ಮಂಗಳೂರು

ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ

(ನ್ಯೂಸ್ ಕಡಬ) newskadaba,ಕನ್ಯಾನ ಜೂ.08: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಂಕದಬಳಿ ಸಂಭವಿಸಿದೆ.     ಕನ್ಯಾನ ದಿಲ್ ದಾರ್ ಹೊಟೇಲ್ ಮಾಲಕ ಇಬ್ರಾಹಿಂ ಅವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಇಬ್ರಾಹಿಂ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಇಬ್ರಾಹಿಂ ಅವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ Read More »

ಕರಾವಳಿ

ಕೊಡಗು:ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba,ಮಡಿಕೇರಿ ಜೂ.08: ಬೆಳಗಿನ ಜಾವ ನಾಯಿಯೊಂದಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲೇ ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ.ದಕ್ಷಿಣ ಕೊಡಗಿನ ಅರ್ವತೋಕ್ಲು ಗ್ರಾಮದಲ್ಲಿ ಈ ಘಟನೆ ವರದಿಯಗಿದ್ದು, ಮೃತ ವ್ಯಕ್ತಿಯನ್ನು ಪಿಹೆಚ್ಎಸ್ ಕಾಲೋನಿಯ ರಂಗಸ್ವಾಮಿ (52) ಎಂದು ಗುರುತಿಸಲಾಗಿದೆ.   ಎಂದಿನಂತೆ ಮನೆಯ ಬಳಿ ನಾಯಿಯ ಜೊತೆ ನಡೆದುಕೊಂಡು ಹೋಗುತ್ತಿರುವಾಗ, ರಂಗಸ್ವಾಮಿ ಅವರ ಮೇಲೆ ದಾಳಿ ನಡೆಸಿದ ಆನೆ ವ್ಯಕ್ತಿಯನ್ನು ಎಸೆದಿದ್ದು ಗಂಭೀರವಾಗಿ ಗಾಯಗೊಳಿಸಿದೆ.ಗಾಯಾಳು ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಆತನನ್ನು ಮಂಗಳೂರಿನ

ಕೊಡಗು:ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ Read More »

ಕರ್ನಾಟಕ

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಸೋಮವಾರ 11,958 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,07,481ಕ್ಕೆ ತಲುಪಿದೆ. ರಾಜ್ಯದಲ್ಲಿ 0-9 ವರ್ಷದ 81,520 ಮಕ್ಕಳಿಕೆ ಸೋಂಕು ತಗುಲಿದ್ದು, 10-19 ವರ್ಷದ 2,03,526 ಮಕ್ಕಳಿಗೆ ಸೋಂಕು ತಗುಲಿರುವುದು

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ Read More »

ಕರ್ನಾಟಕ

ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08:29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.   ಇದುವರೆಗೆ ರಾಜಧಾನಿ ಬೆಂಗಳೂರಿಗೆ 29 ರೈಲುಗಳ ಮೂಲಕ 3,340.69 ಟನ್ ದ್ರವ ವೈದ್ಯಕೀಯ ಆಮ್ಲಜನಕ ತರಲಾಗಿದೆ. ಈ ಮೂಲಕ ಕೋವಿಡ್-19 ರೋಗಿಗಳಿಗೆ ಅತ್ಯವಶ್ಯಕವಾದ ಪ್ರಾಣವಾಯು ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್ Read More »

ಕರಾವಳಿ

ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba,ಉಡುಪಿ, ಜೂ.08:ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ.   ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ನಂದಳಿಕೆ ಮೂಲದ ಜ್ಯೋತಿಷಿ ನಿರಂಜನ್ ಭಟ್ ಅಪರಾಧಿ ಎಂದು ನ್ಯಾಯಾಲಯ ಪರಿಗಣಿಸಿಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ

ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ Read More »

ಕರ್ನಾಟಕ

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06:’ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕನಾಗಿಯೂ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ರಕ್ಷಿತ್ ಶೆಟ್ಟಿ ಬರ್ತ್​ಡೇಗೆ ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘777 ಚಾರ್ಲಿ. ಚಿತ್ರತಂಡ ಸರ್​ಪ್ರೈಸ್ ಒಂದನ್ನು ನೀಡಿದೆ. ರಕ್ಷಿತ್ ಶೆಟ್ಟಿ ನಾಯಕನಾಗಿರುವ 777 ಚಾರ್ಲಿ ಎಂಬ ಮುದ್ದಾದ ನಾಯಿಯ ಕತೆಯಿರುವ ‘777 ಚಾರ್ಲಿ’ ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ.ಕನ್ನಡ, ತಮಿಳು, ತೆಲುಗು,

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್ Read More »

ಸಿನಿಮಾ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.06: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ.     ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು,

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಹಿರಿಯ ನಟಿ ಸುರೇಖಾ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ವರನಟ ಡಾ. ರಾಜ್‌ಕುಮಾರ್ ಜತೆ “ತ್ರಿಮೂರ್ತಿ”ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.   160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ.ಬನಶಂಕರಿ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.  

ಕನ್ನಡದ ಹಿರಿಯ ನಟಿ ಸುರೇಖಾ ನಿಧನ Read More »

ಕರಾವಳಿ

ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ “ಹುಲಿ ರಾಣಿ”

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಪಿಲಿಕುಲದಲ್ಲಿರುವ 10 ವರ್ಷದ ಹುಲಿ ರಾಣಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಆರೋಗ್ಯವಾಗಿರುವ ಈ ಮೂರು ಮರಿಗಳು ಇನ್ನೂ 16 ದಿನಗಳಲ್ಲಿ ಕಣ್ಣು ತೆರೆಯುತ್ತವೆ. 2019 ರಲ್ಲಿ ರಾಣಿ ಹುಲಿ 5 ಮರಿಗಳಿಗೆ ಜನ್ಮ ನೀಡಿತ್ತು. ಇದೀಗ ಪಿಲಿಕುಲದಲ್ಲಿ ಹುಲಿಗಳ ಸಂಖ್ಯೆ 13 ಕ್ಕೇ ಏರಿಕೆಯಾಗಿದೆ. ಹಾಗೂ ಪಿಲಿಕುಲದಲ್ಲಿರುವ ಕಾಡುಶ್ವಾನ ಧೋಳ್ ಕೂಡ ಇತ್ತೀಚೆಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಈ ಹಿಂದೆ ಇದೇ ಕಾಡುಶ್ವಾನ 5 ಮರಿಗಳಿಗೆ ಜನ್ಮ ನೀಡಿತ್ತು. ಪಿಲಿಕುಲದಲ್ಲಿ

ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ “ಹುಲಿ ರಾಣಿ” Read More »

ಕರಾವಳಿ
Scroll to Top