ಬೆಳ್ತಂಗಡಿ : ಮರೆವಿನ ಕಾರಣದಿಂದ 3 ದಿನ ಕಾಡಿನಲ್ಲೆ ಉಳಿದ ವೃದ್ದ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 06. ಮರೆವಿನ ಕಾರಣದಿಂದ ಮನೆಗೆ ಬರುವ ವೇಳೆ ದಾರಿ ತಪ್ಪಿದ್ದ ವಯೋವೃದ್ಧರೊಬ್ಬರು ದಾರಿ ತಪ್ಪಿ ಕಾಡು ಸೇರಿ ಪವಾಡ ಅನ್ನುವಂತೆ ಬದುಕಿ ಬಂದ ಘಟನೆ ಬೆಳ್ತಂಗಡಿಯ ಮುಂಡಾಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಶಾಂತಿಗುಡ್ಡೆ ಕಾಡುಮನೆ ನಿವಾಸಿ ಅಣ್ಣು ಪೂಜಾರಿ(88) ಅಕ್ಟೋಬರ್ 1ರಂದು ಮನೆಯಿಂದ ಹೊರಗೆ ಹೋದವರು ಸಂಜೆಯಾದರೂ ಮರಳಿ ಮನೆಗೆ ಬಂದಿರಲಿಲ್ಲ. ತಂದೆ ಮನೆಗೆ ಬಂದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಮಕ್ಕಳು ಅವರು ಓಡಾಡುವ ಜಾಗಗಳಲ್ಲಿ ಹುಡುಕಾಡಿದ್ದಾರೆ. […]
ಬೆಳ್ತಂಗಡಿ : ಮರೆವಿನ ಕಾರಣದಿಂದ 3 ದಿನ ಕಾಡಿನಲ್ಲೆ ಉಳಿದ ವೃದ್ದ Read More »
ಕರಾವಳಿ, ಕರ್ನಾಟಕ









