ಮಂಗಳೂರು

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ಆ.27: ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್‌ ಹೊಸಮಠ ವಹಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷ ಗುರುದತ್‌ ನಾಯಕ್‌ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೃಷ್ಣ ಶೆಟ್ಟಿ ಕಡಬ ಜಿಲ್ಲಾ […]

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ Read More »

ಕರಾವಳಿ, ಕರ್ನಾಟಕ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ.   ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.27: ನೂಜಿಬಾಳ್ತಿಲದ ಕಲ್ಲುಗುಡ್ಡೆ ಪೇಟೆಯ ಮನೆಯೊಂದರಿಂದ ಕಳೆದ ದಿನ ರಾತ್ರಿ ಅಪರಿಚಿತರು ಅಡಿಕೆಗೋಣಿ ಎಗರಿಸಿದ ಘಟನೆ ನಡೆದಿದೆ. ಹಾಜೀ ಇಸ್ಮಾಯಿಲ್‌ ಎಂಬವರ ಮನೆಯಿಂದ 2 ಗೋಣಿ ಅಡಿಕೆ ಕಳವಾಗಿದ್ದು ಕಡಬ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನೂಜಿಬಾಳ್ತಿಲ, ರೆಂಜಿಲಾಡಿ ಪ್ರದೇಶದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು, ಕಲ್ಲುಗುಡ್ಡೆಗೂ ತಿರುಗಾಟ ನಡೆಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದರೂ ಪೊಲೀಸರ ಕಣ್ಣು ತಪ್ಪಿಸಿ ಕಳ್ಳರು ಕೈಚಲಕ ತೋರುತ್ತಿದ್ದು ಕಳ್ಳರನ್ನು ಮಟ್ಟ ಹಾಕಲು ಪೊಲೀಸರು

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು Read More »

ಕರಾವಳಿ, ಕರ್ನಾಟಕ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಕೊಡಗು. ಆ,27:  ಕೊಡಗು ಮೂಲದ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕಾದ ಪ್ರಷ್ಠಿತ ನೌಕಾಯುದ್ದ ತರಬೇತಿ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.     ಗೋಣಿಕೊಪ್ಪ ಅರ್ವತೋಕ್ಲು ಮೂಲದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ.ಎ. ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ ಅವರ ಪುತ್ರ ಸೂರಜ್ ಅಯ್ಯಪ್ಪ ಅಮೇರಿಕದಲ್ಲಿ ನಡೆಯುವ ಸಿಬ್ಬಂದಿಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.ಡೆಹ್ರಡೂನ್‍ನ ರಾಷ್ಟ್ರೀಯ ಮಿಲಿಟರಿ ಕಾಲೇಜು (ಆರ್‍ಐಎಂಸಿ)ಯಲ್ಲಿ ಶಿಕ್ಷಣ ಪಡೆದು ನೇವಲ್ ಅಕಾಡೆಮಿಯಿಂದ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಾಂಬ್‌ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.27: ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಬಾಂಬೆ ಪತ್ತೆ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ “ರ್‍ಯಾಂಬೋ’ ಹೆಸರಿನ ಲ್ಯಾಬ್ರಡಾರ್‌ ನಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ ಅವರು ಪುಷ್ಪ ನಮನ ಸಲ್ಲಿಸಿ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್‌ ಕ್ವಾಟ್ರಸ್‌ನಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಿದರು. ಎಸ್ಪಿ ಪರಶುರಾಮ ಮಾತನಾಡಿ, ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಕಳೆದ 14 ವರ್ಷಗಳಿಂದ

ಬಾಂಬ್‌ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ Read More »

ಕರಾವಳಿ, ಕರ್ನಾಟಕ

‘ಬಹು ಪತ್ನಿ ವಲ್ಲಭ’ ನಿಂದ ಪುತ್ರಿಯ ಮೇಲೆ ದೌರ್ಜನ್ಯ ➤ ಮಗಳ ಮೇಲೆ ಕಾಮದೃಷ್ಟಿ ಹರಿಸಿದ ಭೂಪ ಜೈಲು ಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು. ಆ,27:  ಬಹು ಪತ್ನಿ ಪುರುಷನೋರ್ವ ತನ್ನ ಕಾಮದಾಹಕ್ಕೆ ಕೊನೆಗೆ ತನ್ನ ಪುತ್ರಿಯನ್ನ ಬಳಸಿಕೊಳ್ಳಲು ಮುಂದಾಗಿ ಇದೀಗಾ ಜೈಲಿನಲ್ಲಿ ಕಂಬಿ ಎನಿಸುತ್ತಿದ್ದಾನೆ. ತನ್ನ ಅಪ್ರಾಪ್ತೆ ಪುತ್ರಿಯ ಮೇಲೆ ತಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ದ ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯೂ ಪಾಟ್ರಕೋಡಿ ಸಮೀಪದ ನಿವಾಸಿಯಾಗಿದ್ದು, ತನ್ನ ಕೊನೆಯ ಹೆಂಡತಿಯ ಅಪ್ರಾಪ್ತೆ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆ.25ರಂದು ಪುತ್ರಿಯ ಮೇಲೆ ಲೈಂಗಿಕ

‘ಬಹು ಪತ್ನಿ ವಲ್ಲಭ’ ನಿಂದ ಪುತ್ರಿಯ ಮೇಲೆ ದೌರ್ಜನ್ಯ ➤ ಮಗಳ ಮೇಲೆ ಕಾಮದೃಷ್ಟಿ ಹರಿಸಿದ ಭೂಪ ಜೈಲು ಪಾಲು Read More »

ಕರಾವಳಿ

ಶ್ರೀಮತಿ ಉಷಾ ಭಾರದ್ವಾಜ್‌ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ.27: ಪದ್ಮಶ್ರೀ ಪುರಸ್ಕೃತ, ತೂಗುಸೇತುವೆಗಳ ಸರದಾರ ಗಿರೀಶ್‌ ಭಾರದ್ವಾಜ್‌ ಅವರ ಪತ್ನಿ ಉಷಾ (66) ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತಿ, ಒಬ್ಬ ಪುತ್ರಿ, ಇಬ್ಬರನ್ನು ಪುತ್ರರನ್ನು ಅಗಲಿದ್ದಾರೆ.

ಶ್ರೀಮತಿ ಉಷಾ ಭಾರದ್ವಾಜ್‌ ನಿಧನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ . ಆ,27:  ದಕ್ಷಿಣ ಕನ್ನಡವನ್ನು ಬೆಚ್ಚಿ ಬೀಳಿಸಿದ್ದ,  ಬೆಳ್ತಂಗಡಿಯ ನಗರದ ಕುತ್ಯಾರು ರಸ್ತೆ ನಿವಾಸಿ ಹಿರಿಯ ಕಾರು ಚಾಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬುಧವಾರ ರಾತ್ರಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ವಶಕ್ಕೆ ಪಡೆದಿದ್ದಾರೆ. ಆ.24 ರಂದು ವಾಸು ಸಪಲ್ಯ ಅವರು ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕಡಿದು ಕೊಲೆಮಾಡಲಾಗಿತ್ತು. ಕೃತ್ಯದ ಬಳಿಕ ಇವರ ಮೂರನೇ ಮಗ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ

(ನ್ಯೂಸ್ ಕಡಬ) newskadaba.com ಬಾಳಿಲ. ಆ,27:  ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ವಂದ್ರ ಬಾಳಿಲ ರವರು ದೈವಾನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಅವರು ಕೆಲ ದಿನಗಳ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.     ಆದ್ರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳಿದಿದ್ದಾರೆ. ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಡಿ.ಸಿ ಸರ್ ಎಂದೇ ವಿದ್ಯಾರ್ಥಿ ವಲಯದಲ್ಲಿ ಗುರುತಿಸಿಕೊಂಡಿದ್ದ ದಿನೇಶ್ಚಂದ್ರರವರ ನಿಧನ ಅವರ ಕುಟುಂಬ ಹಾಗೂ ಆಪ್ತವಲಯದಲ್ಲಿ ದಿಗ್ಬ್ರಮೆ ಮೂಡಿಸಿದೆ. ಇನ್ನು ಇವೆ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ Read More »

ಕರ್ನಾಟಕ
Scroll to Top