ಮಂಗಳೂರು

ಕನ್ನಡ ಬಿಗ್ ಬಾಸ್​ 8 ಸೆಕೆಂಡ್​ ಇನ್ನಿಂಗ್ಸ್ ಆರಂಭ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಬಿಗ್​ ಬಾಸ್​ 8 ಕಾರ್ಯಕ್ರಮ ಕೊರೋನಾ ಕಾರಣದಿಂದ ರದ್ದಾಗಿತ್ತು. ಈಗ ಇದೇ ಕಾರ್ಯಕ್ರಮವನ್ನು 12 ಮಂದಿ ಸ್ಪರ್ಧಿಗಳೊಂದಿಗೆ ಮತ್ತೆ ಮುಂದುವರೆಸುವ ನಿರ್ಧಾರಕ್ಕೆ ಬಂದಿದೆ ಕಲರ್ಸ್​ ಕನ್ನಡ ವಾಹಿನಿ   ಹೌದು ಅರ್ಧಕ್ಕೆ ನಿಂತಿದ್ದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಇನ್ನೇನು ಆರಂಭವಾಗಲಿದೆ. ಮತ್ತೆ ಕಿಚ್ಚ ಸುದೀಪ್​ ಅವರನ್ನು ಕಿರುತೆರೆ ಮೇಲೆ ನೋಡಬಹುದಾಗಿದೆ.ಕನ್ನಡ ಬಿಗ್​ ಬಾಸ್​ ವೀಕ್ಷಿಸುವ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅದನ್ನು […]

ಕನ್ನಡ ಬಿಗ್ ಬಾಸ್​ 8 ಸೆಕೆಂಡ್​ ಇನ್ನಿಂಗ್ಸ್ ಆರಂಭ Read More »

ಕರ್ನಾಟಕ

ಕಿನ್ನಿಗೋಳಿ: ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ಸಿನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba,ಕಿನ್ನಿಗೋಳಿ ಜೂ.16: ಮುಲ್ಕಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಸಮಿತಿ ವತಿಯಿಂದ ಕಿನ್ನಿಗೋಳಿ ಪಂಚಾಯತ್ ಎದುರು ಪೆಟ್ರೋಲ್ ಪಂಪ್ ಬಳಿ ಕೇಂದ್ರ ಸರಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಮಾತನಾಡಿ ಕೊರೋನಾ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ.ನಾವು ಸಂಕಷ್ಟಕ್ಕೀಡಾದವರಿಗೆ ನ್ಯಾಯ ದೊರಕಿಸಿಕೊಡಲು ಪ್ರತಿಭಟನೆ ನಡೆಸುತ್ತಿದ್ದೇವೆ ವಿನಃ ಅಂಧ ಭಕ್ತರಿಗೆ ಅಲ್ಲಎಂದ್ದರು.

ಕಿನ್ನಿಗೋಳಿ: ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ಸಿನಿಂದ ಪ್ರತಿಭಟನೆ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಏರಿಕೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.16:ಜಿಲ್ಲೆಯಲ್ಲಿ ಇಂದು 790 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 10 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85,665ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,073ಕ್ಕೆ ಏರಿಕೆಯಾಗಿದೆ.    

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಏರಿಕೆ..! Read More »

ಕರಾವಳಿ

ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7,345 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 148 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,84,355ಕ್ಕೆ ಏರಿಕೆಯಾಗಿದೆ.   ರಾಜ್ಯ ಆರೋಗ್ಯ ಇಲಾಖೆ ಬುಧವಾರದ ಹೆಲ್ತ್​​ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 148 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 33,296 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಇಂದು 17,913 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,99,472 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ

ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ Read More »

ಕರಾವಳಿ

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಪ್ರಿಯಕರನಿಗಾಗಿ ಗಾಂಜಾ ತಲುಪಿಸುತ್ತಿದ್ದ ಇಂಜಿನಿಯರಿಂಗ್ ಪದವೀಧರೆಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿ ಎರಡೂವರೆ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಅಂಧ್ರಪ್ರದೇಶದಿಂದ ಬಂದು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರೇಣುಕಾ ಬಂಧಿತ ಆರೋಪಿ. ಚೆನ್ನೈನ ಖಾಸಗಿ‌ ಕಾಲೇಜಿನಲ್ಲಿ ಸಿದ್ದಾರ್ಥ್ ಎಂಬಾತನನ್ನು ಪ್ರೇಮಿಸಿದ್ದ ರೇಣುಕಾ, ಸಿದ್ದಾರ್ಥ್ ಕೊಡುತ್ತಿದ್ದ ಗಾಂಜಾವನ್ನು ಗ್ರಾಹಕರಿಗೆ ತಲುಪಿಸುತ್ತಿದ್ದಳು.ಬೆಂಗಳೂರಿನ ಮುಖ್ಯರಸ್ತೆಗಳಲ್ಲಿರುವ ಓಯೋ ರೂಮ್ ಮಾಡುತ್ತಿದ್ದ ರೇಣುಕಾ, ಸಿದ್ದಾರ್ಥ್ ಜೊತೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿ ಗ್ರಾಹಕರನ್ನು ರೂಮ್ ಬಳಿ ಕರೆಸಿಕೊಂಡು ಗಾಂಜಾ ಪೂರೈಸಲಾಗುತಿತ್ತು. ತಾನು

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಗೆಯಲ್ಲಿ ತೇಲಿ ಬಂದ ಪೆಟ್ಟಿಗೆಯಲ್ಲಿತ್ತು 21 ದಿನದ ಕಂದಮ್ಮ..?!

(ನ್ಯೂಸ್ ಕಡಬ) newskadaba,ಗಾಜಿಪುರ ಜೂ.15: ನವಜಾತ ಶಿಶುವನ್ನು ಪೆಟ್ಟಿಗೆಯಲ್ಲಿಟ್ಟು ಗಂಗಾನದಿಯಲ್ಲಿ ತೇಲಿ ಬಿಟ್ಟಿರುವ ಘಟನೆ ದಾದ್ರಿಘಾಟ್​ ಬಳಿ ನಡೆದಿದೆ. ಗಾಳಿ ಜೋರಾಗಿ ಬೀಸಿದ್ದರಿಂದ ಮರದ ಪೆಟ್ಟಿಗೆಯು ದಡಕ್ಕೆ ಬಂದಿತ್ತು. ಅದರಲ್ಲಿ ಮಗು ಅಳುವ ಶಬ್ದ ಕೇಳಿ ಬಂದಿದ್ದು, ಸ್ಥಳೀಯರು ಆ ಬಾಕ್ಸ್​ ಅನ್ನು ತೆರೆದು ನೋಡಿದಾಗ ಅದರಲ್ಲಿ ಮಗು ಇರುವುದು ಪತ್ತೆಯಾಗಿದೆ. 21 ದಿನದ ಮಗುವಿದ್ದ ಆ ಪೆಟ್ಟಿಗೆಯಲ್ಲಿ ದುರ್ಗಾದೇವಿ ಮತ್ತು ವಿಷ್ಣುವಿನ ಫೋಟೋಗಳಿದ್ದವು. ಇದರೊಂದಿಗೆ ಮಗುವಿನ ಜಾತಕ ಕೂಡ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಪೆಟ್ಟಿಗೆಯಲ್ಲಿ ಮಗುವನ್ನು ಯಾರಿಟ್ಟರು,

ಗಂಗೆಯಲ್ಲಿ ತೇಲಿ ಬಂದ ಪೆಟ್ಟಿಗೆಯಲ್ಲಿತ್ತು 21 ದಿನದ ಕಂದಮ್ಮ..?! Read More »

ಕರಾವಳಿ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸ್ಯಾಂಡಲ್‍ವುಡ್ ನಟಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‍ವೈಐಎಫ್‍ಎಫ್)ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.ಪಿಂಕಿ ಎಲ್ಲಿ? ಚಿತ್ರದಲ್ಲಿನ ನಟನೆಗಾಗಿ ಅಕ್ಷತಾ ಈ ಪ್ರಶಸ್ತಿ ಪಡೆದಿದ್ದಾರೆ.     ಇದೇ ಸಿನಿಮಾಕ್ಕೆ ಚಿತ್ರಕತೆ ಬರೆದ ಕನ್ನಡದ ಚಿತ್ರ ನಿರ್ದೇಶಕ ಪೃಥ್ವಿ ಕೋಣನೂರ್ ಅವರಿಗೆ ಅತ್ಯುತ್ತಮ ಚಿತ್ರಕತೆ ಪ್ರಶಸ್ತಿ ಲಭಿಸಿದೆ. ಜೂನ್ 4ರಿಂದ 13ರವರೆಗೆ ವರ್ಚುವಲ್ ಮಾಧ್ಯಮದಲ್ಲಿ 2021ನೇ ಸಾಲಿನ ಎನ್‍ವೈಐಎಫ್‍ಎಫ್ ನಡೆಯಿತು. ಪ್ರಶಸ್ತಿ ವಿಜೇತರಿಗೆ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ Read More »

ಸಿನಿಮಾ

ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸಂಚಾರಿ ವಿಜಯ್ ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಅವರ ಸಾಮಾಜಿಕ ಕಾರ್ಯ, ನಟನೆ, ಒಳ್ಳೆಯ ಗುಣ ಇರುವಂತಹ ನಟನನ್ನ ಕಳೆದುಕೊಂಡು ಕನ್ನಡಿಗರು ಕಣ್ಣೀರು ಹಾಕುತ್ತಾ ಇದ್ದಾರೆ. ಆದರೆ ಈಗ ಅವರ ನಿಧನದ ನಂತರ ಮಾಡಿರುವ ಮಹಾತ್ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅವರ ಅಂಗಾಂಗ ದಾನದ ನಿರ್ಧಾರಕ್ಕೆ ವೈದ್ಯರು ಅವರ ಪೋಷಕರಿಗೆ ಧನ್ಯವಾದ ತಿಳಿಸುತ್ತಾ ಇದ್ದಾರೆ. ಸಂಚಾರಿ ವಿಜಯ್ ಅವರ ಕಣ್ಣುಗಳನ್ನ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಯುವಕರಿಗೆ

ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ Read More »

ಕರಾವಳಿ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಕೊಲೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಕಿಂಗ್ ಪಿನ್ ರಾಜೇಶ್ ಅಲಿಯಾಸ್ ಕರಿಯನನ್ನ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.   ಮೂರು ತಿಂಗಳ ಹಿಂದೆ ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ನಡೆದಿತ್ತು. ಕೊನೆ ಕ್ಷಣದಲ್ಲಿ ಎಚ್ಚೆತ್ತ ಪೊಲೀಸರು, ಆ ಕೊಲೆಗೆ ರೆಡಿಯಾಗಿದ್ದ ಆರೋಪಿಗಳನ್ನು ಮಾರಕಾಸ್ತ್ರಗಳ ಸಮೇತ ಬಂಧಿಸಿದ್ದರು. ಈ ವೇಳೆ ಹಲವರು ಎಸ್ಕೇಪ್ ಕೂಡ ಆಗಿದ್ರು. ಅವರಲ್ಲಿ ಪ್ರಮುಖ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದು ಮಂಗಳವಾರ 5041 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 1,32,600 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಪಾಸಿಟಿವಿಟಿ ದರ ಶೇ. 3.80ಗೆ ಕುಸಿದಿದೆ. ಬೆಂಗಳೂರಿನಲ್ಲಿ ಹೊಸ ಕೇಸ್‌ ಸಂಖ್ಯೆ ಸಾವಿರಕ್ಕಿಂತ ಕೆಳಕ್ಕಿಳಿದಿದ್ದು ಮಂಗಳವಾರ 985 ಪ್ರಕರಣ ಬೆಳಕಿಗೆ ಬಂದಿದೆ. ಹಾಸನದಲ್ಲಿ 522, ಮೈಸೂರಿನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ತುಮಕೂರಿನಲ್ಲಿ 329 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ Read More »

ಕರಾವಳಿ
Scroll to Top