ಮಂಗಳೂರು

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್ […]

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ.02: ಶ್ರೀ. ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ ಇದರ ಸಂಯುಕ್ತದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಇಂದು ನಡೆಯಿತು.     ಕಾರ್ಯಕ್ರಮದ ಮುಖ್ಯ ಅದ್ಯಕ್ಷತೆಯನ್ನು ತಮ್ಮಯ್ಯ ಗೌಡ, ಜನಜಾಗೃತಿ ವೇದಿಕೆ ವಲಯಾದ್ಯಕ್ಷರು ಬಿಳಿನೆಲೆ ವಲಯ, ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ ಎರ್ಕ ಬಿಳಿನೆಲೆ ಒಕ್ಕೂಟಗಳ ವಲಯಾದ್ಯಕ್ಷರು, ಮುಖ್ಯ ಅಥಿತಿಗಳು ಶ್ರೀ ಯುತ, ಮೇದಪ್ಪ ನಾವೂರು ಯೋಜನಾದಿಕಾರಿಗಳು ಶ್ರೀ

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.02: ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಕ್ಟೋಬರ್ 2 ರ ಇಂದು ಮಹಾತ್ಮ ಗಾಂಧಿ ಉದ್ಯಾನದಲ್ಲಿ 151 ನೇ ಗಾಂಧಿ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟಾ ಅವರು, “ಇಂದು ನಾವು ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅಹಿಂಸೆಯ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.02: ದಕ್ಷಿಣ ಭಾರತ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ಇಂದು ಒಂದು ವರುಷ ಸಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ ನೀಡಿದ ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್‌ ಪಾಲುದಾರ ಅಜಿತ್‌ ಶೆಟ್ಟಿ ಅವರ ನೇತೃತ್ವದಲ್ಲಿ 2.5ಕೋಟಿ ಮೌಲ್ಯದ ಬ್ರಹ್ಮರಥವು ಸುಬ್ರಹ್ಮಣ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣ ಗೊಂಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮ ರಥವನ್ನು

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ Read More »

ಕರಾವಳಿ

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. ಇಂದು 151 ನೇ ಗಾಂಧಿ ಜಯಂತಿ  ಪ್ರಯುಕ್ತವಾಗಿ ಸುಳ್ಯದ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಿದರು.     ಮಹಾತ್ಮ ಗಾಂಧಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ, ಘಟಕ ವ್ಯವಸ್ಥಾಪಕ ಸುಂದರ್ ರಾಜ್, ಸಂಚಾರ ನಿರೀಕ್ಷಕ ಪದ್ಮನಾಥನ್ . ಸಹಾಯಕ ಸಂಚಾಋ ನಿರೀಕ್ಷಕರು, ಕರುಣಾಕರ ಕರ್ಲಪ್ಪಾಡಿ, ಸಂಚಾರ ನಿಯಂತ್ರಕರಾದ ಪೂವಪ್ಪ ಗೌಡ, ಭದ್ರತಾ ರಕ್ಷಕ ಜಗದೀಶ್ , ತಾಂತ್ರೀಕ ಸಿಬ್ಬಂದಿ

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ ಕೊಲೆ ಗೈದ ಅಪರಾಧಿ ಲಕ್ಷ್ಮಣ ನಾಯಕ್ (32) ಎಂಬಾತನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ದಂಡ ವಿಧಿಸಿ ಆದೇಶಿಸಿದೆ. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ, ಕೈ,ಕಾಲು, ಮುಖವನ್ನು ಬಟ್ಟೆಯಿಂದ ಕಟ್ಟಿ ಕೊಲೆ ಮಾಡಿ ಅವರ ಕುತ್ತಿಗೆ ಮತ್ತು ಕಿವಿಯಲ್ಲಿದ್ದ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.   ಖುದ್ದಾಗಿ ಡೊನಾಲ್ಡ್ ಟ್ರಂಪ್ ಅವರೇ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ ಕೊರೊನಾ ಸೋಂಕು ತಗುಲಿದೆ, ಇಬ್ಬರೂ ಒಟ್ಟಾಗಿ ರೋಗವನ್ನು ಎದುರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ಸೋಂಕು ದೃಢಪಟ್ಟಿದೆ. ಅವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಖು ತಗುಲಿದ್ದ ಕಾರಣ ಟ್ರಂಪ್ ಹಾಗೂ ಮೆನಾಲಿಯಾ ಟ್ರಂಪ್ ಕ್ವಾರಂಟೈನ್‌ಗೆ ಒಳಗಾಗುವುದಾಗಿ ತಿಳಿಸಿದ್ದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ Read More »

ಕರಾವಳಿ

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 02. ಉಪ್ಪಿನಂಗಡಿ ಬಳಿಯ ಎಚ್ ಎಂ ಆಡಿಟೋರಿಯಂ ಬಳಿಯಲ್ಲಿ ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬಾರ್ಯ ಗ್ರಾಮದ ಬೇಂಗಿಲ ತುಂಬೆತ್ತಡ್ಕ ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಮಹ್ಮಮದ್ ಆರಿಫ್ (23) ಎಂದು ಗುರುತಿಸಲಾಗಿದೆ. ಮಹ್ಮಮದ್ ಆರಿಫ್ ರವರು ಉಪ್ಪಿನಂಗಡಿ ಕಡೆಯಿಂದ ಕರಾಯ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ . ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.02: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151ನೇ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನ. ಹೀಗಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸ್ಮಾರಕ ರಾಜ್ ಘಾಟ್ ಮತ್ತು ಶಾಸ್ತ್ರೀ ಸ್ಮಾರಕವಿರುವ ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಲಾಯಿತು. ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ

(ನ್ಯೂಸ್ ಕಡಬ) newskadaba.com ಸವಣೂರು, ಅ.02: ಅರಿಗಮಜಲು ಎಂಬಲ್ಲಿಂದ ರಸ್ತೆಬದಿಯ ದನವನ್ನು ಕದ್ದು ಮಾಂತೂರು ಶಾಂತಿನಗರದಲ್ಲಿ ಹತ್ಯೆಗೈದು ಮಾಂಸಮಾಡುವ ತಯಾರಿಯಲ್ಲಿದ್ದ ಸಂದರ್ಭದಲ್ಲಿ ಸವಣೂರು ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮಾಂಸಕ್ಕೆ ಸಿದ್ದವಾಗಿದ್ದ ದನ ಮತ್ತು ಇತರ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ Read More »

ಕರಾವಳಿ
Scroll to Top