ಮಂಗಳೂರು

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರದಿಂದಾಗಿ ಭಕ್ತರ ನೂಕುನುಗ್ಗಲು

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಅ.12: ಕೊರೋನಾ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ಸರತಿ ಸಾಲಿನಲ್ಲಿ ಹಿಂದಿನ ದಿನವೇ ನಿಲ್ಲಲಾಗಿದ್ದ ದೃಶ್ಯ ಇದೀಗ ಕಂಡುಬಂದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಲವು ದಿನಗಳಿಂದ ಹೆಚ್ಚಿನ ಭಕ್ತರು ಭೆಟಿ ನೀಡುತ್ತಿದ್ದು, ಇಂದಿನ ಸೇವೆಗಾಗಿ ನಿನ್ನೆಯೇ ಭಕ್ತರು ಕ್ಯೂ ನಿಂತಿದ್ದಾರೆ. ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 7 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ, ಇತ್ತ ಭಕ್ತರು  ಇಂದು ಆಶ್ಲೇಷ ನಕ್ಷತ್ರವಿದ್ದು, ವಿಶೇಷ ದಿನವಾಗಿರುವುದರಿಂದ ಹೊರ ರಾಜ್ಯ, […]

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರದಿಂದಾಗಿ ಭಕ್ತರ ನೂಕುನುಗ್ಗಲು Read More »

ಕರಾವಳಿ

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!!

(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು  ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ.  ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್‌ ಭಟ್‌‌ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ,  ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌‌ ನೀಡಿದೆ.  

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ನೆಟ್ಟಿಗೆಮುಡ್ನೂರು, ಅ.12: ನೆಟ್ಟಿಗೆಮುಡ್ನೂರು ಗ್ರಾಮದ ಮೈರೋಳು ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸಂಪ್ಯ ಎಸ್. ಐ ಉದಯರವಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಘಟನೆ ಇಂದು ನಡೆದಿದೆ.     ಮೈರೋಳು ಸರಕಾರಿ ಗುಡ್ಡದ ಖಾಲಿ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು, ಕೋಳಿ ಅಂಕದಲ್ಲಿ ನಿರತರಾಗಿದ್ದವರ  5 ಮಂದಿಯನ್ನು ಬಂಧಿಸಿದ್ದು, ಜೂಜಾಟಕ್ಕೆ ಬಳಸಿದ್ದ

ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ, ಹಲ್ಲೆ ಪ್ರಕರಣ ➤ ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಕಳೆದ ಮೂರು ದಿನಗಳ ಹಿಂದೆ ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ದಾಳಿ ನಡೆಸಿ, ಹಲ್ಲೆ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶದ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (24) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರುಷಗಳಿಂದ ವಿಟ್ಲದ ಮೇಗಿನಪೇಟೆಯಲ್ಲಿರು ಪೀಠೋಪಕರಣ ತಯಾರಿಕ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮಹಿಳೆಯ ಮನೆಯ ಮುಂದೆ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ

ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ, ಹಲ್ಲೆ ಪ್ರಕರಣ ➤ ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದ್ರೆ :ಮೃತ ದೇಹವನ್ನು ಬಾವಿಯಿಂದ ಮೇಲೆತ್ತಿ ಮಾನವೀಯತೆ ಮೆರೆದ ಖಾಕಿ ಅಧಿಕಾರಿ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಅ. 12: ಕಳೆದ ಮೂರು ನಾಲ್ಕು ವರುಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ದಿನ ನಡೆದಿದೆ. ಇವರ ಮೃತ ದೇಹವನ್ನು ಪೊಲೀಸ್ ಅಧಿಕಾರಿಯೊಬ್ಬರು ಬಾವಿಯಿಂದ ಮೇಲೆತ್ತುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಿಜಯ ಕರ್ಕೇರ (47ವ) ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ವಿಜಯ ಕರ್ಕೇರಾ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ನೋಡಿದಾಗ ವಿಜಯ ಅವರ ವಸ್ತ್ರವಿರುವುದು ಕಂಡುಬಂದಿದ್ದು, ಬಾವಿಗೆ

ಮೂಡಬಿದ್ರೆ :ಮೃತ ದೇಹವನ್ನು ಬಾವಿಯಿಂದ ಮೇಲೆತ್ತಿ ಮಾನವೀಯತೆ ಮೆರೆದ ಖಾಕಿ ಅಧಿಕಾರಿ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಅ.14ರ ವರೆಗೆ “ರೆಡ್ ಅಲರ್ಟ್” ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟುಹೆಚ್ಚಾಗಿದ್ದರಿಂದ ರಾಜ್ಯದಲ್ಲಿ ಅ.14ರ ವರೆಗೆ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಕರಾವಳಿ ಭಾಗಕ್ಕೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.ಅ.12ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾದ್ಯತೆ ಇದ್ದು.‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಗಾಳಿ, ಗುಡುಗು ಸಹಿತ ಅತ್ಯಂತ ಭಾರಿ ಮಳೆ ಬೀಳಲಿರುವ ಹಿನ್ನೆಲೆಯಲ್ಲಿ ಅ.13ರಂದು ಉಡುಪಿ, ಉತ್ತರ ಕನ್ನಡ

ಕರಾವಳಿಯಲ್ಲಿ ಅ.14ರ ವರೆಗೆ “ರೆಡ್ ಅಲರ್ಟ್” ಘೋಷಣೆ Read More »

ಕರಾವಳಿ, ಕರ್ನಾಟಕ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.ದಿನೇಶ್ ಗುಂಡೇಟು ತಿಂದ ಆರೋಪಿ.   ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್, ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!? Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ಕಳೆದ ದಿನ ,ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.   ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ

(ನ್ಯೂಸ್ ಕಡಬ) newskadaba.com ರಾಂಚಿ, ಅ. 12: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕನನ್ನು ಬಂಧಿಸಲಾಗಿದೆ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್​ ಧೋನಿ ಚೆನ್ನಾಗಿ ಆಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮಗಳು ಝಿವಾಳಿಗೆ ಇನ್ಸ್ಟಾಗ್ರಾಂನಲ್ಲಿ ಕಿರಾತಕನೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದ. ಅವನ ಕಾಮೆಂಟ್​ ನೋಡಿದ ನೆಟ್ಟಿಗರು, ಕೆಲವು ಗಣ್ಯರು ಹಿಗ್ಗಾಮುಗ್ಗಾ ಜಾಡಿಸಿದ್ದರು. ಅಷ್ಟೇಅಲ್ಲ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಪೊಲೀಸರು ಝಿವಾಳಿಗೆ ರೇಪ್​ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರುಳ ಗುಜರಾತ್​ನ ಕಚ್​

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.     ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ.

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top