ಮಂಗಳೂರು

‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12 :ನಾಳೆಯಿಂದ ‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲಿದೆ. ಹೌದು, ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.   ಕೋವಿಡ್ ಸೋಂಕಿನ ಹಿನ್ನೆಲೆ ‘ಸಾರ್ವಜನಿಕ ಗ್ರಂಥಾಲಯವನ್ನು ಮುಚ್ಚಲಾಗಿತ್ತು.ಇದೀಗ ನಾಳೆಯಿಂದ ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ […]

‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ Read More »

ಕರಾವಳಿ, ಕರ್ನಾಟಕ

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಲಖನೌ, ಸೆ.12: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಮೊಸಳೆಯನ್ನು ಹಿಡಿದಿಟ್ಟುಕೊಂಡ ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರಿಗೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಬುದ್ದಿ ಕಲಿಸಿದ್ದಾರೆ.     ಹೌದು, ಉತ್ತರ ಪ್ರದೇಶದ ಭಾಗದಲ್ಲಿ ಮಾನ್ಸೂನ್ ಮಳೆ ಸುರಿದಿದೆ. ಮಳೆಯಿಂದ ಪ್ರವಾಹ ಉಂಟಾಗಿದೆ. ಈ ವೇಳೆ ಮೊಸಳೆಯೊಂದು ಕೊಚ್ಚಿಕೊಂಡು

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಹೊಲಿಗೆ ತರಬೇತಿ ಶಿಬಿರ ಇಂದು ಉದ್ಘಾಟನೆ ಮಾಡಲಾಯಿತು.   ಸಂಪುಟ ನರಸಿಂಹ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ರವರು ರಿಬ್ಬನ್ ಕಟ್ ಮಾಡುವ ಮೂಲಕ ಹೊಲಿಗೆ ಯಂತ್ರಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತ ಅಧಿಕಾರಿ, ವಲಯ ಮೇಲ್ವಿಚಾರಕಾರು, ಜಿಲ್ಲಾ ನಿರ್ದೇಶಕರು, ಪಂಚಾಯತ್ ಅಭಿವೃದ್ದಿ ಅದಿಕಾರಿ ಸೇರಿದಂತೆ ಆನೇಕ ಗಣ್ಯರು

ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

SSLCಯಲ್ಲಿ ಹೆಚ್ಚು ಅಂಕ ಗಳಿಸಿದ ಋತ್ವಿಕ್ ಎನ್.ಬಿ ಗೆ ಪಿಲ್ಯ ಫ್ಯಾಷನ್ನಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 612 ಅಂಕ ಗಳಿಸಿದ ಸಾಧಕ ವಿದ್ಯಾರ್ಥಿ ಋತ್ವಿಕ್ ಎನ್.ಬಿ. ಹಾಗೂ ಪೋಷಕರಾದ ನಾರಾಯಣ ಗೌಡ, ಸುಂದರಿಯವರನ್ನು ಪಿಲ್ಯ ಫ್ಯಾಷನ್ ವತಿಯಿಂದ ಕಡಬ ತಾಲೂಕು ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರು ಪಿಲ್ಯ ಫ್ಯಾಷನ್ ನಲ್ಲಿ ಶಾಲು ಹೊದಿಸಿ ಫಲಪುಷ್ಪ , ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.     ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ, ವಿಜಯ ಸ್ವೀಟ್ಸ್ ಮಾಲಕ

SSLCಯಲ್ಲಿ ಹೆಚ್ಚು ಅಂಕ ಗಳಿಸಿದ ಋತ್ವಿಕ್ ಎನ್.ಬಿ ಗೆ ಪಿಲ್ಯ ಫ್ಯಾಷನ್ನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.11: ಮಾಜಿ ರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜಯಂತಿಯಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಕರ್ನಾಟಕ ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.     ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಂದರ್ಭ ರಾಜ್ಯ ಶಿಕ್ಷಣ ಇಲಾಖೆಯಿಂದ ಆಯ್ಕೆಯಾದ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಪ್ರಶಸ್ತಿ ವಿಜೇತ ಮೂವರು ಶಿಕ್ಷಕರಾದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಾದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್‌.ಯಾಕೂಬ್‌‌, ಅಫ್ಜಲ್ಪುರದ ಬಂದರವಾಡದ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ Read More »

ಕರಾವಳಿ, ಕರ್ನಾಟಕ

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸರಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದ ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಮಡಿಯಾಳ ಸದಾನಂದ ರಾವ್‌ (76) ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.     ಅವರು ಪತ್ನಿ ಮೋಹಿನಿ ಎಸ್.ರಾವ್‌, ಪುತ್ರ ಸುಧೀರ್‌, ಪುತ್ರಿ ಅನ್ನಪೂರ್ಣ ಅವರನ್ನು ಅಗಲಿದ್ದಾರೆ.ಹಲವಾರು ಗಣ್ಯರು ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.    

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಾಷಣಗಳಲ್ಲಿ, ಪತ್ರಿಕೆಗಳಲ್ಲಿ ಪರಿಸರ ದಿನಾಚರಣೆಯಂದು ಪರಿಸರ ಉಳಿವಿನ ಜಾಗೃತಿ ಹೆಚ್ಚೆಚ್ಚು ಕೇಳಿ ಬರುತ್ತದೆ. ಆದರೆ ಈ ಭಾಷಣಗಳು, ಲೇಖನಗಳು ಕೇವಲ ಆ ದಿನಕ್ಕೆ ಮಾತ್ರ ಸೀಮಿತವಾಗುತ್ತವೆ. ಆ ಬಳಿಕ ಮತ್ತೆ ಪರಿಸರ ನಾಶ, ಪರಿಸರ ಮಾಲಿನ್ಯದ ಕೆಲಸದಲ್ಲಿ ಭಾಷಣ ಮಾಡಿದವರು, ಕೇಳಿದವರು, ಲೇಖನ ಬರೆದವರು, ಓದುವವರು ಆ ಬಗ್ಗೆ ಮರೆತೇಬಿಡುವುದು ಸಾಮಾನ್ಯ ವಿಚಾರವೂ ಆಗಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಕೃಷಿಕರೊಬ್ಬರು ಪರಿಸರದ ಉಳಿವಿಗಾಗಿ ತನ್ನ ಜಮೀನನ್ನು ಕಾಯ್ದಿರಿಸಿದ ಅಪ್ಪಟ ಪರಿಸರ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಕರಾವಳಿ, ಸೆ.11. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು, ಬುಧವಾರ ಸಂಜೆ ಆರಂಭಗೊಂಡಿದ್ದು, ಇಂದು (ಶುಕ್ರವಾರ) ಮಳೆ ಮುಂದುವರೆದಿದೆ. ನಗರದ ಕುಂಟಿಕಾನದ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದಿದ್ದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ.   ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಗುರುವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು.ನಗರದಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ಮಳೆಯಿಂದ ಕೃತಕ ಪ್ರವಾಹ ಉಂಟಾಗಿದ್ದು,

ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಕರಾವಳಿ, ಕರ್ನಾಟಕ

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಟ್ಕಳ ಸಮುದ್ರ‌ತೀರದಿಂದ 17 ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರನ್ನು ಶುಕ್ರವಾರ ರಕ್ಷಣೆ ಮಾಡಲಾಗಿದೆ. ಕರಾವಳಿ ಕಾವಲು ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಎಲ್ಲರನ್ನು ಸುರಕ್ಷಿತವಾಗಿ ಭಟ್ಕಳ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.     ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿತ್ತು. ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ,

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ Read More »

ಕರಾವಳಿ, ಕರ್ನಾಟಕ

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.11: ನಾಡ ಹಬ್ಬ ದಸರಾವನ್ನು ಈ ಬಾರಿ ಅತ್ಯಂತವಾಗಿ ಅರಮನೆಗೆ ಸೀಮಿತವಾಗಿ ಆಚರಿಸಲು ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತೀರ್ಮಾನಿಸಿದೆ. ಅಲ್ಲದೆ ದಸರಾದಲ್ಲಿ ಭಾಗವಹಿಸುವ ಆನೆಗಳ ಸಂಖ್ಯೆಯನ್ನೂ 5 ಕ್ಕೆ ಮಿತಿ ಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಐದು ಆನೆಗಳ ಪಟ್ಟಿಯನ್ನು ಸಿದ್ದಪಡಿಸಿದ್ದಾರೆ. ಅರ್ಜುನನಿಗೆ 60 ವರ್ಷ ಮೀರಿರುವ ಹಿನ್ನೆಲೆಯಲ್ಲಿ ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ.  

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ Read More »

ಕರಾವಳಿ, ಕರ್ನಾಟಕ
Scroll to Top