ಮಂಗಳೂರು

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ. 03. ಎಸ್ಎಸ್ಎಫ್ ಕಡಬ ಸೆಕ್ಟರ್ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ 196 ನೇ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ.   04-10-2020 ರ ಆದಿತ್ಯವಾರ ಅಂದರೆ, ನಾಳೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡಬ (ಗ್ರಾಮ ಪಂಚಾಯತ್ ರಸ್ತೆ) ಯಲ್ಲಿ ನಾಳೆ ಬೆಳಿಗ್ಗೆ 8;30 ರಿಂದ […]

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03: ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಇಂದು ಉಳ್ಳಾಲ ಪುರಸಭೆ ಆಯುಕ್ತರಾದ ರಾಯಪ್ಪ ಅವರು ಬೀದಿ ಬದಿ ವ್ಯಾಪಾರಿಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಹಾಗೆಯೇ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಿದ್ದಾರೆ.     ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಕೊರೊನಾ ನಿಯಮ ಪಾಲಿಸದಿದ್ದರೆ 1,000 ರೂ.ಗಳ ದಂಡ ಮತ್ತು ಮತ್ತೆ ಎರಡನೇ ಬಾರಿ ಇದೇ ಅಪರಾಧ ಮಾಡಿದರೆ 2,000 ರೂ.ಗಳ ದಂಡವನ್ನು ವಿಧಿಸಲಾಗುವುದು. ಮೂರನೇ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ Read More »

ಕರಾವಳಿ

ಕಾರ್ಕಳ : ಬಡ ಕುಟುಂಬಕ್ಕೆ ಸೋಲಾರ್ ದೀಪ ನೀಡಿ ನೆರವು

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 03. ವಿದ್ಯುತ್ ಸಂಪರ್ಕ ಇಲ್ಲದೆ ಜೀವನ ನಡೆಸುತ್ತಿದ್ದ ನಿಟ್ಟೆ ಗ್ರಾಮದ ಕಲಂಬಾಡಿ ಪದವು ನ ನಿವಾಸಿ ಶ್ಯಾಮಲಾ ಪೂಜಾರ್ತಿರವರ ಬಡ ಕುಟುಂಬವೊಂದಕ್ಕೆ ದಾನಿಗಳು ಸೋಲಾರ್ ಲೈಟಿಂಗ್ ವ್ಯವಸ್ಥೆ ಮಾಡಿ ಕೊಟ್ಟು, ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.     ಸೋಲಾರ್ ದೀಪದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಯಿತು. ದಾನಿಗಳಿಗೆ ಧನ್ಯವಾದಗಳು ಎಂದು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಸೋಲಾರ್ ದೀಪ ವ್ಯವಸ್ಥೆಯನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಜೇಸಿ ದಿವಾಕರ ಬಂಗೇರ, ಜನನಿ

ಕಾರ್ಕಳ : ಬಡ ಕುಟುಂಬಕ್ಕೆ ಸೋಲಾರ್ ದೀಪ ನೀಡಿ ನೆರವು Read More »

ಕರಾವಳಿ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ

(ನ್ಯೂಸ್ ಕಡಬ) newskadaba.com ಹತ್ರಾಸ್ , ಅ. 03. ಹತ್ರಾಸ್ ನಲ್ಲಿ ನಾಲ್ವರು ಕಾಮುಕರ ಕೈಯಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಮನೀಶಾಗೆ ನ್ಯಾಯ ಒದಗಿಸಿಕೊಡಲು ಇದೀಗ ನಿರ್ಭಯಾ ಪರ ಹೋರಾಡಿದ್ದ ವಕೀಲೆ ಸೀಮಾ ಖುಷ್ವಾ ಮುಂದೆ ಬಂದಿದ್ದಾರೆ. ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕೊನೆಯವರೆಗೂ ಹೋರಾಡಿ ಗೆದ್ದ ವಕೀಲೆ ಸೀಮಾ ಈಗ ಸ್ವಯಂ ಪ್ರೇರಣೆಯಿಂದ ಮನೀಶಾ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುವುದಾಗಿ ಪಣ ತೊಟ್ಟಿದ್ದಾರೆ. ಸ್ವ ಹಿತಾಸಕ್ತಿಯಿಂದ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.03: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌ 2 ರಾತ್ರಿ 12 ಗಂಟೆಯಿಂದ ಅ.9 ರಂದು ರಾತ್ರಿ 12 ಗಂಟೆಯವರೆಗೆ 1973 ರ ಕ್ರಿಮಿನಲ್‌ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಕಾಸರಗೋಡು, ಬೇಕಲ, ಬದಿಯಡ್ಕ, ಕುಂಬಳೆ, ಮಂಜೇಶ್ವರ ಹೊಸದುರ್ಗ, ವಿದ್ಯಾನಗರ, ಮೇಲ್ಪರಂಬ, ಚಂದೇರ ಪೊಲೀಸ್‌ ಠಾಣಾ ವ್ಯಾಪ್ತಿ ಹಾಗೂ ಪರಪ್ಪ, ಒಡೆಯಂಚಾಲ್‌,

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ Read More »

ಕರಾವಳಿ

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ.03: ಕಳೆದ ದಿನದಂದು ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಕುಕ್ಕಂಜೆ ರಸ್ತೆ ಬಳಿಯ ಎಲ್‌ವಿಟಿ ಬಸ್‌ ನಿಲ್ದಾಣದ ಸಮೀಪದ ನಿವಾಸಿ ಮೊಹಮ್ಮದ್‌ ಆಲಿ (33) ಹಾಗೂ ಕುಂಜಿಬೆಟ್ಟುವಿನ ಪೆರಂಪಲ್ಲಿ ನಿವಾಸಿ ಶ್ರೀಧರ್ (32) ಎಂದು ಗುರುತಿಸಲಾಗಿದೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಿದಾಗ ತಾವು ಮಣಿಪಾಲ, ಮಲ್ಪೆಯಲ್ಲಿ ಗಾಂಜಾ ಮಾರಾಡ ಮಾಡಿದ್ದೇವೆ. ಇನ್ನುಳಿದ ಗಾಂಜಾವನ್ನು ಉದ್ಯಾವರದಲ್ಲಿ ಮಾರಾಟ ಮಾಡಲು

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಶಿಮ್ಲಾ, ಅ. 03: ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಉದ್ಘಾಟನೆ ಮಾಡಿದರು.   ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ , ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಅವರೂ ಭಾಗವಹಿಸಿದ್ದರು.ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ.

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಅ. 03.  ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಮೃತಪಟ್ಟಿದ್ದಾರೆ.   ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ಕಾರವಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಅವರು ಸಂಜೆ ಬೀಚ್ ನಲ್ಲಿದ್ದರು. ಪ್ಯಾರಾಗ್ಲೈಡಿಂಗ್ ಹಾರಾಟದಲ್ಲಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಅರಬ್ಬೀ ಸಮುದ್ರದ ಮೇಲೆ ಹಾರಾಟದಲ್ಲಿದ್ದ ಸಂದರ್ಭದಲ್ಲೇ ಇಂಜಿನ್ ತಾಂತ್ರಿಕ ದೋಷದಿಂದ ಅವರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು Read More »

ಕರಾವಳಿ

ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು

 (ನ್ಯೂಸ್ ಕಡಬ) newskadaba.com ಸುಳ್ಯ, ಅ. 03.  ಗೂನಡ್ಕ ಬಳಿ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದೆ. ತಕ್ಷಣವೇ ಸ್ಥಳೀಯರು ಕಾರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರಾ ಗಾಯವಾಗಿದೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲುಗುಂಡಿ ಸಮೀಪದ ಗೂನಡ್ಕ ಬಳಿ ಮಹೀಂದ್ರ ಕಾರೋಂದು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಎಸ್ಕೇಪ್ ಆಗಿದೆ. ಇದನ್ನ ಗಮನಿಸಿದ ಸ್ಥಳೀಯರಾದ ಲಕ್ಷ್ಮೀಶ್ ಪಾಲ್ತಾಡು ಎಂಬುವವರು ಕಾರನ್ನು ಬೆನ್ನಟ್ಟಿ

ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top