ಮಂಗಳೂರು

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ […]

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ಯಾದಗಿರಿ , ಅ. 11: ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ ಸಾವನ್ನಪ್ಪಿರುವ ಎರಡು ವರ್ಷದ ಮಗು. ಮಾನಪ್ಪ ಹಾಗೂ ಸೂರಮ್ಮ ದಂಪತಿಯ ಪುತ್ರನಾದ ಯಲ್ಲಾಲಿಂಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಲ್ಲೇ ಇದ್ದ ಚರಂಡಿಗೆ ಬಿದ್ದಿದ್ದಾನೆ. ಚರಂಡಿ ನೀರಲ್ಲಿ ಮಗು ಬಿದ್ದಿರುವುದನ್ನ ನೋಡಿದ ಆತನ ಪೋಷಕರು ಕೂಡಲೇ ಆತನನ್ನ ಸುರಪುರ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ,

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.! Read More »

ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ರಾಜ್ಯದಲ್ಲಿ ಮತ್ತೆ ಮಳೆ ತನ್ನ ಅಬ್ಬರವನ್ನು ಆರಂಭಿಸಿದ್ದು ಕಳೆದ ದಿನದಿಂದ ಗುಡುಗು ಮಿಂಚು ಸಹಿತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಿದೆ.     ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿಯೂ ಕಳೆದ ದಿನ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದ್ದು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮುನ್ನೆಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.11: ಸುಬ್ರಹ್ಮಣ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಪರಿಚಿತ ಮಹಿಳೆಯೊಬ್ಬರು ಅಸೌಖ್ಯದಿಂದ ಕಳೆದ ದಿನದಿಂದಲೇ ಇರುವುದು ಕಂಡುಬಂದಿದ್ದು, ಇಂದು ಮಹಿಳೆಯ ಶವ ಪತ್ತೆಯಾಗಿದೆ.     ಇವರಿಗೆ ಅಂದಾಜು 50 ವರ್ಷ ಪ್ರಾಯ ಎಂದು ಹೇಳಲಾಗುತ್ತಿದೆ. ಇಂದು ಕೆಎಸ್‌ ಆರ್‌ ಟಿ ಸಿ ಯ ಕೆಲವರು ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದು, ಅರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್‌ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆಯು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ಬಹ್ಮಾವರ, ಅ. 11: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಬಹ್ಮಾವರ ಬಸ್ ನಿಲ್ದಾದಲ್ಲಿಇಂಧು ನಡೆದಿದೆ.  ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ ಸ್ಟಾರ್ಟ್ ಆಗದ್ದೆ ಇದ್ದ ಕಾರಣ ಬೇರೆ ಬಸ್ ನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಿಂದಿನಿಂದ ದೂಡಿ ಸ್ಟಾರ್ಟ್ ಮಾಡಲು ಯತ್ನಿಸಿದರು. ಇಳಿಜಾರಿದ್ದ ಕಾರಣ ಬಸ್ ಸ್ವಲ್ಪ ವೇಗವಾಗಿ ಚಲಿಸಿತ್ತು. ಈ ಸಂದರ್ಭ ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್ Read More »

ಕರಾವಳಿ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ.     ಈ ಕುರಿತು ಸಿಎಂ ಬಿಎಸ್‌ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್‌ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ Read More »

ಕರ್ನಾಟಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 11: ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಹೋಂ ಐಸೋಲೇಷನ್ ನಲ್ಲಿದ್ದ ಸಚಿವರು ಇದೀಗ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.   “ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು! Read More »

ಕರಾವಳಿ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11:ಮೂರು ವರ್ಷ ಹಿಂದೆ ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಆರಬಿ ಎಂಬವರು ತರಗತಿ ಕೊಠಡಿಯಲ್ಲಿ ಯಾರೂ ಇಲ್ಲದ ಸಂದರ್ಭ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ವಿಶ್ವ ವಿದ್ಯಾಲಯಕ್ಕೆ ದೂರು ನೀಡಿದ್ದಳು. ಆದರೆ ದೂರಿನ ಬಗ್ಗೆ ವಿಚಾರಣೆ ನಡೆಸುವ ಬದಲು ಅಂದಿನ ಕುಲಸಚಿವ ಡಾ. ಎ.ಎಂ. ಖಾನ್‌ ಘಟನೆಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದರು.   ಪ್ರಕರಣವನ್ನು ಮುಚ್ಚಿಡಲು ಪ್ರಯತ್ನ ನಡೆಯುತ್ತಿರುವುದನ್ನು ಗಮನಿಸಿದ್ದ ವಿದ್ಯಾರ್ಥಿನಿ ನೇರವಾಗಿ ರಾಜ್ಯ ಮಹಿಳಾ ಆಯೋಗದ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ. 11: ಕಳೆಂಜ ಗ್ರಾಮದ ಕಾಯರ್ತಡ್ಕದ ಕಾರುಣ್ಯ ಟ್ರೆಡರ್ಸ್ ಎಂಬ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಸೆ. 30 ರಂದು ಕಾಯರ್ತಡ್ಕದ ಸಿದ್ಧಿಕ್ ಆಲಿಗೆ ಸೇರಿರುವ ಕಾರುಣ್ಯ ಟ್ರೆಡರ್ಸ್‍ನಲ್ಲಿ ರಾತ್ರಿ ಅಂಗಡಿಯ ಬಾಗಿಲಿನ ಬೀಗ ಮುರಿದು ಬರೋಬ್ಬರಿ 1.50 ಲಕ್ಷಕ್ಕೂ ಅಧಿಕ ಮೌಲ್ಯದ 65 ಕೆ.ಜಿ ಅಡಿಕೆಯನ್ನು ಕದ್ದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ಈ ಸಂಭಂದ ಪ್ರಕರಣ ದಾಖಲಾಗಿತ್ತು. ಇದೀಗಾ ಪ್ರಕರಣ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 11: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದ್ದು, 60,77,977 ಮಂದಿ ಗುಣಮುಖರಾಗಿದ್ದಾರೆ.ಕಳೆದ 24 ಗಂಟೆಯಲ್ಲಿ 74,383 ಹೊಸ ಪ್ರಕರಣಗಳು ವರದಿಯಾಗಿದ್ದು, 918 ಸೋಂಕಿತರನ್ನ ಕೊರೊನಾ ಬಲಿ ಪಡೆದುಕೊಂಡಿದೆ. ಸದ್ಯ ದೇಶದಲ್ಲಿ 8,67,496 ಸಕ್ರಿಯ ಪ್ರಕರಣಗಳಿದ್ದು, ಸಾವನ್ನಪ್ಪಿದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ನಿನ್ನೆಯೂ ಮಹಾರಾಷ್ಟ್ರದಲ್ಲಿ 11,416 ಮಂದಿಗೆ ಸೋಂಕು ತಗುಲಿದ್ದು, 308 ಜನರು ಮರಣ ಹೊಂದಿದ್ದಾರೆ.

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ Read More »

ಕರಾವಳಿ
Scroll to Top