ಬಂದಿದೆ. ಎ.ಸಿ. […]

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?! Read More »

ರಾಷ್ಟ್ರೀಯ ನ್ಯೂಸ್

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ ಅ. 13: ಯುವಕನೊಬ್ಬ ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪಡೆದು, ಬೇರೆ ಯುವತಿ ಜೊತೆ ವಿವಾಹವಾಗುತ್ತಿರುವುದರಿಂದ ವಂಚನೆಗೊಳಗಾದ ಯುವತಿ ಆತನ ಮದುವೆಯ ದಿನವೇ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.   ಪಾಣೆ ಮಂಗಳೂರು ಆಲಡ್ಕ ನಿವಾಸಿ ನಾಸೀರ್‌ (30) ಆರೋಪಿಯಾಗಿದ್ದಾನೆ. ಈತ ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಯುವತಿಗೆ ಬೆದರಿಕೆಯನ್ನೊಡ್ಡಿದ್ದನು ಆರೋಪಿಸಲಾಗಿದೆ.ಇದರ ನಡುವೆ ಈತ ಅ.

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 13: ಪ್ರೀತಿ ನಿರಾಕರಿಸಿದ್ದ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.   ಹನುಮಾನ್ ಪೇಟೆಯಲ್ಲಿ ನಾಗಭೂಷಣ್ ಎಂಬ ಪಾಗಲ್ ಪ್ರೇಮಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿನ್ನಾರಿ ಎಂಬ ಯುವತಿಯನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆದರೆ ಯುವತಿ ಒಪ್ಪಿರಲಿಲ್ಲ. ನಾಗಭೂಷಣ್ ಕಾಟ ತಡೆಯಲಾಗದೇ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ನಾಗಭೂಷಣ್ ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.ಅಕ್ಟೋಬರ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಪತ್‌ ಕುಮಾರ್‌ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.12: ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳಲ್ಲಿ ಓರ್ವನಾದ ಸಂಪತ್‌ ಕುಮಾರ್‌ ನನ್ನು ಅ.8 ರಂದು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ 5 ಆರೋಪಿಗಳ ಪೈಕಿ 4 ಜನರಿಗೆ ಪೊಲೀಸ್‌ ಕಸ್ಟಡಿ ಹಾಗೂ ಒರ್ವನಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.     ಸಂಪತ್‌ ಕುಮಾರ್‌ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸ್‌ ತಂಡ ಆರೋಪಿಗಳಾದ ಮನಮೋಹನ್‌ ಯಾನೆ ಮನು ಕಲ್ಲುಗುಂಡಿ, ಮನೋಜ್‌ ಯಾನೆ ಮಧು ದಂಡಕಜೆ, ಬಿಪಿನ್‌ ಕೂಲಿಶೆಡ್ಡ್‌, ಕಾರ್ತಿಕ್‌ ದಂಡಕಜೆ ಹಾಗೂ ಶಿಶಿರ್‌

ಸಂಪತ್‌ ಕುಮಾರ್‌ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13: ಕಳೆದ ರಾತ್ರಿ ಸುಳ್ಯದ ಎರಡು ಕಡೆಗಳಲ್ಲಿ ಕಳ್ಳರು ತಮ್ಮ ಕೈಚಲಕ ತೋರಿದ್ದಾರೆ. ಸುಳ್ಯ ನಗರದ ಎ.ಪಿ.ಎಂ.ಸಿ ವಾಣಿಜ್ಯ ಸಂಕೀರ್ಣದಲ್ಲಿರುವ ಲೋಕೇಶ್ ಕೆರೆಮೂಲೆಯವರ ಮಾಲೀಕತ್ವದ ಗಣೇಶ್ ಟೆಲಿಕಾಂ ಹಾಗೂ ಸುಳ್ಯ ಜೂನಿಯರ್ ಕಾಲೇಜು ಬಳಿ ಸ್ಟೇಶನರಿ ಅಂಗಡಿ ಕಳ್ಳರು ನುಗ್ಗಿ ಕೈಚಳಕ ತೋರಿಸಿದ್ದಾರೆ. ಎರಡು ಅಂಗಡಿಗಳಿಗೆ ನುಗ್ಗಿರುವ ಕಳ್ಳರ ತಂಡ ಅಂಗಡಿಯೊಳಗಿದ್ದ ಕಂಪ್ಯೂಟರ್ ಸಹಿತ, ಮೊಬೈಲ್ 5. ಸಾವಿರ ನಗದು, ಡ್ರೈ ಫ್ರೂಟ್ಸ್ ಹಾಗೂ ಇನ್ನಿತರ ವಸ್ತುಗಳನ್ನ ಕಳವು ಗೈದಿದ್ದಾರೆ.

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪಂಪವೆಲ್ ನಿಂದ ಬೆನ್ನಟ್ಟಿ ಹಿಡಿದಿದ್ದಾರೆ .     ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.    

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಸರಾಂತ ಕಲಾವಿದ ಮೋಹನ ಸೋನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 13:ಹೆಸರಾಂತ ಕಲಾವಿದ ಸುಳ್ಯ ನಿವಾಸಿ ಮೋಹನ ಸೋನ (64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ

ಹೆಸರಾಂತ ಕಲಾವಿದ ಮೋಹನ ಸೋನ ನಿಧನ Read More »

ಕರಾವಳಿ, ಕರ್ನಾಟಕ

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಕುಂತೂರು, ಅ.12: ಕಳೆದ ದಿನ ರಾತ್ರಿ ಕುಂತೂರಿನ ಬೇಳ್ಪಾಡಿಯಲ್ಲಿ ಗಾಂಜಾ ಸೇವಿಸಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂತೂರು ಗ್ರಾಮದ ಬೇಳ್ಪಾಡಿ ನಿವಾಸಿ ಜುನೈದ್(19‌ ವ.) ಎಂದು ಗುರುತಿಸಲಾಗಿದೆ.   ಕಳೆದ ದಿನ ರಸ್ತೆ ಬದಿಯ ಮರದ ಕೆಳಗೆ ಬೈಕ್‌ ನಿಲ್ಲಿಸಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಅವರನ್ನು ಕಡಬ ಎಸ್‌ಐ ರುಕ್ಮ ನಾಯ್ಕ್‌ ಹಾಗೂ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು, ಖಚಿತಗೊಂಡಿದೆ. ಅವರನ್ನು

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12 :ನಾನು ವಿಚ್ಛೇದನ ಪತ್ರವನ್ನು ಹಿಂಪಡೆಯುತ್ತಿದ್ದೇನೆ. ಅದಕ್ಕೆ ಬೇಕಾದ ಸಹಿ ಕೂಡ ಮಾಡಿದ್ದೀನಿ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದರು. ಶಿವಾನಂದ ವಾಲಿಯನ್ನು ತುಂಬಾ ನಂಬಿದ್ದೆವು. ಆದರೆ ನಮಗೆ ನಂಬಿಕೆ ದ್ರೋಹ ಮಾಡಿದ್ದಾನೆ.     ನಾವು ಅವರ ಮಾತನ್ನ ಕೇಳಬೇಕು, ಹೇಳಿದ್ದನ್ನು ಮಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಯಾರನ್ನಾದರೂ ಮನೆಗೆ ಸೇರಿಸಿಕೊಳ್ಳಬೇಕಾದರೆ ಅವರ ಪೂರ್ವಪರ ಮಾಹಿತಿ ಪಡೆದು ಕೆಲಸಕ್ಕೆ ಸೇರಿಸಿಕೊಳ್ಳಿ. ಈ ಘಟನೆಯಿಂದ ಹೊರಗೆ ಬರಲು ನಾನು

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ Read More »

ಕರ್ನಾಟಕ

ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 12: ಗೃಹರಕ್ಷಕ ದಳದವರು ಇತರರಂತಲ್ಲ, ಅವರ ಮೇಲೆ ಸಾಮಾಜಿಕ ಹೊಣೆಗಾರಿಕೆಯ ಜವಾಬ್ದಾರಿ ಇದೆ. ಪ್ರಸ್ತುತ ದಿನದಲ್ಲಿ ತಮ್ಮ ಕರ್ತವ್ಯದ ಜೊತೆಗೆ ಕೋವಿಡ್-19ಗೆ ಸಂಬಂಧಿಸಿ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿ, ಪ್ರೀತಿ ಮತ್ತು ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು ಅವರು ಹೇಳಿದರು.     ಪುತ್ತೂರು ಗೃಹರಕ್ಷಕ ದಳದಲ್ಲಿ

ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ Read More »

ಕರಾವಳಿ, ಕರ್ನಾಟಕ
Scroll to Top