ಮಂಗಳೂರು

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ.

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 30. ಮಾದಕ ವಸ್ತು ಜಾಲ ಪ್ರಕರಣದಲ್ಲಿ ಈಗಾಗಲೇ ಬಾಲಿವುಡ್​ ಡ್ಯಾನ್ಸರ್​ ಕಿಶೋರ್​ ಅಮನ್​ ಶೆಟ್ಟಿಯ ಬಂಧನವಾಗಿದ್ದು, ವಿಚಾರಣೆಯ ವೇಳೆ ಸಾಕಷ್ಟು ಮಹತ್ವದ ಸಂಗತಿಗಳು ಬಯಲಿಗೆ ಬರುತ್ತಿದ್ದೆ. ಇದೀಗ ಕಿಶೋರ್​ ಸ್ನೇಹಿತೆ ಕುರಿತು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.   ಕಿಶೋರ್​ ಸ್ನೇಹಿತೆಯಾಗಿರುವ ಆಸ್ಕಾ ಸಹ ಸಿಸಿಬಿ ಅಧಿಕಾರಿಗಳಿಂದ ಬಂಧನವಾಗಿದ್ದಾಳೆ. ಮಣಿಪುರ ಮೂಲದ ಆಸ್ಕಾ ಹಲವು ವರ್ಷಗಳ ಹಿಂದೆಯೇ ಮಂಗಳೂರಿನಲ್ಲಿ ವಾಸವಿದ್ದಳು.ಹಗಲು ವೇಳೆ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ, ರಾತ್ರಿ […]

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ ಖಾನ್ ( 24) ಎಂದು ಪೊಲೀಸರು ತಿಳಿಸಿದ್ದಾರೆ. ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ತಪ್ಪಿಸಿ, ಕೇಂದ್ರದ ಕಿಟಿಕಿ ಮುರಿದು ಈತ ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.30: ಬೆಳ್ಳಾರೆ ಪೊಲೀಸ್‌ ಠಾಣಾ ನಿವಾಸಿಯಾದ, ಅಪ್ರಾಪ್ತ ವಯಸ್ಸಿನ ಮಗಳು ಅವರ ಮನೆಯ ಸ್ನಾನದ ಕೊಠಡಿಯಲ್ಲಿರುವ ವೇಳೆ ಆರೋಪಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್‌ ಎಂಬವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್‌ ನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದು, ಈ ವೇಳೆ ಆರೋಪಿಯು ಮೊಬೈಲ್‌ ಎಳೆದುಕೊಂಡು ಪರಾರಿಯಾಗಿರುತ್ತಾನೆ. ಇನ್ನು ಆರೋಪಿಯ ತಂದೆಯ ಬಳಿ ವಿಚಾರ ಹೇಳಿದಕ್ಕೆ

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬೆಂಕಿ ಅವಘಡ.!!

‌(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಎರಡು ಕಡೆಗಳಲ್ಲಿ ಪ್ರತ್ಯೇಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಂಕ್ ಒಫ್ ಬರೋಡ ಹಂಪನ್ಕಟ್ಟ ಶಾಖೆಯಲ್ಲಿ ಇಂದು ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಆಗಮಿಸಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಗದೊಂದು

ಮಂಗಳೂರಿನಲ್ಲಿ ಬೆಂಕಿ ಅವಘಡ.!! Read More »

ಕರಾವಳಿ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!!

(ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ 20 ವರ್ಷದ ಯುವತಿಯ ಅಂತ್ಯ ಸಂಸ್ಕಾರವನ್ನು ಪೊಲೀಸರು ಮಧ್ಯರಾತ್ರಿ 2.30ರ ಸಮಯದಲ್ಲಿ ನೆರವೇರಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವಾರಗಳ ಹಿಂದೆ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಯುವತಿಯು ಮಂಗಳವಾರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆ ಕುಟಂಬಸ್ಥರಿಗೂ ಮಾಹಿತಿ ನೀಡದೇ ಪೊಲೀಸರು ಮಧ್ಯರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರಕ್ಕೂ ಮೊದಲು ನಡೆದ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ

 (ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಸಿಬಿಐ ವಿಶೇಷ ನ್ಯಾಯಾಲಯವು ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಮತ್ತಿತರರು ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೆ.16ರಂದು ನಿರ್ದೇಶಿಸಿದ್ದರು. ವಿಶೇಷ

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ

(ನ್ಯೂಸ್ ಕಡಬ) newskadaba.com ಆಂಧ್ರ, ಸೆ. 29: ಗಾನ ಗಂಧರ್ವ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮನಗಂಡು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್​ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.   ಕಳೆದ ಮೂರುದಿನಗಳ ಹಿಂದೆ ಇಹಲೋಕ ತ್ಯಜಿಸಿದ ಎಸ್​ಪಿ ಬಾಲಸುಬ್ರಹ್ಮಣ್ಯಂ, ಸಂಗೀತ ಕ್ಷೇತ್ರದಲ್ಲಿ ದಾಖಲೆಗಳನ್ನು ಬರೆದವರು.5 ದಶಕಗಳ ಕಾಲ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ತಮ್ಮ ಅಮೋಘದ

ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29: ಮುಂಬೈನಿಂದ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾದ ಆರೋಪಿಯನ್ನು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇದೀಗ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಬೆಂಗಳೂರಿನಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರಿನ ಬಂದರು ಮೂಲದ ನಿವಾಸಿ ಪೆಡ್ಲರ್ ಶಾ ನವಾಜ್ ನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದು, ಆ ದಿನವೇ ಬೆಂಗಳೂರಿನಲ್ಲಿ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡ್ಯ : ಅಪರಿಚಿತ ಶವ ಪತ್ತೆ..!!

(ನ್ಯೂಸ್ ಕಡಬ) newskadaba.com ಗುಂಡ್ಯ, ಸೆ. 29. ಕಡಬ ತಾಲೂಕಿನ ಗುಂಡ್ಯದಲ್ಲಿ ಶವವೊಂದು ಪತ್ತೆಯಾಗಿದೆ.ಸುಬ್ರಹ್ಮಣ್ಯ ಮಾರ್ಗವಾಗಿ ಹೋಗುವ ಗುಂಡ್ಯ ಸೇತುವೆಯ ಅಡಿಯಲ್ಲಿ ಇಂದು ಮುಂಜಾನೆ ಅಪಚರಿತ ಶವವೊಂದು ಕಂಡು ಬಂದಿದೆ. ಯಾರೋ ಕೊಲೆಗೈದು ಶವ ಬೀಸಾಡಿರುವುದು ಮೇಲ್ನೊಟಕ್ಕೆ ವ್ಯಕ್ತವಾಗಿದೆ.   ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಸೇತುವೆಯ ಅಡಿಯಲ್ಲಿ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಪ್ರವಾಸಿಗರು ಸ್ಥಳೀಯರಿಗೆ ಮಾಗಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತದ್ದು, ಬಳಿಕ

ಗುಂಡ್ಯ : ಅಪರಿಚಿತ ಶವ ಪತ್ತೆ..!! Read More »

ಕರಾವಳಿ, ಕರ್ನಾಟಕ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 29. ಟೆಕ್ಸಾಸ್‌ನ ಲೇಕ್ ಜಾಕ್ಸನ್ ನಗರದ ಸಾರ್ವಜನಿಕ ಕೊಳಾಯಿಗಳಲ್ಲಿ ಈ ಡೆಡ್ಲಿ ಮೈಕ್ರೋಬ್ಸ್ ಪತ್ತೆಯಾಗಿವೆ. ‘ನಾಗ್ಲೆರಿಯಾ ಫೌಲೆರಿ’ (Naegleria fowleri) ಎಂದು ಕರೆಯಲಾಗುವ, ಅಮೀಬಾ ವಂಶಕ್ಕೆ ಸೇರಿದ ಈ ಸೂಕ್ಷ್ಮಾಣು ಜೀವಿಗಳಿಗೆ ಮನುಷ್ಯರ ಮೆದುಳು ತಿನ್ನುವುದೇ ಕೆಲಸ.ಅಮೆರಿಕದ ಟೆಕ್ಸಾಸ್‌ನಲ್ಲಿ ಮನಷ್ಯರ ಮೆದುಳು ತಿನ್ನುವ ಸೂಕ್ಷ್ಮಾಣು ಜೀವಿ ಪತ್ತೆಯಾಗಿದ್ದು, ಕೊಳಾಯಿ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.ಇವು ಏಕಕೋಶ ಜೀವಿಗಳಾಗಿದ್ದು, ಮನುಷ್ಯನ ಮೂಗಿನ ಮೂಲಕ ಪ್ರವೇಶ ಮಾಡಿ ಮೆದುಳನ್ನು ತಿಂದು ಮನುಷ್ಯನ ಸಾವಿಗೆ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top