ಮಂಗಳೂರು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಅ. 08: ಕಳೆದ ದಿನ ಸಂಜೆ ಯಡ್ತಾಡಿಯಿಂದ ಬಂಡಿಮಠಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.     ಮಾರುತಿ ಸುಜುಕಿ ಸೀಯಾಜ್ ಕಾರು ಕೂಡ್ಲಿ ರಾಮಕೃಷ್ಣ ಅಡಿಗರ ಮನೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸುಮಾರು ಆರು ಟಡಿ ಆಳದ ಕೆರೆಗೆ ಬಿದ್ದಿದೆ. ಅವಘಡ ಸಂಭವಿಸಿದ ಹೊತ್ತಲ್ಲೆ ಸ್ಥಳೀಯರು ಘಟನ ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿದ್ದ ಮೂವರ ನ್ನು ರಕ್ಷಿಸಿದ್ದಾರೆ. […]

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್ ಇದ್ದು, ಅದಕ್ಕಿಂತ ಹೆಚ್ಚಿನ ರಸಗೊಬ್ಬರ ಇದೆ. ರೈತರು ಯಾವುದೇ ಆತಂಕವಿಲ್ಲದೆ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ, ರಸಗೊಬ್ಬರ, ಕೀಟನಾಶಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೆಜಿಎಫ್ 2 ಚಿತ್ರೀಕರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಮಂಗಳೂರಿಗೆ ಗ್ರಾಂಡ್‌ ಎಂಟ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.08: ಕಳೆದ ದಿನ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರು ತಲುಪಿದ್ದು, ಇಂದಿನಿಂದ ರಾಕಿಂಗ್ ಸ್ಟಾರ್ ಯಶ್  ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಆರಂಭವಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಕೂಡಾ ಈ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಶೂಟಿಂಗ್ ಮಂಗಳೂರಿನಲ್ಲಿ ನಡೆಯುತ್ತಿದ್ದು,  ಕೊನೆಯ ಹಂತದ ಚಿತ್ರೀಕರಣ ಮಂಗಳೂರು, ಬೆಂಗಳೂರು, ಹೈದರಾಬಾದ್ ಮುಂತಾದ ಲೊಕೇಷನ್ ಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.  

ಕೆಜಿಎಫ್ 2 ಚಿತ್ರೀಕರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಮಂಗಳೂರಿಗೆ ಗ್ರಾಂಡ್‌ ಎಂಟ್ರಿ Read More »

ಕರಾವಳಿ

ಇನ್ಮುಂದೆ ಅಮೆಜಾನ್ ಇಂಡಿಯಾ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡಬಹುದು

(ನ್ಯೂಸ್ ಕಡಬ) newskadaba.com ಅಮೆಜಾನ್ ಇಂಡಿಯಾ, ಅ.08: ಪ್ರಯಾಣಿಕರಿಗೆ ಇದೀಗ ಖುಷಿ ಸುದ್ದಿಯೊಂದನ್ನು ತಂದುಕೊಟ್ಟಿದೆ. ಅಮೆಜಾನ್ ಇಂಡಿಯಾ ಮೂಲಕ ಪ್ರಯಾಣಿಕರು ರೈಲು ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಅಮೆಜಾನ್ ಮತ್ತು ಐಆರ್‌ಸಿಟಿಸಿ ಸಹ ಒಪ್ಪಂದ ಮಾಡಿಕೊಂಡಿದೆ.   ಅಮೆಜಾನ್‌ನ ರೈಲು ಟಿಕೆಟ್ ಬುಕಿಂಗ್ ವೈಶಿಷ್ಟ್ಯವು ಆಂಡ್ರಾಯ್ಡ್ ಮತ್ತು ಐಒಎಸ್ ಅಪ್ಲಿಕೇಶನ್ ಬಳಕೆದಾರರಿಗೆ ಲಭ್ಯವಿದೆ. ಇದ್ರಲ್ಲಿ ಒಮ್ಮೆ 6 ಜನರಿಗೆ ಟಿಕೆಟ್ ತೆಗೆದುಕೊಳ್ಳಬಹುದು ಮತ್ತು ತತ್ಕಾಲ್ ನಲ್ಲಿ ಒಮ್ಮೆ 4 ಜನರಿಗೆ ಟಿಕೆಟ್ ಕಾಯ್ದಿರಿಸಬಹುದು. ಪ್ರಯಾಣಿಕರು 120 ದಿನಗಳ

ಇನ್ಮುಂದೆ ಅಮೆಜಾನ್ ಇಂಡಿಯಾ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡಬಹುದು Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

(ನ್ಯೂಸ್ ಕಡಬ) newskadaba.com  ದೆಹಲಿ , ಅ. 08: ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿ ಎಂದು ಯುಜಿಸಿ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಹೆಚ್ಚಿನ ʼವಿಶ್ವವಿದ್ಯಾಲಯʼಗಳು ಉತ್ತರ ಪ್ರದೇಶ ಮತ್ತು ದೆಹಲಿ ಮೂಲದವು. “ಯುಜಿಸಿ ಕಾಯ್ದೆಗೆ ವಿರುದ್ದವಾಗಿ ಕಾರ್ಯಚರಿಸುತ್ತಿದ್ದ ಒಟ್ಟು 24 ವಿಶ್ವವಿದ್ಯಾಲಯಗಳನ್ನು ಸದ್ಯಕ್ಕೆ ಗುರುತಿಸಲಾಗಿದೆ. ಇವುಗಳನ್ನು ನಕಲಿ ಎಂದು ಪರಿಗಣಿಸಿ, ಇವುಗಳ ಯಾವುದೇ ಪದವಿ ಪ್ರಮಾಣಪತ್ರವನ್ನು ನೀಡುವ ಅಧಿಕಾರವಿರುವುದಿಲ್ಲ,” ಎಂದು ಯುಜಿಸಿ ಸೆಕ್ರೆಟರಿ ರಜನೀಶ್‌ ಜೈನ್‌ ಹೇಳಿದ್ದಾರೆ.ವಾರಣಾಸೇಯ ಸಂಸ್ಕೃತ ವಿಶ್ವವಿದ್ಯಾಲಯ, ವಾರಣಾಸಿ,

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!!

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 08 : ಅಕ್ರಮ ಆಸ್ತಿಗಳಿಕೆ ಕೇಸ್‍ನಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‍ಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.ಶಶಿಕಲಾಗೆ ಸಂಬಂಧಿಸಿದ 2000 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ಇಳವರಸಿ, ಸುಧಾಕರನ್‍ಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಲಾಗಿದೆ. ಸಿರುತ್ತಾವೂರ್, ಕೊಡನಾಡಿನಲ್ಲಿರುವ 300 ಕೋಟಿ ಮೌಲ್ಯದ ಆಸ್ತಿಯೂ ಇದ್ರಲ್ಲಿ ಸೇರಿದೆ. ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಚಂಡೀಗಢ, ಅ. 08: ಸಿಬಿಐ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಮ್ಲಾದ ಅವರ ನಿವಾಸದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಅಶ್ವನಿ ಅವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಡೆತ್ ನೋಟ್ ನಲ್ಲಿ ಜೀವನದಲ್ಲಿ ತುಂಬಾನೆ ಬೇಸರಗೊಂಡಿದ್ದೇನೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಶ್ವನಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಶ್ವನಿ

ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಮಿನಿಡಂಪರ್ ಆವಿಷ್ಕಾರ ಮಾಡಿದ ಯುವಕನಿಗೆ ಶಾಸಕ ವೇದಾವ್ಯಾಸ ಕಾಮತ್ ನೆರವು

(ನ್ಯೂಸ್ ಕಡಬ) newskadaba.com ಸವಣೂರು, ಅ.08: ಕಡಬ ತಾಲೂಕಿನ ಸವಣೂರು ಸಮೀಪದ ಪಾಲ್ತಾಡಿ ಗ್ರಾಮದ ಬಂಬಿಲ ನಿವಾಸಿ ಪುರುಷೋತ್ತಮ ಅವರು ಮಿನಿಡಂಪರ್‌ ಆವಿಷ್ಕಾರ ಮಾಡಿದ್ದು, ಇದೀಗ ಅವರಿಗೆ ಮಂಗಳೂರು ಶಾಸಕ ವೇದಾವ್ಯಾಸ ಕಾಮತ್‌ರವರು ನೆರವಾಗುವ ಮೂಲಕ ಯುವಕನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.     ಶಾಸಕ ವೇದಾವ್ಯಾಸ ಕಾಮತ್‌ ಅವರು ಪುರುಷೋತ್ತಮ ಅವರ ಮಿನಿ ಆವಿಷ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅವರ ಮನೆಗೆ ಸುಮಾರು 50,000/- ವೆಚ್ಚದಲ್ಲಿ ಶೆಡ್‌ ನಿರ್ಮಾಣ ಸೇರಿದಂತೆ ಇರತ ಪರಿಕರಗಳನ್ನು ಒಪ್ಪಿಸುವಲ್ಲಿ ಪಾತ್ರರಾಗಿದ್ದಾರೆ. ವೇದಾವ್ಯಾಸ

ಸವಣೂರು: ಮಿನಿಡಂಪರ್ ಆವಿಷ್ಕಾರ ಮಾಡಿದ ಯುವಕನಿಗೆ ಶಾಸಕ ವೇದಾವ್ಯಾಸ ಕಾಮತ್ ನೆರವು Read More »

ಕರಾವಳಿ

ಅ.8: ಇಂದು ಭಾರತೀಯ ವಾಯುಪಡೆ ದಿನಾಚರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.08: ಕೊರೋನಾ ಸೋಂಕು ವಿಶ್ವದಾದ್ಯಂತ ಹರಡುತ್ತಿದ್ದು, ಕೊರೋನಾವನ್ನು ಭಾರತ ದಿಟ್ಟವಾಗಿ ಎದುರಿಸುತ್ತಿದೆ. ಈ ಅವಧಿಯಲ್ಲೂ ಪೂರ್ಣಪ್ರಮಾಣದ ಕಾರ್ಯಾಚರಣೆಗಳನ್ನು ಕೈಗೊಳ್ಳುವ ಸಾಮರ್ಥ್ಯ ನಮ್ಮ ಯೋಧರಿಗಿದೆ. ಈ ವರ್ಷ ನಿಜಕ್ಕೂ ಅಭೂತಪೂರ್ವವಾಗಿದೆ.     ಇಂದು ಭಾರತೀಯ ವಾಯುಪಡೆ 89ನೇ ವರ್ಷಕ್ಕೆ ಕಾಲಿಡುತ್ತಿದ್ದು, ಯಾವುದೇ ಪರಿಸ್ಥಿತಿಯಲ್ಲಿ ದೇಶದ ಸಾರ್ವಭೌಮತ್ವ, ಹಿತಾಸಕ್ತಿ ರಕ್ಷಿಸಲು ಭಾರತೀಯ ವಾಯುಪಡೆ ಬದ್ಧವಾಗಿದೆ ಎಂದು ವಾಯುಪಡೆ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹೇಳಿದ್ದಾರೆ. ನಾವು ಯುಗವನ್ನು ಪ್ರವೇಶಿಸುತ್ತಿದ್ದು, ಏರೋಸ್ಪೇಸ್

ಅ.8: ಇಂದು ಭಾರತೀಯ ವಾಯುಪಡೆ ದಿನಾಚರಣೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಸಿಂಡಿಕೇಟ್‌ ಬ್ಯಾಂಕ್‌ ನ ನಿವೃತ್ತ ಅಧಿಕಾರಿ ಅತ್ತಾವರ ಶಿವಾನಂದ ಕರ್ಕೇರ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.08: ಪ್ರಸಿದ್ದ ತಳು ಸಂಘಟಕ, ಕನ್ನಡ, ತುಳು ಅಕಾಡೆಮಿಯ ಮಾಜಿ ಸದಸ್ಯ, ತುಳು ಸಾಹಿತಿಗಳಾದ ಅತ್ತಾವರ ಶಿವಾನಂದ ಕರ್ಕೇರ ಅವರು ಕಳೆದ ದಿನ ಸಂಜೆ ನಿಧನರಾದರು.   ಇವರು ಉತ್ತಮ ನಾಟಕ ರಚನೆಗಾರರಾಗಿದ್ದು, “ಎರು”, “ಮೈಂದೆ” ನಾಟಕವನ್ನು ಕೂಡ ರಚಿಸಿದ್ದಾರೆ. ತುಳು ಎಂ.ಎ ಪ್ರಥಮ ಬ್ಯಾಚ್‌ ವಿದ್ಯಾರ್ಥಿಯಾಗಿದ್ದು, ಸಿಂಡಿಕೇಟ್‌ ಬ್ಯಾಂಕ್‌ ನ ನಿವೃತ್ತ ಅಧಿಕಾರಿಯಾಗಿದ್ದರು. ಇವರಿಗೆ ಕಡಲ್‌ ಕವಿತಾ ಸಂಕಲನ ಹಾಗೂ ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಮೃತರು

ಮಂಗಳೂರು: ಸಿಂಡಿಕೇಟ್‌ ಬ್ಯಾಂಕ್‌ ನ ನಿವೃತ್ತ ಅಧಿಕಾರಿ ಅತ್ತಾವರ ಶಿವಾನಂದ ಕರ್ಕೇರ ನಿಧನ Read More »

ಕರಾವಳಿ
Scroll to Top