ಮಂಗಳೂರು

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.18:  ಕಾಳಿಂಗ ಸರ್ಪವೊಂದು, ಬೆಕ್ಕಣ್ಣ ಹಾವನ್ನು ನುಂಗುವ ದೃಶ್ಯ ಇಂದು ಕ್ಯಾಮರ ಕಣ್ಣಲ್ಲಿ ಸೆರೆಯಾಗಿದೆ. ಈ ದೃಶ್ಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕೊಳಚವು ಎಂಬಲ್ಲಿ ರಾಧಾ ಬಿ ನಾಯ್ಕ್ ಅವರ ಮನೆಯಲ್ಲಿ ಕಂಡು ಬಂದಿದೆ. ಇನ್ನು, ಕಾಳಿಂಗ ಸರ್ಪವನ್ನು ಸ್ನೇಕ್ ಅಶೋಕ್ ವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 7 ಫೀಟ್ ಉದ್ದ ಇದ್ದು. ಬೆಕ್ಕಣ್ನ ಹಾವು ಸುಮಾರು 5 ಫೀಟ್ ಉದ್ದ ಇತ್ತು ಎಂಬುದಾಗಿ ಸ್ನೇಕ್ […]

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!! Read More »

ಕರಾವಳಿ, ಕರ್ನಾಟಕ

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.18: ಇಲ್ಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಅರ್ಚಕರ ಕೊಲೆ ಮಾಡಿ ಹತ್ಯೆ ಮಾಡಿ ಹುಂಡಿ ದೋಚಿದ್ದ ಪ್ರಕರಣ ಮಾಸುವ ಮುನ್ನವೇ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ಕಳೆದ ದಿನ ರಾತ್ರಿ ಕಳ್ಳತನ ನಡೆದಿದೆ.     ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿರುವುದು ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡ ಬೀಡು ಬಿಟ್ಟಿರುವ ಅನುಮಾನ ಮೂಡಿಸಿದೆ. ನಾಲ್ಕೈದು ದುಷ್ಕರ್ಮಿಗಳ ತಂಡ ದೇವಾಲಯದ ಬಾಗಿಲ ಕಬ್ಬಿನ ಸರಳುಗಳನ್ನು

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.     ಮೈಸೂರಿನ ನಜರ್​​ಬಾದ್​​ನಲ್ಲಿ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು. ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18: ಈಗಾಗಲೇ ಹಲವರನ್ನು ಸಿಸಿಬಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು, ವಿಚಾರಣೆಯನ್ನೂ ನಡೆಸುತ್ತಿದೆ.   ಇದರ ಬೆನ್ನಲ್ಲೇ, ಟಿವಿ ಆಂಕರ್ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಪ್ರಕರಣದಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಅಕುಲ್ ಬಾಲಾಜಿಗೂ ಬಿಗ್ ಶಾಕ್ ನೀಡಿದೆ. ಈ ಮೂಲಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ.    

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್ Read More »

ಕರ್ನಾಟಕ

ಎಡಮಂಗಲ: ಮಹಿಳೆ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಎಡಮಂಗಲ, ಸೆ.18: ಎಡಮಂಗಲ ಗ್ರಾಮದ ಎರಿಂಬಿಲ ಎಂಬಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.       ಇವರು ಎಡಮಂಗಲದ ಎರಿಂಬಿಲ ಮೋಹನ ಎ.ಎಂಬವರ ಪತ್ನಿ ಮಂಜುಳ(28) ಎಂಬವರು ಸೆ.13 ರಂದು ಮನೆಯಿಂದ ಕಾನೆಯಾಗಿದ್ದಾರೆಂದು ಅವರ ಪತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.    

ಎಡಮಂಗಲ: ಮಹಿಳೆ ನಾಪತ್ತೆ..!! Read More »

ಕರಾವಳಿ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18:  ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಇಲಾಖೆಯ ಅಧಿಕಾರಿ, ಕೆಲಸಕ್ಕೆ ಸಂಬಂಧಪಟ್ಟಂತೆ ಹಣಕ್ಕೆ ಬೇಡಿಕೆಯಿಟ್ಟರೆ, ನನಗೆ ಅಥವಾ ಉಸ್ತುವರಿ ಸಚಿವರಿಗೆ,ಯಾ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕರೆ ಮಾಡಿದರೆ, ಅಂತವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಲಾಗುವುದು ಹಾಗೂ ಬಂಧಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ 70ನೇ ಜ್ಮದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಮೋರ್ಚಾಗಳ ವತಿಯಿಂದ ನಡೆದ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!! Read More »

ಕರಾವಳಿ, ಕರ್ನಾಟಕ

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.   ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.  

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ Read More »

ಕರಾವಳಿ, ಕರ್ನಾಟಕ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ.18:  ಸಾಗರ ರಸ್ತೆಯ ಕಿತ್ರೆ ಕ್ರಾಸ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 750 ಗ್ರಾಂ ತೂಕದ ಗಾಂಜಾ, ಸ್ಕೂಟಿ, 3 ಮೊಬೈಲ್ ಫೋನ್ ಹಾಗೂ 2700 ರೂ. ನಗದು ವಶಪಡಿಸಿಕೊಂಡಿದ್ದಾರೆ.     ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿಎಸ್​ಐ ಓಂಕಾರಪ್ಪ, ಭಟ್ಕಳ ಶಹರ ಪೊಲೀಸ್ ಠಾಣೆಯ ಪಿಎಸ್​ಐ ಭರತಕುಮಾರ ವಿ., ಎಚ್ ಬಿ. ಕುಡಗುಂಟಿ. ಎಎಸ್​ಐ ರಾಮಚಂದ್ರ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.18:   ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು  (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ. ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೋದಿಜೀ ಜನ್ಮ ದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್‌ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಗುರುವಾರ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದರು. ‌     ಈಚೆಗೆ ಕೋವಿಡ್- 19 ನಿಂದ ಗುಣಮುಖರಾಗಿರುವ ಅವರು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದರು. ಪ್ಲಾಸ್ಮಾ ದಾನಕ್ಕಾಗಿ ಅವರು ಬುಧವಾರ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದು, ವೈದ್ಯರ ಒಪ್ಪಿಗೆ ಪತ್ರ ಪಡೆದುಕೊಂಡಿದ್ದರು.ಕೋವಿಡ್‌-19 ನೆಗೆಟಿವ್ ಬಂದು ಗುಣಮುಖರಾಗಿರುವ

ಮೋದಿಜೀ ಜನ್ಮ ದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್‌ ಶೆಟ್ಟಿ Read More »

ಕರಾವಳಿ
Scroll to Top