ಮಂಗಳೂರು

ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಕರಾವಳಿ ಭಾಗಗಳಲ್ಲಿ ಇತ್ತೀಚಿಗೆ ಹೆಚ್ಚು ಅಕ್ರಮ ಗೋ ಸಾಗಾಟ ಮಾಡುತ್ತಿರುವುದು ಕೇಳಿಬರುತ್ತಿದೆ. ಆದರೆ ಇಲ್ಲೋಂದು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಬೆಳಕಿಗೆ ಬಂದಿದೆ. ಕರುಗಳನ್ನು ಅಕ್ರಮವಾಗಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಘಟನೆಯ ಬಗ್ಗೆ  ವಿಷಯ ತಿಳಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಭಜರಂಗದಳದ ಕಾರ್ಯಕರ್ತರು ಮನ್ನಗುಡ್ಡದಲ್ಲಿ ದಿಡೀರ್ ಪ್ರತಿಭಟನೆ ನಡೆಸಿ, ಅಕ್ರಮ ಗೋಸಾಗಾಟದ […]

ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಮಂಗಳೂರಿನ ವೆಲೆನ್ಸಿಯಾದಲ್ಲಿ ಪ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿ, ಮೂವರನ್ನು  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೆಲೆನ್ಸಿಯಾದ ಈ ಪ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳಾದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಹಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಅ.04: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಪೆರಾಬೆ ಗ್ರಾಮ ಉರುಂಬಿಯಲ್ಲಿ ಕುಮಾರಧಾರ ನದಿಗೆ ಬಾಗಿನ ಅರ್ಪಿಸಿದ ಬಳಿಕ ಕಡಬದ ಅಂಬೇಡ್ಕರ್‌ ಭವನದಲ್ಲಿ ಜೀವ ವೈವಿದ್ಯ ನಿರ್ವಹಣಾ ಸಭೆ ನಡೆಸಲಿದ್ದಾರೆ ಎಂದು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್‌ ಭಂಡಾರಿಯವರು ತಿಳಿಸಿದ್ದಾರೆ. ಸಭೆಯು ಪೂರ್ವಹ್ನ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಲಿದೆ.   ಈ ಸಭೆಯಲ್ಲಿ ಜೀವ ವೈವಿದ್ಯ ನಿರ್ವಹಣಾ ಸಮಿತಿಯ ಕಡವ ತಾಲೂಕು ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಸದಸ್ಯರಾದ

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ Read More »

ಕರಾವಳಿ

ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಅ. 04. ಕೋವಿಡ್ -19 ರ ಚಿಕಿತ್ಸೆಯಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ಕಳೆದ 24 ಗಂಟೆಗಳಿಂದ ಚಿಂತಾಜನಕವಾಗಿದೆ.‌ ಅವರ ಚಿಕಿತ್ಸೆಯ ಮುಂದಿನ 48 ಗಂಟೆಗಳು ನಿರ್ಣಾಯಕವಾಗಿದೆ ಎಂದು ಮೂಲಗಳು ತಿಳಿಸಿವೆ. ‌ಆದರೆ ಟ್ರಂಪ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರ ವೈದ್ಯರು ಶನಿವಾರ ಹೇಳಿದ್ದರು. ಆದರೆ ಟ್ರಂಪ್ ಇನ್ನೂ ಪೂರ್ಣ ಚೇತರಿಕೆಯ ಸ್ಪಷ್ಟ ಹಾದಿಯಲ್ಲಿಲ್ಲ ಎಂದು ಮೂಲಗಳು ತಿಳಿಸಿವೆ.‌ ಟ್ರಂಪ್ ಅವರ ಸ್ಥಿತಿಯ ಬಗ್ಗೆ ತಿಳಿದಿರುವ ವ್ಯಕ್ತಿಯ ಪ್ರಕಾರ,

ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಸ್ಯಾಂಡಲ್ ವುಡ್ ನ ಖ್ಯಾತ ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಅಶ್ವಿನಿ ಕಾಣೆಯಾಗಿದ್ದಾರೆಂದು ಮಾವ ಮತ್ತು ಅತ್ತೆಯ ವಿರುದ್ಧ ಖ್ಯಾತ ಸಾಹಿತಿ ಕೆ.ಕಲ್ಯಾಣ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಕೆ.ಕಲ್ಯಾಣ್ ಸೆಪ್ಟಂಬರ್ 30 ರಂದು ದೂರು ನೀಡಿದ್ದಾರೆ. ಕಲ್ಯಾಣ್ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಪತ್ನಿ ಅಶ್ವಿನಿಯನ್ನು ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಲಾಟೆಯ ಬಗ್ಗೆ ಸ್ಪಷ್ಟನೆ

ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!! Read More »

ಕರ್ನಾಟಕ

ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 04. ಅಕ್ರಮ ಗೋ ಸಾಗಾಟ,ಗೋ ಕಳ್ಳತನ ಕರಾವಳಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಲೇಯಿದೆ. ಇಂತಹ ಕೃತ್ಯಗಳಿಗೆ ಯಾವಾಗ ಕೊನೆ ಸಿಗುತ್ತದೊ ಗೊತ್ತಿಲ್ಲ. ಕಳೆದೊಂದು ತಿಂಗಳಿನಿಂದ ಅಕ್ರಮ ಗೋ ಸಾಗಾಟದ ಕೃತ್ಯಗಳು ಬಯಲಿಗೆ ಬರುತ್ತಲೇಯಿದೆ. ಅದರಂತೆ ಕಳೆದ ದಿನ ರಾತ್ರಿ ಗೋ ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಕಾರೊಂದು ಪಲ್ಟಿಯಾಗಿದೆ. ತಡ ರಾತ್ರಿ ಸುಮಾರು 2.30 ರವೆಳೆಗೆ ಬೆಳ್ತಂಗಡಿ ತಾಲೂಕಿನ ಉಜಿರೆ ಸುರ್ಯ ಪಡ್ಪುವಿನಿಂದ ಕಳ್ಳತನ ಮಾಡಿದ ಸುಮಾರು 4 ದನಗಳನ್ನು ಇನ್ನೋವಾ ಕಾರಿನಲ್ಲಿ

ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಅಪಘಾತದಲ್ಲಿ ಕೈ ಮೂಳೆ ಮುರಿತ ➤ ಶ್ರೀ ಗೋಪಾಲಕೃಷ್ಣ ಭ. ಮಂ. ಸದಸ್ಯರಿಂದ ಆರ್ಥಿಕ ನೆರವು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ. 04. ಶ್ರೀ ಸಚಿನ್ ಶರ್ಮ ರವರು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಅಪಘಾತಕ್ಕೀಡಾಗಿ ಕೈ ಮೂಳೆ ಹಾಗೂ ಕಾಲಿಗೆ ಏಟು ಬಿದ್ದು ಗಾಯಗೊಂಡಿದ್ದರು. ಇನ್ನು ಇವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರಿಂದ ಅವರಿಗೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ವತಿಯಿಂದ ಸಂಗ್ರವಾದ ಧನಸಹಾಯವನ್ನು ಕಳೆದ ದಿನ ಅವರ ಮನೆಗೆ ತೆರಳಿ, ಸದಸ್ಯರಾದ, ಸುಂದರ ಗೌಡ ಒಗ್ಗು, ದಿನೇಶ್ ಮದೆಪರ್ಲ, ಜನಾರ್ದನ ಸಣ್ಣಾರ, ಕುಮಾರ್, ಪುರುಷೋತ್ತಮ ಸಣ್ಣಾರವರು ಧನ

ಬೈಕ್ ಅಪಘಾತದಲ್ಲಿ ಕೈ ಮೂಳೆ ಮುರಿತ ➤ ಶ್ರೀ ಗೋಪಾಲಕೃಷ್ಣ ಭ. ಮಂ. ಸದಸ್ಯರಿಂದ ಆರ್ಥಿಕ ನೆರವು Read More »

ಕರಾವಳಿ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.03: ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್​ಡೌನ್​ನಿಂದಾಗಿ ಭಕ್ತರ ದರ್ಶನಕ್ಕೆ ಮುಚ್ಚಿದ್ದ ಬೆಂಗಳೂರು ಮಹಾನಗರದ ಹೆಗ್ಗುರುತಾಗಿರುವ ಶ್ರೀಕೃಷ್ಣನ ಭವ್ಯಸಾನಿಧ್ಯ  ಇಸ್ಕಾನ್ ದೇವಸ್ಥಾನವು ಬರೋಬ್ಬರಿ ಆರು ತಿಂಗಳ ಬಳಿಕ ಅಕ್ಟೋಬರ್ 5ರಂದು ಭಕ್ತರ ದರ್ಶನಕ್ಕೆ ಎಂದಿನಂತೆ ತೆರೆಯಲಿದೆ.     ಪೂಜ ವಿಧಿ ವಿಧಾನಗಳು ಬೆಳಗ್ಗೆ 9:30-ಮಧ್ಯಾಹ್ನ 12:30 ರತನಕ ಸಂಜೆ 4 ರಿಂದ 8ರತನಕ ಭಕ್ತರ ಪ್ರವೇಶಕ್ಕೆ ಅವಕಾಶ ವಿದ್ದು, ವಾರಾಂತ್ಯದಲ್ಲಿ ಬೆಳಗ್ಗೆ 9:30 ರಿಂದ ರಾತ್ರಿ 8 ಗಂಟೆಯವರೆಗೆ ದೇವರ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ Read More »

ಕರಾವಳಿ, ಕರ್ನಾಟಕ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.03: ಬಾರ್ಕೂರು ಹನೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಶಿಲೆಕಲ್ಲು ಗಣಿಕಾರಿಕೆಯನ್ನು ಬ್ರಹ್ಮಾವರ ತಹಶೀಲ್ದಾರ್, ಜಿಲ್ಲಾ ಗಣಿ ಅಧಿಕಾರಿಗಳು, ಬ್ರಹ್ಮಾವರ ಆರಕ್ಷಕ ಠಾಣೆಯವರು ಕ್ಷಿಪ್ರ ಕಾರ್ಯಾಚರಣೆ ಮಾಡಿ ಸ್ಥಳ ಮಹಜರು ನಡೆಸಿ ಸ್ಥಗಿತಗೊಳಿಸಿರುತ್ತಾರೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ.     ಸಾರ್ವಜನಿಕ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ 30 ಮೀ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಯಿಂದಾಗಿ  ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿದ್ದ ಅನಾನುಕೂಲತೆಗಳ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 03. ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ  ಆಡಳಿತ ಕಚೇರಿ ಮತ್ತು ಸಭಾಭವನದ ಉದ್ಘಾಟನೆಯು ಇಂದು ಪುತ್ತೂರು ಮಾಧುರಿ ಸೌಧದಲ್ಲಿ ನಡೆಯಿತು.     ನೂತನ ವಿಸ್ತøತ ಆಡಳಿತ ಕಚೇರಿಯನ್ನು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು ಉದ್ಘಾಟಿಸಿದರು. ನಾಮ ಫಲಕ ಅನಾವರಣವನ್ನು ಜಿಲ್ಲಾ ಉಸ್ತುವಾಋಇ ಸಚಿವ ಕೋಟ ಶ್ರೀನಿವಾಸ ಪೂರಿಯವರು ಮಾಡಿದರು.  ಶಾಸಕ ಸಂಜೀವ ಮಠಂದೂರು ಅವರು ಕಂಪ್ಯೂಟರ್ ಉದ್ಘಾಟಿಸಿದರು ವಿಧಾನ

ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ Read More »

ಕರಾವಳಿ
Scroll to Top