ಮಂಗಳೂರು

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಬಸ್ ತಂಗುದಾಣ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,26:  ವಿಶ್ವ ಹಿಂದೂ ಪರಿಷತ್ ಭಜರಂಗದಳ ಹನುಮಾನ್ ನಗರ ಇದರ ವತಿಯಿಂದ ಬಂಟ್ವಾಳದ ಪೊಡಿಕಲ ಕಂಬ್ಲ ಗ್ರಾಮದ ಹನುಮಾನ್ ನಗರ ಹನುಮಾನ್ ಶಾಖೆಯ ಕಾರ್ಯಕರ್ತರು , ಪರಿಶ್ರಮವಹಿಸಿ ನಿರ್ಮಿಸಿದ ಬಸ್ ತಂಗುದಾಣವನ್ನು ಸಾರ್ವಜನಿಕ ಕಾರ್ಯಗಳಿಗೆ ಲೋಕಾರ್ಪಣೆ ಮಾಡಲಾಯಿತು.   ಈ ಸಂದರ್ಭದಲ್ಲಿ ಭಜರಂಗದಳದ ನಾಯಕರು ಕಾರ್ಯಕರ್ತರು ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.  

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಬಸ್ ತಂಗುದಾಣ ಲೋಕಾರ್ಪಣೆ Read More »

ಕರ್ನಾಟಕ

ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ

ಸ್ನಾನ ಮಾಡುತ್ತಿದ್ದಾಗ ಹೊಳೆ ಪಾಲಾಗಿ ಮಂಗಳೂರು ನಿವಾಸಿಯೋರ್ವ ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ಎಕ್ಕೂರಿನ ವಿನೋದ್ ( 35 ) ಎಂದು ಗುರುತಿಸಲಾಗಿದೆ.ಆದಿತ್ಯವಾರ ಸಂಜೆ ಘಟನೆ ನಡೆದಿತ್ತು.     ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆ ಬಳಿಯ ಹೊಳೆ ಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಪ್ರತ್ಯಕ್ಷದರ್ಶಿಗಳು ಪೊಲೀಸ್, ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಶೋಧ ನಡೆಸಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಎರಡು ದಿನಗಳ

ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಪದವಿ ಕಾಲೇಜುಗಳು ‌ಅಕ್ಟೋಬರ್ ಒಂದರಿಂದ ಪುನರಾರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25: ಕೋವಿಡ್‍ನಿಂದ ಮುಂದೂಡಲಾಗಿದ್ದ ಶಾಲಾಕಾಲೇಜುಗಳ ತರಗತಿಗಳು ಅಕ್ಟೋಬರ್ ನಿಂದ ಪುನರಾರಂಭಗೊಳ್ಳಲಿದೆ. ಸೆಪ್ಟೆಂಬರ್ ವರೆಗೂ ಆನ್‍ಲೈನ್ ತರಗತಿಗಳು ಮುಂದುವರೆಯಲಿವೆ ಎಂದು ತಿಳಿದುಬಂದಿದೆ. ಅನ್ಲಾಕ್ 4.0ನಲ್ಲಿ ಹಂತ ಹಂತವಾಗಿ ಶಾಲೆ ಕಾಲೇಜು ತೆರೆಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 1ರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ಆರಂಭವಾಗಲಿದೆ. ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳು ತೆರೆಯಲಿವೆ. ಇದರಂತೆ ಪದವಿ, ಪಿಯು, ಹೈಸ್ಕೂಲ್ ಬಳಿಕ ಪ್ರಾಥಮಿಕ ಶಾಲೆ ತೆರೆಯುವ ಚಿಂತನೆ ಮಾಡಲಾಗಿದೆ. ಸಾಮಾನ್ಯ ವರ್ಷಗಳಲ್ಲಿ ಈ ವೇಳೆಗೆ ಶಾಲೆಗಳು

ಪದವಿ ಕಾಲೇಜುಗಳು ‌ಅಕ್ಟೋಬರ್ ಒಂದರಿಂದ ಪುನರಾರಂಭ..! Read More »

ಕರಾವಳಿ, ಕರ್ನಾಟಕ

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ. ಆ,26:  ಆಶ್ರಯವಿಲ್ಲದ ಆಕೆ ಹಾಸನದ ಬಿಎಂ ರಸ್ತೆಯ ಪಕ್ಕದಲ್ಲೇ ಇದ್ದ ಅಂಗಡಿಯೊಂದರ ಮುಂದೆ ಅನಾಥವಾಗಿ ಮಲಗಿದ್ದಳು. ಹೀಗೆ ಅನಾಥವಾಗಿ ಮಲಗಿದ್ದವಳ ಮೇಲೆ ಕಾಮುಕನ ಕಣ್ಣು ಬಿದ್ದಿತ್ತು. ಮೊದಲು ಆಕೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕ ಆಕೆ ಒಪ್ಪದಿದ್ದಾಗ ಆಕೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿ ಸತ್ತವಳ ದೇಹದ ಮೇಲೆ ಮೃಗದ ರೀತಿ ಅತ್ಯಾಚಾರ ಎಸಗಿದ್ದಾನೆ. ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಾಸನ ನಗರದ ಜನ ಬೆಚ್ಚಿಬಿದ್ದಿದ್ದಾರೆ.     ಸೋಮವಾರ

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರಾಗಿ ➤ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಮೋಹನ್‌ ಕೆರೆಕೋಡಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ. ಆ,26: ಶ್ರೀರಾಮ ಸೇನೆ ಪುತ್ತೂರು ಇದರ ಜಿಲ್ಲಾ ಅಧ್ಯಕ್ಷರಾಗಿ ಮೋಹನ್‌ ಕೆರೆಕೋಡಿ ರವರು ಆಯ್ಕೆಯಾಗಿದ್ದಾರೆ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದು, ಶ್ರೀ ರಾಮ ಯುವಕ ಮಂಡಲ ರಾಮನಗರ ಇದರ ಸ್ಥಾಪಕಾಧ್ಯಕ್ಷರಾಗಿದ್ದಾರೆ. ಜೊತೆಗೆ ಶ್ರೀರಾಮ ಸೇನೆಯ ಸಕ್ರೀಯ ಸದಸ್ಯನಾಗಿ, ಅಧ್ಯಕ್ಷನಾಗಿ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದರು.ಇದೀಗ ಮುಂದೆ ಶ್ರೀರಾಮ ಸೇನೆ ಪುತ್ತೂರು ಜಿಲ್ಲೆಯ, ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿ ಕಾರ್ಯನಿರ್ವಹಿಸಲಿದ್ದಾರೆ.      

ಕಡಬ: ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರಾಗಿ ➤ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಮೋಹನ್‌ ಕೆರೆಕೋಡಿ ಆಯ್ಕೆ Read More »

ಕರಾವಳಿ

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!!

(ನ್ಯೂಸ್ ಕಡಬ) newskadaba.com ಮೂಡಬಿದಿರೆ . ಆ,26:  OTP ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ 6 ಸಾವಿರ ರೂಪಾಯಿ ಹಣ ಕೊಳ್ಳೆ ಹೊಡೆದ  ಪ್ರಕರಣ ಮೂಡಬಿದಿರೆಯಲ್ಲಿ ನಡೆದಿದೆ.6 ಸಾವಿರ ರೂಪಾಯಿ  ಕಳೆದುಕೊಂಡ ಅಲಂಗಾರಿನ ಯುವತಿ ಕಂಗಾಲಾಗಿದ್ದಾಳೆ. ಸೋಮವಾರ ಬೆಳಿಗ್ಗೆ ಈಕೆಯ ಮೊಬೈಲ್‍ಗೆ ಕರೆ ಮಾಡಿ ತನ್ನನ್ನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿ `ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗುತ್ತಿದೆ. ರಿನೀವಲ್ ಮಾಡಬೇಕಾದಲ್ಲಿ ನಿಮ್ಮ ಮೊಬೈಲ್‍ಗೆ ನಾನು ಒಟಿಪಿ ಕಳಿಸುತ್ತೇನೆ, ಅದನ್ನು ತಿಳಿಸಿ ಎಂದಿದ್ದ. ಆತ

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,25:  ಕರ್ನಾಟಕ ಕೇಡರ್​​ನ ನಿವೃತ್ತ IPS ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ  ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿಯವ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ರಾವ್, ತಮಿಳುನಾಡು ಬಿಜೆಪಿಯ ಅಧ್ಯಕ್ಷ ಮುರುಗನ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡು ರಾಜ್ಯದಲ್ಲಿ ಬಿಜೆಪಿಯನ್ನ ಸಂಘಟನೆ ಮಾಡುವ ಉದ್ದೇಶದಿಂದ ಅಣ್ಣಾಮಲೈ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ತಮಿಳುನಾಡಿನ ಬಿಜೆಪಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿದ್ದಾರೆ ಮುರಳಿಧರ್ ರಾವ್ ತಿಳಿಸಿದ್ದಾರೆ.  ಅಣ್ಣಾಮಲೈ ಬಿಜೆಪಿ

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ Read More »

ರಾಷ್ಟ್ರೀಯ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.     ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಕಳೆದ 4 ದಿನಗಳಿಂದ ಬೆನ್ನು ನೋವು ಮತ್ತು ಜ್ವರವಿತ್ತು. ಎರಡು ದಿನದ ಹಿಂದೆ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ Read More »

ಕರಾವಳಿ

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಐತೂರು. ಆ,25: ಐತೂರು ಗ್ರಾ.ಪಂ ನಲ್ಲಿ ಆಡಳಿತಾಧಿಕಾರಿ ಹೊನ್ನಪ್ಪ ಗೌಡರ ಅಧ್ಯಕ್ಷತೆಯಲ್ಲಿ ಆ.25 ರಂದು ದ್ವಿತೀಯ ಸಾಮಾನ್ಯ ಸಭೆ ಗ್ರಾ.ಪಂ ನಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್‌ ಸದಸ್ಯ ಪಿ ಪಿ ವರ್ಗೀಸ್‌ ಅಭಿವೃಧ್ದಿ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿ ವಂದಿಸಿದರು.   ಕಾರ್ಯದರ್ಶಿ ರಮೇಶ್‌ ಆಚಾರ್ಯ, ಅಭಿವೃಧ್ದಿ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಬಂದ ಆರ್ಜಿಗಳ ವಿವರವನ್ನು ಸಭೆಯಲ್ಲಿ ವಿವರಿಸಿದರು. ಸಿಬ್ಬಂದಿಗಳಾದ ದೇವಿಕಾ ಶಿಬು

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,25:  ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ 2017ನೇ ಕರ್ನಾಟಕ ಕೇಡರ್ ನ,  ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್  ನೇಮಕಗೊಂಡಿದ್ದಾರೆ. ಬೀದರ್ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ , ರನ್ನು ಮಂಗಳೂರು ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ತಮಿಳುನಾಡಿನ ತಿರುಪುರದ ನಿವಾಸಿಯಾದ ಅಕ್ಷಯ್ ಶ್ರೀಧರ್  ಇಂಜಿನಿಯರಿಂಗ್ ಶಿಕ್ಷಣವನ್ನು ತಮಿಳಿನಾಡಿನಲ್ಲಿ ಪೂರೈಸಿ ಐಎಎಸ್ ಅಧಿಕಾರಿಯಾಗಿ ಕರ್ನಾಟಕದ ಕೇಡರ್ ಗೆ ಆಯ್ಕೆಗೊಂಡಿದ್ದರು. ಇನ್ನು, 2018 ರಲ್ಲಿ ಜಮ್ಮುನಿಂದ ದೆಹಲಿ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ Read More »

ಕರಾವಳಿ, ಕರ್ನಾಟಕ
Scroll to Top