ಮಂಗಳೂರು

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05:  ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ.ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಆದರೆ ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.     ಮಧ್ಯಮ ವರ್ಗದವರು, ಬಡವರ್ಗದವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು […]

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!?

(ನ್ಯೂಸ್ ಕಡಬ) newskadaba,ವಿಟ್ಲ,ಜೂ.02: ಕೋವಿಡ್ ನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರ ನಡೆಸುತ್ತಿರುವಾಗ ಆರೋಗ್ಯ ವ್ಯತ್ಯಯವಾಗಿ ಮಗನೂ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.ಪುಣಚ ಗ್ರಾಮದ ನಿವಾಸಿ ಪ್ರೊಪೆಸರ್ ಭುಜಂಗ ಶೆಟ್ಟಿ ಹಾಗೂ ಅವರ ಶೈಲೇಶ್ ಒಂದೇ ದಿನ ಅನಾರೋಗ್ಯ ತುತ್ತಾಗಿ ಮೃತ ಪಟ್ಟವರು.   ತಂದೆಯ ಅಂತ್ಯ ಸಂಸ್ಕಾರ ವಿಧಿ ವಿಧಾನಗಳು ಕೋವಿಡ್ ನಿಯಾಮಾವಳಿಯಂತೆ ನಡೆಯುತ್ತಿತ್ತು.ಈ ಸಂದರ್ಭ ಪುತ್ರ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.    

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!? Read More »

ಕರಾವಳಿ, ಕರ್ನಾಟಕ

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.     ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »

ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು.     ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ Read More »

ಕರಾವಳಿ

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.     ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02:ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.ಕೊರೊನಾ ಸಮಯದಲ್ಲಿ ಪರೀಕ್ಷೆ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?! Read More »

ಕರ್ನಾಟಕ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ತಿಳಿಸಿದ್ದಾರೆ.   ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್​ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್​ಗಳ ಹೆಚ್ಚಳ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ Read More »

ಕರ್ನಾಟಕ

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ,

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ Read More »

ಕರಾವಳಿ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.     ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ Read More »

ಕರಾವಳಿ, ಕರ್ನಾಟಕ
Scroll to Top