ಮಂಗಳೂರು

ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.23: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ 54 ವರ್ಷದ ವ್ಯಕ್ತಿ, ಶಿರಾಡಿಯ 47 ವರ್ಷದ ಮಹಿಳೆ, 22 ವರ್ಷದ ಯುವಕ, ಬಂಟ್ರ ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದೆ.  

ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.23: ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿಯೋರ್ವ ಬೀಡಿ ಬ್ರಾಂಚ್‌ ನಿಂದ ಮರಳುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಳಿಯ ಮರುವಾಳ ಎಂಬಲ್ಲಿ ನಡೆದಿದೆ.     ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆ ದೂರು ನೀಡಿದ್ದಾರೆ. ಕಳೆದ ದಿನ ಮದ್ಯಾಹ್ನದ ವೇಳೆ ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 23:  ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷೆಯಾದ ತುಳು ತರಬೇತಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಹೊರ ಜಿಲ್ಲಾ ಸಿಬ್ಬಂದಿಗಳಿಗೆ ತುಳು ಮತ್ತು ಕೊಂಕಣಿ ಭಾಷೆಯ ತರಬೇತಿಯನ್ನು ನೀಡಲು ಆದೇಶಸಿದ್ದರು. ಅದರಂತೆ ಇಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಕ ಶಿವರಾಮ ಏನೆಕಲ್ಲುರವರು ತುಳು ಭಾಷೆ ಬಗ್ಗೆ ತರಬೇತಿ ನೀಡಿದರು .      

ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ Read More »

ಕರಾವಳಿ, ಕರ್ನಾಟಕ

ಕಾರ್ಕಳ : ಮಾರಿಗುಂಡಿ ದೇವಸ್ಥಾನದಿಂದ 16 ಸಾವಿರ ರೂ, ಡಿವಿಆರ್ ಕಳ್ಳತನ..!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 23:  ಕಾರ್ಕಳದ ಮುಂಡ್ಕೂರು ಗ್ರಾಮದ ಕಜೆ ಶ್ರೀ ಮಹಮ್ಮಾಹಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಗೋಡ್ರೆಜ್ ನಲ್ಲಿದ್ದ 16 ಸಾವಿರ ರೂ. ಮತ್ತು ಸಿಸಿಟಿವಿಯ ಡಿವಿಆರ್ ಅನ್ನು ಸೆ. 21 ರಂದು ಖದೀಮರು ಕಳವುಗೈದಿದ್ದಾರೆ.     ಒಂದು ಗೋಡ್ರೆಜ್ ನಲ್ಲಿದ್ದ 11 ಸಾವಿರ ರೂ. ಹಾಗು ಮತ್ತೂಂದು ಗೋಡ್ರೆಜ್ ನಲ್ಲಿದ್ದ 5 ಸಾವಿರ ರೂ. ಸೇರಿದಂತೆ ಒಟ್ಟು 16 ಸಾವಿರ ಕಳವುಗೈದಿದ್ಧಾರೆ. ದೇವರ ಗರ್ಭಗುಡಿಯ ಬಾಗಿಲನ್ನು ತೆರೆದಿಟ್ಟಿದ್ದಾರೆ. ಇನ್ನು

ಕಾರ್ಕಳ : ಮಾರಿಗುಂಡಿ ದೇವಸ್ಥಾನದಿಂದ 16 ಸಾವಿರ ರೂ, ಡಿವಿಆರ್ ಕಳ್ಳತನ..!! Read More »

ಕರಾವಳಿ, ಕ್ರೈಮ್ ನ್ಯೂಸ್

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.     ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ.23: ಕೆಲವು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಮಳೆಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಸೋಮವಾರಪೇಟೆ ನಗರದ ಕಲ್ಕಂದೂರು ಬಾಣೆಯಲ್ಲಿ ಅಬ್ಬಾಸ್ ಎಂಬುವರ ಮನೆಯ ಗೋಡೆ ಕುಸಿತಗೊಂಡಿದೆ. ಸಿನಿಮೀಯ ರೀತಿಯಲ್ಲಿ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.     ಸೋಮಪಾರಪೇಟೆಯ ಕಲ್ಕಂದೂರು ಬಾಣೆಯ ಅಬ್ಬಾಸ್ ಎಂಬುವರ ಮನೆ ಭಾರೀ ಗಾಳಿ ಮಳೆಗೆ ಮುಂಜಾನೆ 3.30ಕ್ಕೆ ಕುಸಿತಗೊಂಡಿದೆ. ಕುಸಿಯುತ್ತಿದ್ದಂತ ಶಬ್ದ ಕೇಳಿದ್ದೇ ತಡ, ಮನೆಯಲ್ಲಿದ್ದಂತ ನಾಲ್ವರು ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23:  ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸುಳ್ಯದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಕೋರೋನಾ ನಡುವೆ ಕೋವಿಡ್ ವಾರಿಯರ್ಸ್ ಗಾಳಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ

ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ! Read More »

ಕರಾವಳಿ, ಕರ್ನಾಟಕ

ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ

(ನ್ಯೂಸ್ ಕಡಬ) newskadaba.com ತಲಕಾವೇರಿ, ಸೆ.23: ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವವಾಗಲಿದೆ. ತಲಕಾವೇರಿಯ ತೀರ್ಥೋದ್ಭವದ ಕುರಿತು ಶ್ರೀ ತಲಕಾವೇರಿ, ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದೇ ಮುಂಬರುವ ಸೆಪ್ಟೆಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು. ಅಕ್ಟೋಬರ್ 4 ರಂದು ಬೆಳಿಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ,

ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ Read More »

ಕರಾವಳಿ, ಕರ್ನಾಟಕ

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23:  ನಾಲ್ಕನೇ ಹಂತದ ಅಲ್​ಲಾಕ್ ಅಂತ್ಯಗೊಳ್ಳುತ್ತಿದೆ. ಸೆ. 30ರ ನಂತರದ ಐದನೇ ಹಂತದ ಲಾಕ್​ಡೌನ್ ಸಡಿಲಿಕೆ ಹೇಗಿರುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸುತ್ತಿದ್ದಾರೆ.     ಕರ್ನಾಟಕ ಅಲ್ಲದೆ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಸಿಎಂಗಳು ಆನ್​ಲೈನ್​ನಲ್ಲಿ ನಡೆಯುವ

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ!

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 23:  ಬಾಲಿವುಡ್‌ ಜಗತ್ತಿನ ಮಾದಕ ನಟಿ ಪೂನಂ ಪಾಂಡೆ ಕಳೆದ 12 ದಿನಗಳ ಹಿಂದೆ ಬಹುಕಾಲದ ಗೆಳೆಯ ಸ್ಯಾಮ್ ಬೊಂಬೆ ಜೊತೆ ಮದುವೆಯಾಗಿದ್ದರು. ಆದರೆ ಈಗ ಅವರೇ ಗಂಡನ ವಿರುದ್ಧ ದೂರು ದಾಖಲಿಸಿ ಅರೆಸ್ಟ್ ಮಾಡಿಸಿದ್ದಾರೆ ಬಾಲಿವುಡ್ ನಟಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ. ಪೂನಂಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top