ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ
(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್ […]
ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









