ಮಂಗಳೂರು

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ವಿಧಿವಶರಾಗಿದ್ದಾರೆ.ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.   ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾಗಿತ್ತು. ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.  

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ Read More »

ಕರ್ನಾಟಕ

ಮೊದಲ ಬಾರಿಗೆ ಗ್ರಾಮ ಪಂ. ಮಟ್ಟದಲ್ಲಿ ಸಿಎಂ ಸಂವಾದ ➤ ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ!

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮಪಂಚಾಯಿಸಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.     ಇಂದು ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಸಲಿದೆ.ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ.ಈ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ತೀವ್ರತೆಯನ್ನು

ಮೊದಲ ಬಾರಿಗೆ ಗ್ರಾಮ ಪಂ. ಮಟ್ಟದಲ್ಲಿ ಸಿಎಂ ಸಂವಾದ ➤ ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ! Read More »

ಕರ್ನಾಟಕ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹನ್ನೊಂದು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಕ್ಕುಜಡ್ಕ, ಜ.06: ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪರಿಚಿತರು ಪರಾರಿಯಾಗಿದ್ದ ಘಟನೆಗೆ ರೋಚಕ ತಿರುವೊಂದು ಸಿಕ್ಕಿದೆ. ಈ ಘಟನೆ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ನಡೆದಿತ್ತು .ಇನ್ನು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಕುಕ್ಕುಜಡ್ಕ ಶಾಲೆಗೆ ಹೋಗುತ್ತಿರುವಾಗ ಆನೆಕಾರ್ ಸಮೀಪ ಬೈಕ್ ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕವೊಂದನ್ನು ಬಾಲಕಿಗೆ ಸ್ಪ್ರೇ ಮಾಡಿ ಆಕೆಯ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು. ಈ ಮೂಲಕ ಮತ್ತೊಂದು ಅಪಹರಣಕ್ಕೆ ಈ ಕೃತ್ಯ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top