ಮಂಗಳೂರು

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಆ. 28: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 29 ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ವ್ಯಾಪ್ತಿಯ ಆಲಂಕಾರು ನಿವಾಸಿ 32 ವರ್ಷದ ವ್ಯಕ್ತಿ ರಾಮಕುಂಜ ನಿವಾಸಿ 49 ವರ್ಷದ ಮಹಿಳೆ, ಪೆರಾಬೆ ನಿವಾಸಿ 53 ವರ್ಷದ ವ್ಯಕ್ತಿ ಗೋಳಿತೊಟ್ಟು ನಿವಾಸಿ 26 ವರ್ಷದ ಮಹಿಳೆ, ಕಡಬ ನಿವಾಸದ 45 ವರ್ಷದ ವ್ಯಕ್ತಿ, ನಿವಾಸಿ 80 ವರ್ಷದ ವೃಧ್ದ, ಕಾಮಣ ನಿವಾಸಿ 52 ವರ್ಷದ ವ್ಯಕ್ತಿ, ಬೆಳಂದೂರು […]

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಆನೇಕಲ್. ಆ,28:  ಇತ್ತೀಚೆಗೆ ತಾನೇ ಕೇವಲ ತಿಂಗಳ ಅಂತರದಲ್ಲಿ ಉದ್ಯಾನವನದ ಎರಡು ಸಾಕಾನೆಗಳು ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದವು. ವನ್ಯಜೀವಿ ಸಂರಕ್ಷಣೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನೀಡಿರುವ ಕೊಡುಗೆ ಹಿನ್ನಲೆಯಲ್ಲಿ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಆನೆ ಮರಿಯೊಂದಕ್ಕೆ ಸುಧಾ ಮೂರ್ತಿ ಹೆಸರಿಡಲಾಗಿದೆ.     ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 45 ವರ್ಷದ ಸುವರ್ಣ ಎಂಬ ಆನೆ, ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈ ಆನೆ ಮರಿಗೆ ಸುಧಾ ಮೂರ್ತಿ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

(ನ್ಯೂಸ್ ಕಡಬ) newskadaba.com ಉಡುಪಿ. ಆ,28:  ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು.   ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ನಗರದ ಬಿಜೈ KSRTC  ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ.   ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ  ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಬೆಕ್ಕನ್ನು ಸೆಕ್ಯುರಿಟಿ ಗಾರ್ಡ್ ಆಗಿ ನೇಮಿಸಿದ ಆಸ್ಪತ್ರೆ

(ನ್ಯೂಸ್ ಕಡಬ) newskadaba.com ಸಿಡ್ನಿ. ಆ,28: ಪ್ರಾಣಿಗಳೆಂದರೇ ಹೆಚ್ಚಿನವರಿಗೆ ಬಲು ಪ್ರೀತಿ. ಅಚ್ಚುಮೆಚ್ಚು. ಹೀಗಿರುವಾಗ ಇಲ್ಲೊಂದು ಕಡೆ ಬೆಕ್ಕನ್ನು ಸೆಕ್ಯುರಿಟಿ ಗಾರ್ಡ್ ಆಗಿ ನೇಮಿಸಿದ್ದಾರೆ. ಹೌದು  ಆಸ್ಟ್ರೇಲಿಯಾದ ಆಸ್ಪತ್ರೆಯೊಂದನ್ನು ಇದನ್ನು ನಿಜವಾಗಿಸಿದೆ.     ಎಲ್ ವುಡ್‍ ಎಂಬ ಹೆಸರಿನ ಬೆಕ್ಕು ಕಳೆದ ಒಂದು ವರ್ಷದಿಂದ ರಿಚ್ಮಂಡ್ ನ ಆಸ್ಪತ್ರೆಯೊಂದರಲ್ಲಿ ಓಡಾಡಿಕೊಂಡಿತ್ತು. ಇದು ಆ ಆಸ್ಪತ್ರೆಯ ಸ್ಟಾಫ್ ಗಳಿಗೆ ಅಚ್ಚುಮೆಚ್ಚಾಗಿತ್ತು. ಇದೀಗ ಆ ಆಸ್ಪತ್ರೆಯ ಮ್ಯಾನೇಜ್ ಮೆಂಟ್ ಬೆಕ್ಕನ್ನು ಅಧಿಕೃತವಾಗಿ ಸೆಕ್ಯುರಿಟಿ ಗಾರ್ಡ್ ಸಿಬ್ಬಂದಿಯಾಗಿ ನೇಮಿಸಿಕೊಂಡಿದೆ! ಈ

ಬೆಕ್ಕನ್ನು ಸೆಕ್ಯುರಿಟಿ ಗಾರ್ಡ್ ಆಗಿ ನೇಮಿಸಿದ ಆಸ್ಪತ್ರೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ . ಆ,28:  ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಕ್ರಮವಾಗಿ ಸುಮಾರು 55 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೋಲಿಸರು ಪಡೆದಿದ್ದಾರೆ.   ಪ್ರಕರಣಕ್ಕೆ ಸಂಬಂಧಿಸಿದಂತೆ  ಖದೀಮರನ್ನ ಬಂಧಿಸಲಾಗಿದೆ. ಖದೀಮರು ಅಕ್ಕಿಯನ್ನು

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28: ಪರ್ಸ್‌ ಮತ್ತು ಮೊಬೈಲ್‌ ಕಳೆದುಕೊಂಡು ಉಪ್ಪಿನಂಗಡಿ ಬಸ್‌ ನಿಲ್ದಾನದಲ್ಲಿ ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಪ್ಪಿನಂಗಡಿಯ ಸಹೃದಯಿಗಳು ಸಹಾಯಾಸ್ತ ಮಾಡಿ ಮಾನವೀಯತೆ ಮೆರೆದಿದ್ದಾರೆ.   ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಶಶಿಕುಮಾರ್‌ ಎಂಬವರು ಹಣ ಇದ್ದ ಪರ್ಸ್‌ ಮತ್ತು ಮೊಬೈಲ್‌ ಧರ್ಮಸ್ಥಳದಲ್ಲಿ ಕಳೆದು ಹೋಗಿದ್ದೆನ್ನಲಾಗಿದ್ದು, ಅಲ್ಲಿಂದ ಊರಿಗೆ ಹೋಗಲು ಬಸ್‌ಗೆ ಹಣ ಇಲ್ಲದ ಕಾರಣ ಅಲ್ಲಿದ್ದ ಲಾರಿ ಚಾಲಕರೋರ್ವರು ತನ್ನ ಲಾರಿಯಲ್ಲಿ ಉಪ್ಪಿನಂಗಡಿ ತನಕ ಕರೆ ತಂದಿದ್ದರೆನ್ನಲಾಗಿದೆ.ಉಪ್ಪಿನಂಗಡಿ ಬಸ್‌

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,28: ಖಾಸಗಿ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ 9 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದು ಬಳಿಕ, ಏಕಾಏಕಿಯಾಗಿ ನಾಪತ್ತೆಯಾದ ಯುವಕನ ಶವ ಇಂದು ತನ್ನ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನ್ನು ನಾವೂರು ನಾಗಜೆ ನಿವಾಸಿ ದಿ. ಶೀನಪ್ಪ ಗೌಡ ಎಂಬುವರ ಪುತ್ರ 28 ವರ್ಷದ ರಕ್ಷಿತ್ ಎಂದು ಗುರುತಿಸಲಾಗಿದೆ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ. ಆ,28:  ಸಾಮಾಜಿಕ ಜಾಲತಾಣದಲ್ಲಿ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿಯವರ ಬಗ್ಗೆ ಮಾನಹಾನಿ ಪೋಸ್ಟ್ ಹಾಕಿರುವ ಆರೋಪದಡಿ ಸುಬ್ರಹ್ಮಣ್ಯ ವ್ಯಕ್ತಿಯೊಬ್ಬರ ಮೇಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಎಂಬುವವರು ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿಯವರಾದ ಸುದರ್ಶನ ಜೋಯಿಸರ ಬಗ್ಗೆ ಕೆಟ್ಟದಾಗಿ ಬರೆದು ಸಾಮಾಜಿಕ ಜಾಲಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನ್ ಲಾಕ್ ಮಾರ್ಗಸೂಚಿ 3.0 ಪ್ರಕಾರ ಜನಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು.   ಈ ಕಾರಣದಿಂದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ

ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top