ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 06: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಎಸಿಬಿ ಪೊಲೀಸರ ತಂಡ ದ.ಕ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40) ಉದಯ ಶೆಟ್ಟಿ ಕಾಂತಾವಾರ (35), ಮಂಗಳೂರಿನ ಬ್ರಿಜೇಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರ ಪ್ರದೇಶದ […]
ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







