ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ
(ನ್ಯೂಸ್ ಕಡಬ) newskadaba.com ಪಂಜ, ಸೆ. 05: ಹಿಂದೂ ಜಾಗರಣ ವೇದಿಕೆ ಪಂಜ ವಲಯ, ಕೇನ್ಯ ಘಟಕ ಇದರ ಶ್ರೀ ಮಹಾವಿಷ್ಣು ಶಾಖೆಯು ಇಂದು ಸುಬ್ರಹ್ಮಣ್ಯ ಕೆ.ಬಿ.ಕಣ್ಕಲ್ ಇವರ ಮನೆಯಲ್ಲಿ ರಚನೆಯಾಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ರಾಜೀವ್ ಗೌಡ ಕಣ್ಕಲ್, ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ,ಉಪಾಧ್ಯಕ್ಷರಾಗಿ ವಿನ್ಯಾಸ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇವಿಪ್ರಸಾದ್. ಆನೆಮನೆ ಕಾರ್ಯದರ್ಶಿಗಳಾಗಿ ಪ್ರವೀಣ್ ಗೆಜ್ಜೆ, ಸುರೇಶ್ ನೆಲ್ಯಡ್ಕ, ಸಂಪರ್ಕ ಪ್ರಮುಖ ವಾಸುದೇವ ಆನೆಮನೆ, ಹಿಂದೂ ಯುವವಾಹಿನಿ ಪ್ರಮುಖರಾಗಿ ಪದ್ಮನಾಭ ಕೆರೆಕ್ಕೋಡಿ […]
ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ Read More »
ಕರಾವಳಿ, ಕರ್ನಾಟಕ









