ಮಂಗಳೂರು

ಗಂಗೊಳ್ಳಿ : ದೇವಸ್ಥಾನದಲ್ಲಿಯೇ ಆತ್ಮಹತ್ಯೆ ಗೆ ಯತ್ನ..!!!

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.17:  ವ್ಯಕ್ತಿಯೋರ್ವ ಇದ್ದಕಿದ್ದಂತೆ ದೇವಲಾಯದ ಒಳಗೆ ಪ್ರವೇಶಿಸಿ, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಗಂಗೊಳ್ಳಿಯ ಶ್ರೀಮಹಾಕಾಳಿ ದೇವಳದ ಹಿಂಬದಿಯ ದೇವಸ್ಥಾನವೊಂದರಲ್ಲಿ ನಡೆದಿರುವುದು ವರದಿಯಾಗಿದೆ. ಈ ವೇಳೆ ಆತನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಂಕಿ ನಂದಿಸಲು ಹೋಗಿ ಗಾಯಗೊಂಡವರನ್ನು ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗುರುತಿಸಲಾಗಿದೆ. ಮೂವರನ್ನೂ ಮಣಿಪಾಲ ಆಸ್ಪತ್ರೆಗೆ […]

ಗಂಗೊಳ್ಳಿ : ದೇವಸ್ಥಾನದಲ್ಲಿಯೇ ಆತ್ಮಹತ್ಯೆ ಗೆ ಯತ್ನ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಳಿಲ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ಗೆ ಸಂಪೂರ್ಣ ಭಸ್ಮವಾದ ಬೈಕ್

(ನ್ಯೂಸ್ ಕಡಬ) newskadaba.com ಬಾಳಿಲ, ಸೆ.17: ನಿಲ್ಲಿಸಿದ್ದ ಬೈಕ್‌ ನಲ್ಲಿ ವಯರಿಂಗ್‌ ಶಾರ್ಟ್‌ ಸರ್ಕ್ಯೂಟ್‌ಗೊಂಡು ಬೈಕ್‌ ಸಂಪೂರ್ಣ ಹೊತ್ತಿ ಉರಿದ ಘಟನೆ ಇಂದು ಮಧ್ಯಾಹ್ನ ಬಾಳಿಲದಲ್ಲಿ ನಡೆದಿದೆ.     ಬಾಳಿಲದ ಭಾರತ ಕಾಂಪ್ಲೆಕ್ಸ್‌ ಸಮೀಪ ಸೆಡ್ನಲ್ಲಿ ರಾಕೇಶ್‌ ಎಂಬವರು ತಮ್ಮ ಬಜಾಜ್‌ ಪಲ್ಸರ್‌ ಬೈಕನ್ನು ನಿಲ್ಲಿಸಿದ್ದರು. ಬೈಕ್‌ ಹೊತ್ತಿ ಉರಿಯುತ್ತಿರುವುದನ್ನು ಕಂಡು ಸ್ಥಳೀಯರು ನೀರು ಹಾಯಿಸಿ ನಂದಿಸಲು ಸಹಕರಿಸಿದರು. ಈ ವೇಳೆ ಬೈಕ್‌ ಸಂಪೂರ್ಣ ಭಸ್ಮ ವಾಗಿತ್ತು.  

ಬಾಳಿಲ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ಗೆ ಸಂಪೂರ್ಣ ಭಸ್ಮವಾದ ಬೈಕ್ Read More »

ಕರಾವಳಿ

ಕಾರವಾರ : ಈಜಲು ಹೋದ ಇಬ್ಬರು ಸಮುದ್ರ ಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರು      ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕರಿಯಪ್ಪನ ಕಟ್ಟೆ ಕಡಲತೀರ ಪ್ರದೇಶದಲ್ಲಿ ನಡೆದಿದೆ.   ಪ್ರವಾಸಿಗರಾದ ಮೈಸೂರಿನ ಸುಹಾಸ್(17) ಹಾಗೂ ಈತನೊಂದಿಗೆ ಬಂದಿದ್ದ ಮಂಡ್ಯ ಮೂಲದ ಉಲ್ಲಾಸ್ (15) ಸಮುದ್ರದಲ್ಲಿ ಕಾಣಿಯಾದ ಬಾಲಕರಾಗಿದ್ದಾರೆ. ಒಟ್ಟು 8 ಜನರ ತಂಡ ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದರು.ಸ್ಥಳೀಯರ ಮಾತಿಗೆ ಬೆಲೆ ನೀಡದೆ ಬಾಲಕರು ಸಮುದ್ರಕ್ಕಿಳಿದಿದ್ದು, ಈ ವೇಳೆ

ಕಾರವಾರ : ಈಜಲು ಹೋದ ಇಬ್ಬರು ಸಮುದ್ರ ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ ಪೆಡ್ಲರ್ ಗಳ ಮೇಲೆ ಪೋಲೀಸ್ ದಾಳಿ ➤ ಮೂವರು ಪೋಲೀಸರ ವಶಕ್ಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಕುಂದಾಪುರದ ಕೋಟೇಶ್ವರದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೋಲೀಸರು ಬಂಧಿಸಿದ್ದು ಅವರಿಂದ 1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೂಡುಗೋಪಾಡಿ ಗ್ರಾಮದ ಮುಷ್ರೀಫ್ ಅಹಮದ್ (24), ವಿಟ್ಟಲ್ವಾಡಿ ಶ್ರೇಯಸ್ ದೇವಾಡಿಗ (23), ಮತ್ತು ಕೋಟೇಶ್ವರ ಮೂಲದ ಪ್ರೀತಮ್ ಅಲಿಯಾಸ್ ಪ್ರೀತು (23) ಎಂದು ಗುರುತಿಸಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸದಾಶಿವ ಗೌರೋಜಿ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು ಈ ಮೂವರು ಕೋಟೇಶ್ವರದಲ್ಲಿ ದ್ವಿಚಕ್ರ ವಾಹನ

ಡ್ರಗ್ ಪೆಡ್ಲರ್ ಗಳ ಮೇಲೆ ಪೋಲೀಸ್ ದಾಳಿ ➤ ಮೂವರು ಪೋಲೀಸರ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಬಿಗ್ರೇಡ್‌‌ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.17: ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸುಬ್ರಹ್ಮಣ್ಯ ಯುವ ಬಿಗ್ರೇಡ್‌ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.     ಕುಮಾರದಾರ ಆಸುಪಾಸಿನಲ್ಲಿ ಸ್ವಚ್ಚತೆ ಮಾಡಿ, ಬಳಿಕ ನಾಗೋದ್ಯಾನದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.    

ಸುಬ್ರಹ್ಮಣ್ಯ: ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಬಿಗ್ರೇಡ್‌‌ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಮಾರುಕಟ್ಟೆಯನ್ನು ಷರತ್ತುಗಳೊಂದಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.17: ಷರತ್ತುಗಳೊಂದಿಗೆ ಕಾಸರಗೋಡು ಮಾರುಕಟ್ಟೆಯನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ . ಡಿ . ಸಜಿತ್ ಬಾಬು ತಿಳಿಸಿದ್ದಾರೆ. ಬುಧವಾರ ನಡೆದ ಜಿಲ್ಲಾ ಕೊರೋನಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು.     ಒಂದು ದಿನ ಬಿಟ್ಟು ಒಂದು ದಿನ ಶೇಕಡಾ 50 ರಷ್ಟು ಮಂದಿಗೆ ಮಾರಾಟಕ್ಕೆ ಅನುಮತಿ ನೀಡಲಾಗುವುದು. ಟೋಕನ್ ಮೂಲಕ ಗ್ರಾಹಕರನ್ನು ನಿಯಂತ್ರಿಸಲಾಗುವುದು . ಮಾರುಕಟ್ಟೆ ಪ್ರವೇಶಕ್ಕೆ ಹಾಗೂ ಹೊರ ಬರಲು ವಿಶೇಷ ದಾರಿಯ ವ್ಯವಸ್ಥೆ

ಕಾಸರಗೋಡು: ಮಾರುಕಟ್ಟೆಯನ್ನು ಷರತ್ತುಗಳೊಂದಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಮನವಿ Read More »

ಕರ್ನಾಟಕ

ಏನೇಕಲ್ಲು : ಮರವೊಂದು ಮುರಿದು ಬಿದ್ದು ಮನೆ ಭಾಗಶಃ ಹಾನಿ.!

(ನ್ಯೂಸ್ ಕಡಬ) newskadaba.com ಏನೇಕಲ್ಲು , ಸೆ.17: ಯೇನುಕಲ್ಲು ಗ್ರಾಮದ ಮಾವಂಜಿ ದಿ. ರಾಮಚಂದ್ರರವರ ಪತ್ನಿ ಶ್ರೀಮತಿ ಚಂದ್ರಾವತಿಯವರ ಮನೆಗೆ ಕಳೆದ ದಿನ ರಾತ್ರಿ ಮರವೊಂದು ಮನೆಯ ಮುಂಭಾಗಕ್ಕೆ ಮುರಿದು ಬಿದ್ದು ಭಾಗಶಃ ಹಾನಿಯುಂಟಾಗಿದೆ.   ಚಂದ್ರಾವತಿಯವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು, ಈಗಲೋ ಆಗಲೋ ಬೀಳುವಂತಿದೆ. ಮಾಡಿಂದ ನೀರು ಜನಿಯುವುದಕ್ಕೆ  ಮನೆಯ ಮೇಲೆ ಟರ್ಪಾಲು ಹೊದಿಸಲಾಗಿದೆ. ಸರಿಯಾದ ಮಾರ್ಗದ ವ್ಯವಸ್ಥೆಯಿಲ್ಲದೆ ಮನೆ ಕಟ್ಟಲು ಬೇಕಾದ ಸಾಮಾಗ್ರಿಗಳನ್ನು ತರಲು ಅನಾನುಕೂಲವಾಗಿರುವುದರಿಂದ ಹೊಸ ಮನೆ ನಿರ್ಮಿಸಲು ಆಗಲಿಲ್ಲ ಎಂಬುದು ಚಂದ್ರಾವತಿಯವರ

ಏನೇಕಲ್ಲು : ಮರವೊಂದು ಮುರಿದು ಬಿದ್ದು ಮನೆ ಭಾಗಶಃ ಹಾನಿ.! Read More »

ಕರಾವಳಿ, ಕರ್ನಾಟಕ

ಗೋಹತ್ಯೆ ಕಡಿವಾಣಕ್ಕೆ ಕೂಗು ➤ ಪೇಜಾವರ ಶ್ರೀಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಗೋ ಹತ್ಯೆಗೆ ಕಡಿವಾಣ ಹಾಕಲು, ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಪರಮ ಪೂಜ್ಯ ಪೇಜಾವರ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಯವರಿಂದ, “ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯಿದೆಯನ್ನು ತಕ್ಷಣ ಜಾರಿಗೊಳಿಸುವಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.  ಒಂದು ವಾರದ ಹಿಂದೆ ಸಂಘಟನೆಯ ಪ್ರಮುಖರು ಸ್ವಾಮೀಜಿಯವರನ್ನು ಇದೇ ವಿಚಾರದಲ್ಲಿ ಭೇಟಿ ಮಾಡಿ

ಗೋಹತ್ಯೆ ಕಡಿವಾಣಕ್ಕೆ ಕೂಗು ➤ ಪೇಜಾವರ ಶ್ರೀಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿ. ವಿ : ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಬುಧವಾರ ಆರಂಭಗೊಂಡಿದೆ. ಯುಜಿಯಲ್ಲಿ ಒಟ್ಟು 22,745 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 757 ಮಂದಿ ಗೈರುಹಾಜರಾಗಿದ್ದಾರೆ. ಪಿಜಿ ವಿಭಾಗದಲ್ಲಿ 3,470 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11 ಮಂದಿ ಗೈರಾಗಿದ್ದಾರೆ.   ಗ್ರಾಮೀಣ ಭಾಗದ ಕಾಲೇಜುಗಳ ಸುಮಾರು 500 ವಿದ್ಯಾರ್ಥಿಗಳ ವಿವರ ಲಭಿಸಿಲ್ಲ. ಒಟ್ಟು 205 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ತಿಳಿಸಿದ್ದಾರೆ. ಪರೀಕ್ಷೆಗೂ

ಮಂಗಳೂರು ವಿ. ವಿ : ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಆರಂಭ Read More »

ಕರಾವಳಿ, ಕರ್ನಾಟಕ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಸಂಬ್ರಮ ➤ ಸಿಎಂ ಬಿಎಸ್‌ವೈರಿಂದ ಪ್ರಧಾನಿಗೆ ವಿಶ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.17:  ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಇಂದು 70ನೇ ವರ್ಷದ ಜನ್ಮದಿನದ ಸಂಭ್ರಮ. ಹೀಗಾಗಿ ದೇಶದ ಮೂಲೆ ಮೂಲೆಗಳಿಂದ ಪ್ರಧಾನಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಇನ್ನು ಪ್ರಧಾನಿ  ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರೇ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇನ್ನು ರಾಜ್ಯದ ಬಿಜೆಪಿ ನಾಯಕರು ಸೇರಿ ಹಲವು ಗಣ್ಯರು ಭಾರತವನ್ನು ಪ್ರತಿನಿಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭ ಕಾಮನೆಗಳನ್ನು ಕೋರಿದ್ದಾರೆ.   ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಸಂಬ್ರಮ ➤ ಸಿಎಂ ಬಿಎಸ್‌ವೈರಿಂದ ಪ್ರಧಾನಿಗೆ ವಿಶ್ Read More »

ರಾಷ್ಟ್ರೀಯ ನ್ಯೂಸ್
Scroll to Top