ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಸೇವೆಗೆ ಶರತ್ತು ಬದ್ಧ ಅನುಮತಿ ನೀಡಿದ ಸರಕಾರ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಸೆ.02: ರಾಜ್ಯದ ಹಿಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳನ್ನು ಪುನರಾರಂಭಿಸಲು ಶರತ್ತು ಬದ್ದ ಅನುಮತಿಯನ್ನು ನೀಡಿ ಸರಕಾರ ಸುತ್ತೋಲೆ ಹೊರಡಿಸಿದೆ. ದೇವಸ್ಥಾನಗಳಲ್ಲಿ ನಡೆಸಬಹುದಾದ ಸೇವೆಗಳ ಮಟ್ಟಿ ಮಾಡಲು ಆಯಾಯ ದೇವಸ್ಥಾನಗಳ ಇಒ,ಆಡಳಿತಧಿಕಾರಿ ಹಾಗೂ ಅನುವಂಶಿಕ ಮೊಕ್ತೇಸರರಿಗೆ ಅಧಿಕಾರ ನೀಡಲಾಗಿದೆ. ಕಳೆದ ದಿನ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖಾ ಆಯುಕ್ತರ ಕಾರ್ಯಾಲಯದಿಂದ ಸುತ್ತೋಲೆ ಹೊರಡಿಸಲಾಗಿದೆ. ಕಳೆದದ ದಿನದಿಂದಲೇ ಅನ್ವಯವಾಗುವಂತೆ ವೈಯಕ್ತಿಕ ಅಂತರ ಕಾಪಾಡಿ,ಸ್ಯಾನಿಟೈಸ್ […]
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಸೇವೆಗೆ ಶರತ್ತು ಬದ್ಧ ಅನುಮತಿ ನೀಡಿದ ಸರಕಾರ Read More »
ಕರಾವಳಿ, ಕರ್ನಾಟಕ









