ಮಂಗಳೂರು

ಉದ್ಯಮಿ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.23: ಸುಳ್ಯ ತಾಲೂಕು ಸಂಯುಕ್ತ ಜಮಾಯತ್‌ ಮಾಜಿ ಅಧ್ಯಕ್ಷ ಸುಳ್ಯದಲ್ಲಿ ಹಿಂದೆ ಉದ್ಯಮ ನಡೆಸುತ್ತಿದ್ದು ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ನ ಅಧ್ಯಕ್ಷರು, ಸುಳ್ಯ ಎ.ಪಿ.ಯಂ.ಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿಯವರ ಸಹೋದರ ಹಾಜಿ ಎಸ್.‌ ಇಬ್ರಾಹಿಂ ಕಮ್ಮಡಿ(75) ರವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಮ್ಮಾಡಿ ಫ್ಲೈವುಡ್‌ ಮತ್ತು ಬ್ಲಕ್‌ ಬೋರ್ಡ್‌ ಸಂಸ್ಥೆಯ ಮಾಲಕರೂ ಉದ್ಯಮಿಯ ಆಗಿರುವ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿಯವರು ಸಾಮಾಜಿಕ ಧಾರ್ಮಿಕ […]

ಉದ್ಯಮಿ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿ ನಿಧನ Read More »

ಕರಾವಳಿ

ವಿದ್ಯಾರ್ಥಿನಿಯ ಆನ್‌ಲೈನ್ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ನೀಡಿದ ಇನ್‌ಫೋಸಿಸ್

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 23:  ಮಡಲು ಗೂಡಲ್ಲಿ ಕೂತು ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದ ಇಡೂರು ಕುಂಜ್ಞಾಡಿಯ ವಿದ್ಯಾರ್ಥಿನಿಗೆ ಇನ್ಫೋಸಿಸ್ ಸಂಸ್ಥೆ ಲ್ಯಾಪ್‌ಟಾಪ್ ಕೊಡುಗೆಯಾಗಿ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದೆ.   ಬೈಂದೂರು ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಗೋಳಿಕೆರೆ ಗೋಪಾಲ ಗೌಡ ಮತ್ತು ಗೀತಾ ಮಕ್ಕಳಾದ ಹೆಬ್ರಿ ನವೋದಯ ಶಾಲೆ 10ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಹಾಗೂ 9ನೇ ತರಗತಿ ವಿದ್ಯಾರ್ಥಿ ಭರತ್ ಪ್ರತಿಭಾವಂತ ವಿದ್ಯಾರ್ಥಿಗಳು. ಮನೆ ಪರಿಸರದಲ್ಲಿ ಸೂಕ್ತ ನೆಟ್‌ವರ್ಕ್ ಸಿಗದೆ

ವಿದ್ಯಾರ್ಥಿನಿಯ ಆನ್‌ಲೈನ್ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ನೀಡಿದ ಇನ್‌ಫೋಸಿಸ್ Read More »

ಕರ್ನಾಟಕ

ಆರು ತಿಂಗಳ ಕಂದನ ವಿಶ್ವ ದಾಖಲೆ..!!

(ನ್ಯೂಸ್ ಕಡಬ) newskadaba.com ಉತಾಹ್ , ಸೆ. 23:  ಮೂರ್ತಿ ಚಿಕ್ಕಾದಾದರೂ ಕೀರ್ತಿ ದೊಡ್ಡದು ಅನ್ನೋ ಮಾತಿದೆ. ಈ ಮಾತು ಇದೀಗಾ ಅಕ್ಷಃರಶ ನಿಜವಾಗಿದೆ. ಹೌದು ಈ ಪುಟ್ಟ ಕಂದನಿಗೆ ಈಗ ಕೇವಲ ಆರು ತಿಂಗಳು ಆದ್ರೆ ಈ ಪಾಪುವಿನ ಸಾಹಸ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟು ನೋಡುವಂತದ್ದು. ಹೌದು ಯುಎಸ್ ನ ಉತಾಹ್ ನಲ್ಲಿ ನೆಲೆಸಿರೋ ಈ ಆರು ತಿಂಗಳ ಮಗುವಿನ ಹೆಸರು ರಿಚ್ ಕೇಸಿ ಹಂಫೆರಿಸ್ ಎಂದು. ಈ ಮಗು ಕಳೆದವಾರಷ್ಟೇ ವಿಶ್ವ ದಾಖಲೆಯೊಂದನ್ನು ಮುರಿದಿದೆ.ನೀರಲ್ಲಿ

ಆರು ತಿಂಗಳ ಕಂದನ ವಿಶ್ವ ದಾಖಲೆ..!! Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ

(ನ್ಯೂಸ್ ಕಡಬ) newskadaba.com ಕೊಲಂಬಿಯಾ , ಸೆ. 23:  ಹೆತ್ತವರು ತಮ್ಮ ಪುಟ್ಟ ಮಕ್ಕಳನ್ನು ಎಷ್ಟೇ ಜೋಪಾನವಾಗಿ ನೋಡಿಕೊಂಡರು ಸಾಕಾಗೊದಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಎಳೆಯ ಕಂದ ಕಣ್ಣು ತಪ್ಪಿಸಿ ಪೋಷಕರೇ ಬೆಚ್ಚಿ ಬೀಳಿಸುವಂತಹ ಅವಾಂತರವನ್ನೇ ಸೃಷ್ಟಿಮಾಡುತ್ತದೆ. ಇಂತದ್ದೇ ಒಂದು ಘಟನೆ ಇದೀಗಾ ವೈರಲ್ ಆಗಿದೆ.     ಕೊಲಂಬಿಯಾದ ಫ್ಲೋರೆನ್ಸಿಯಾ ನಗರದಲ್ಲಿ ಸೆಪ್ಟೆಂಬರ್​ 14ರಂದು ಈ ಘಟನೆ ನಡೆದಿದ್ದು, ಮನೆಯ ಮುಂದೆ ಬೇಬಿ ವಾಕರ್​ನಲ್ಲಿ ನಡೆದಾಡುತ್ತಿದ್ದ ಮಗು ನಿಯಂತ್ರಣ ತಪ್ಪಿ ಮನೆ ಮುಂದಿನ ರಸ್ತೆಗೆ ಇಳಿಯುತ್ತದೆ. ನೋಡ

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ ಹುಡುಗಿಯನ್ನು ನೆಪವೊಡ್ಡಿ ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ. ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಅಭಿವೃದ್ದಿಗೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟಿ ಯವರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ. 2020 ಸೆ.5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ Read More »

ಕರಾವಳಿ

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22 : ಬೆಂಗಳೂರು ಕಾವ್ಯ ಸ್ಪಂದನ ಸಾಹಿತ್ಯ ಬಳಗ ಆಯೋಜಿಸಿದ ʼವ್ಯಕ್ತಿ ಜೀವನ ಬರಹʼ ಸ್ಪರ್ಧೆಯಲ್ಲಿ ಕಡಬದ ದಿಲೀಪ್‌ ವೇದಿಕ್‌ ರವರು ಪ್ರಥಮ ಸ್ಥಾನ ಗಳಿಸಿದ್ದಾರೆ.         ನೂಜಿಬಾಳ್ತಿಲ ನಿವಾಸಿ ಶ್ರೀಮತಿ ಲತಾ ವರ್ಗೀಸ್‌ ಅವರ ಜೀವನ ಕಥೆಯನ್ನು ಆಧರಿಸಿ ಇವರು ಬರೆದ ಬರಹಕ್ಕೆ ಪ್ರಥಮ ಸ್ಥಾನ ದೊರೆತಿದೆ. ಇವರು ಕಡಬ ನೂಜಿಬಾಳ್ತಿಲ ಬದಿಬಾಗಿಲು ದಿ. ಶಶಿಧರ್‌ ಹಾಗೂ ವಿಜಯಕುಮಾರಿ ದಂಪತಿ ಪುತ್ರ.  

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ Read More »

ಕರಾವಳಿ

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.22: ಮಣಿಪಾಲದಲ್ಲಿ ಗುಡ್ಡ ಕುಸಿತದಿಂದಾಗಿ ಬಹು ಅಂತಸ್ತಿನ ಕಟ್ಟಡವೊಂದು ಅಪಾಯಮಟ್ಟಕ್ಕೆ ಸಿಲುಕಿಕೊಂಡಿದೆ. ಸುಮಾರು 8 ಅಂತಸ್ಥಿನ ವಸತಿ ಸಮುಚ್ಚಯದಲ್ಲಿ ಸುಮಾರು 23 ಕುಟುಂಬಗಳು ನೆಲೆಸಿವೆ. ಕಟ್ಟವು ಅಪಾಯದ ಹಿನ್ನಲೆಯಲ್ಲಿ ಇರುವ ಕಾರಣ ಕುಟುಂಬಗಳು ಸ್ಥಳಾಂತರಿಸಬೇಕಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ. ಕಳೆದ ದಿನ ಬೆಳಗ್ಗಿನಿಂದಲೇ ಭೂ ಕುಸಿತ ಆರಂಭಗೊಂಡಿದ್ದು, ಕುಸಿತದ ಮಟ್ಟ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅಪಾಯದ ಮುನ್ಸೂಚನೆಯಲ್ಲಿದೆ. ಸ್ಥಳಕ್ಕೆ ಆಗಮಿಸಿದ ನಗರ ಪಾಲಿಕೆ ಆಯುಕ್ತರಾದ ಆನಂದ್‌ ಕಲ್ಲೋಲಿಕರ್‌, ಎಂಜಿನಿಯರ್‌ ಮೋಹನ್‌

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ Read More »

ಕರಾವಳಿ, ಕರ್ನಾಟಕ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22:   ಕಡಬ ಮತ್ತು ಪುತ್ತೂರು ಉಭಯ ತಾಲೂಕುಗಳಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೊಂಚ ಮಟ್ಟಿನ ಸಮಾಧಾನ ಉಂಟುಮಾಡಿದೆ.       ಆರೋಗ್ಯ ಇಲಾಖೆಯ ವರದಿಯಂತೆ ಮಂಗಳವಾರದಂದು ಪುತ್ತೂರು ತಾಲೂಕಿನ 6 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ನೆಹರೂನಗರದ 75 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 64 ವರ್ಷದ ವ್ಯಕ್ತಿ, ಕೃಷ್ಣನಗರದ 77 ವರ್ಷದ ವ್ಯಕ್ತಿ, 50 ವರ್ಷದ ವ್ಯಕ್ತಿ, ಕಬಕದ 24 ವರ್ಷದ ಯುವತಿ ಹಾಗೂ ನರಿಮೊಗರು ನಿವಾಸಿ 26 ವರ್ಷದ ಯುವತಿಯಲ್ಲಿ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು Read More »

ಕರಾವಳಿ
Scroll to Top