ಮಂಗಳೂರು

ದ್ವಿ ಚಕ್ರ ವಾಹನಕ್ಕೆ ಅಡ್ಡಬಂದ ಮಂಗ ➤ಸ್ಕೂಟರ್‌ ಸವಾರೆಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.27: ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಗರಡಿ ಎಂಬಲ್ಲಿ ದ್ವಿ ಚಕ್ರ ಸವಾರಿಯ ವೇಳೆ ಮಂಗವೊಂದು ಅಡ್ಡ ಬಂದ ಪರಿಣಾಮ ದ್ವಿ ಚಕ್ರ ಸವಾರೆ ಶ್ರೀಮತಿ ಪೂರ್ಣಿಮ (34) ಎಂಬವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಪುತ್ತೂರಿನಿಂದ ಮಂಗಳೂರಿನತ್ತ ತನ್ನ ಹೊಂಡಾ ಆಕ್ಟೀವಾ ದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಂಗವೊಂದು ರಸ್ತೆಯಲ್ಲಿ ದಿಢೀರ್‌ ಆಗಿ ಅಡ್ಡ ಬಂದಾಗ ನಿಯಂತ್ರಣ ಕಳೆದುಕೊಂಡ ಆಕ್ಟೀವಾದಿಂದ ಪೂರ್ಣಿಮರವರು ರಸ್ತೆಗೆ ಬಿದ್ದಿದ್ದರು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡು […]

ದ್ವಿ ಚಕ್ರ ವಾಹನಕ್ಕೆ ಅಡ್ಡಬಂದ ಮಂಗ ➤ಸ್ಕೂಟರ್‌ ಸವಾರೆಗೆ ಗಾಯ Read More »

ಕರಾವಳಿ, ಕರ್ನಾಟಕ

ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ ದುರಂತ ➤ 6 ಮಂದಿಯ ರಕ್ಷಣೆ, ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಇಂಧೋರ್. ಆ,26: ಎರಡು ಅಂತಸ್ತಿನ ಕಟ್ಟಡ ಕುಸಿದುಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ದೇವಾಸ್ ಪ್ರದೇಶ ಸಮೀಪ ಲಾಲ್ ಗೇಟ್ ಹತ್ತಿರ ನಡೆದಿದೆ ಅವಶೇಷಗಳಡಿಯಿಂದ ಇದುವರೆಗೆ 6 ಮಂದಿಯನ್ನು ರಕ್ಷಿಸಲಾಗಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ.   ಮೊನ್ನೆ ಸೋಮವಾರ ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯ ಮಹದ್ ಪಟ್ಟಣ ಹತ್ತಿರ ತರೇಖ್ ಗಾರ್ಡನ್ ಕಟ್ಟಡ ಕುಸಿದು ಹಲವರು ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆನ್ನಲ್ಲೇ

ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ ದುರಂತ ➤ 6 ಮಂದಿಯ ರಕ್ಷಣೆ, ಆಸ್ಪತ್ರೆಗೆ ದಾಖಲು Read More »

ಕರಾವಳಿ

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಪ. ಆ,26:  ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ  ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.   ಹಿರಿಯ ನಾಯಕ, ಕಡಪ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ಎರ್ರಾಕುಂಟ್ಲಾ ಮಂಡಲದ ಚಿಲಮಕೂರು ಮೂಲದ 55 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ದೃಢವಾಗಿತ್ತು. ಅವರು ಪ್ರೊದ್ದುತೂರು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಸೋಮವಾರ ಸಂಜೆ ಆಸ್ಪತ್ರೆಯ ಆವರಣದಿಂದ ಹೊರಹೋಗಲು

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ Read More »

ಕರಾವಳಿ

ಕಡಬ ,ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,26:    ಕಡಬ ಮತ್ತು  ಪುತ್ತೂರು  ತಾಲೂಕುಗಳಲ್ಲಿ ಇಂದು  (ಬುಧವಾರ) 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 580 ಕೊರೋನ ಪ್ರಕರಣಗಳು ವರದಿಯಾಗಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯ ನಗರದ ನಿವಾಸಿ 59 ವರ್ಷದ ಪುರುಷ, ಗ್ರಾಮೀಣ ಪ್ರದೇಶವಾದ ಒಳಮೊಗ್ರು ನಿವಾಸಿ 48 ವರ್ಷದ ಮಹಿಳೆ, ನರಿಮೊಗರು ನಿವಾಸಿ 30 ವರ್ಷದ ಪುರುಷ, ಮುಂಡೂರು ನಿವಾಸಿ 63 ವರ್ಷದ ಪುರುಷ, ಹಳೆನೇರಂಕಿ ನಿವಾಸಿ 35

ಕಡಬ ,ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಕೊಡಗು, ಆ.26: ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ. ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ. ಇದರಿಂದ ಕನ್ನಡಿಗರು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.    

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ Read More »

ಕರಾವಳಿ, ಕರ್ನಾಟಕ

ಮರವಂತೆಯಲ್ಲಿ ಆಲೆಗಳ ಹೊಡೆತಕ್ಕೆ ದೋಣಿ ಪಲ್ಟಿ ➤ ಪ್ರಾಣಾಪಾಯದಿಂದ ಪಾರಾದ ಮೀನುಗಾರರು

(ನ್ಯೂಸ್ ಕಡಬ) newskadaba.com ಉಡುಪಿ. ಆ,26:  ಉಡುಪಿಯಲ್ಲಿ ಇತ್ತೀಚೆಗೆ ಮೀನುಗಾರ ಸಮುದಾಯಕ್ಕೆ ಸರಣೆ ಮೀನುಗಾರಿಕಾ ದೋಣಿಗಳ ದುರಂತ ಆಘಾತವನ್ನು ಉಂಟು ಮಾಡಿದೆ. ಇಂದು ಕೂಡ ಬೈಂದೂರು ತಾಲೂಕು ಮರವಂತೆಯಲ್ಲಿ ಮೀನುಗಾರಿಕೆ ವೇಳೆ ಡಿಂಗಿ ದೋಣಿ ಪಲ್ಟಿಯಾದ ದುರಂತ ಸಂಭವಿಸಿದೆ. ಮರವಂತೆಯಲ್ಲಿ ಮೀನುಗಾರಿಕೆ ನಿರತವಾಗಿದ್ದ ಸಂದರ್ಭ ದೊಡ್ಡ ತೆರೆಯ ರಭಸಕ್ಕೆ ದೋಣಿ ಮಗುಚಿರುವ ಘಟನೆ ನಡೆದಿದ್ದು, ದೋಣಿ ಮಾಲೀಕರಿಗೆ ಗಂಭೀರ ಗಾಯಗಳಾಗಿದೆ.   ಗಂಗೊಳ್ಳಿ ಬಂದರಿನ ಶ್ರೀನಿವಾಸ ಕಾರ್ವಿ ಎಂಬವರ ಮಾಲೀಕತ್ವದ ಆದಿ ಆಂಜನೇಯ ದೋಣಿ ಇಂದು ತ್ರಾಸಿ

ಮರವಂತೆಯಲ್ಲಿ ಆಲೆಗಳ ಹೊಡೆತಕ್ಕೆ ದೋಣಿ ಪಲ್ಟಿ ➤ ಪ್ರಾಣಾಪಾಯದಿಂದ ಪಾರಾದ ಮೀನುಗಾರರು Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ. ಆ,26:  ರಾಜ್ಯದ ಪ್ರಸಿದ್ದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ ನಡೆಯಿತು.   ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆದವು. ಬೆಳಿಗ್ಗೆ ಗಂಟೆ 5.30ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಗಂಟೆ 8ಕ್ಕೆ ತೆನೆ ತಂದು, ಬಳಿಕ ಕದಿರು ಪೂಜೆ, ಗಂಟೆ 9ಕ್ಕೆ ದೇವಲದ ನೌಕರರಿಗೆ ಹಾಗೂ ಸ್ಥಳೀಯ ಭಕ್ತಾಧಿಗಳಿಗೆ ಕದಿರು ವಿತರಣೆ ನಡೆಯಿತು. ಪ್ರದಾನ ಅರ್ಚಕ ಸೀತಾರಾಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಹುಟ್ಟಿದ 3 ಗಂಟೆಯಲ್ಲೇ ಕೊರೊನಾಗೆ ಬಲಿಯಾದ ನವಜಾತ ಶಿಶು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.26:  ಜನಿಸಿದ ಮೂರು ಗಂಟೆಯಲ್ಲೇ ಕೊರೊನಾ ಸೋಂಕಿನಿಂದ ನವಜಾತ ಶಿಶು ಸಾವನ್ನಪ್ಪಿದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಕೊರೊನಾ ಪಾಸಿಟಿವ್ ಇತ್ತು. ಈ ನಡುವೆ ಈ ದಂಪತಿಗೆ ಜನಿಸಿದ ಮಗುವಿಗೂ ಕೊರೊನಾ ಸೋಂಕು ತಗುಲಿದ್ದು ಜನಿಸಿದ 3 ಗಂಟೆಯಲ್ಲೇ ಪ್ರಾಣ ಬಿಟ್ಟಿದ್ದು ಕಣ್ಣು ಬಿಟ್ಟು ನೋಡುವುದರೊಳಗಾಗಿ ಕೊರೊನಾ ಬಲಿ ತೆಗೆದುಕೊಂಡಿತು. ದುರಂತವೆಂದರೆ ಈ ಮಗುವನ್ನು ಪೋಷಕರು, ಸಂಬಂಧಿಕರು ಯಾರೂ ನೋಡಲಾಗಲಿಲ್ಲ, ಅಂತ್ಯಸಂಸ್ಕಾರವನ್ನೂ ಮಾಡಲಾಗಲಿಲ್ಲ. ಚಾಮರಾಜಪೇಟೆಯ

ಹುಟ್ಟಿದ 3 ಗಂಟೆಯಲ್ಲೇ ಕೊರೊನಾಗೆ ಬಲಿಯಾದ ನವಜಾತ ಶಿಶು…! Read More »

ಕರಾವಳಿ, ಕರ್ನಾಟಕ

ನಕ್ಷತ್ರ ಆಮೆ ಮಾರಾಟಟಕ್ಕೆ ಯತ್ನ ➤ ಪೋಲಿಸರ ಅತಿಥಿಯಾದ ಆರೋಪಿ

(ನ್ಯೂಸ್ ಕಡಬ) newskadaba.com ಮಡಿಕೇರಿ. ಆ,26:  ನಕ್ಷತ್ರ ಆಮೆ ಮಾರಾಟ ಮಾಡಿ ಲಕ್ಷಾಧಿಪತಿ ಆಗಲು ಯತ್ನಿಸಿದ ಕಿರಾತಕ ಈಗ ಪೋಲಿಸರ ಅತಿಥಿಯಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಆಮೆಗಳ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಮಾಲಗಳಿಂದ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ, ಮಡಿಕೇರಿ ಅರಣ್ಯ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನಕ್ಷತ್ರ ಆಮೆ ಬಹಳ ಅಪರೂಪವಾಗಿ ಕಂಡು ಬರುವ ಇನ್ನೊಂದು ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ

ನಕ್ಷತ್ರ ಆಮೆ ಮಾರಾಟಟಕ್ಕೆ ಯತ್ನ ➤ ಪೋಲಿಸರ ಅತಿಥಿಯಾದ ಆರೋಪಿ Read More »

ಕರಾವಳಿ

ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು. ಆ,26: ಸಾವು ಹೇಗೆ ಎಲ್ಲಿ ಬೇಕಾದರೂ ಬರಬಹುದು.ಇದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಇಂದು ಬ್ಯಾಂಕ್‌ ವ್ಯಕ್ತಿಯೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಕುಂಬ್ರದಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಕೋರಿಕ್ಕಾರು ನಿವಾಸಿ ಕೆಎಸ್‌ಆರ್ ಟಿ ಸಿ ನಿವೃತ ಟಿಸಿ ರಘುನಾಥ ರೈ ಮೃತಪಟ್ಟವರು.ಇವರು ಇಂದು ಕುಂಬ್ರದಲ್ಲಿರುವ ಡಿಸಿಸಿ ಬ್ಯಾಂಕಿಗೆಯೆಂದು ಬಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ಹೃದಯಘಾತದಿಂದ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top