ಮಂಗಳೂರು

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,21:  ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.   ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ Read More »

ರಾಷ್ಟ್ರೀಯ ನ್ಯೂಸ್

ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21:  ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಣೇಶ ಚತುರ್ಥಿ ಶುಭಾಷಯ ತಿಳಿಸಿದ್ದಾರೆ.   “ರಾಜ್ಯದ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಗೌರಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯಗಳನ್ನು ಕರುಣಿಸಲಿ, ವಿಘ್ನವಿನಾಶಕ ವಿನಾಯಕನು ಎಲ್ಲರ ಸಂಕಷ್ಟಗಳನ್ನು ಕಳೆದು ನಾಡಿಗೆ ಸಮೃದ್ಧಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಬೆಂಗಳೂರಿನಲ್ಲಿ

ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿಚಿತ್ರ ಡಿವೋರ್ಸ್ ಕೇಸ್ ➤ ಕಾರಣ ಕೇಳಿ ಕಕ್ಕಾಬಿಕ್ಕಿಯಾದ ನ್ಯಾಯಾಧೀಶರು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ. ಆ,21:  ಗಂಡನ ಕುಡಿತದ ಚಟ, ಕಿರುಕುಳ ಹೀಗೆ ವಿವಿಧ ಕಾರಣಕ್ಕಾಗಿ ಪತಿ – ಪತ್ನಿ ವಿಚ್ಛೇದನ ಪಡೆಯುವುದು ಸಹಜ, ಆದರೆ ಇಲ್ಲೊಬ್ಬ ಮಹಿಳೆ ಗಂಡನ ಅತಿಯಾದ ಪ್ರೀತಿ ತನಗೆ ಉಸಿರುಗಟ್ಟಿಸುತ್ತಿದೆ.  ಎಂದು ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ  ನಡೆದಿದೆ. ತನಗೆ ಪತಿಯಿಂದ ವಿಚ್ಛೇದನ ನೀಡುವಂತೆ ಶರಿಯಾ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾಳೆ.       ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರು ಕಾರಣ

ವಿಚಿತ್ರ ಡಿವೋರ್ಸ್ ಕೇಸ್ ➤ ಕಾರಣ ಕೇಳಿ ಕಕ್ಕಾಬಿಕ್ಕಿಯಾದ ನ್ಯಾಯಾಧೀಶರು..!!! Read More »

ರಾಷ್ಟ್ರೀಯ ನ್ಯೂಸ್

ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾದ ಬೈಕ್ – ಸ್ಕೂಟಿ ➤ ಪ್ರಾಣಾಪಾಯದಿಂದ ಪಾರಾದ ಸವಾರರು

(ನ್ಯೂಸ್ ಕಡಬ) newskadaba.com ಸುಳ್ಯ. ಆ,21:  ಅರಂತೋಡು ಪೇಟೆ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಸವಾರರಿಗೆ ಗಾಯವಾದ ಘಟನೆ ಕಳೆದ ದಿನ ನಡೆದಿದೆ.     ಅಡ್ಯಡ್ಕ ಕಾಳಿಮುತ್ತು ಹಾಗೂ ಜಾನ್ಸನ್ ಮೇಸ್ತ್ರಿಯವರ ಬೈಕ್ ಪರಸ್ಪರ ಡಿಕ್ಕಿ ಹೊಡೆದು, ಕಾಳಿಮುತ್ತು ಹಾಗೂ ಬೈಕ್ ನ ಹಿಂಬದಿ ಸವಾರ ಮೋನಪ್ಪ ಎಂಬುವರಿಗೆ ಗಾಯವಾಗಿದೆ. ಸುಳ್ಯದಿಂದ ಕಲ್ಲುಗುಂಡಿಗೆ ಜಾನ್ಸನ್ ತೆರಳುತ್ತಿದ್ದಾಗ ಕಾಳಿಮುತ್ತು ಎಂಬುವರು ಅಡ್ಯಡ್ಕ ಕಡೆಗೆ ಹೋಗುತ್ತಿದ್ದರು.  ಈ ಸಂದರ್ಭದಲ್ಲಿ ಘಟನೆ ನಡೆದಿದೆ.  

ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾದ ಬೈಕ್ – ಸ್ಕೂಟಿ ➤ ಪ್ರಾಣಾಪಾಯದಿಂದ ಪಾರಾದ ಸವಾರರು Read More »

ಕರಾವಳಿ, ಕರ್ನಾಟಕ

ಸುಳ್ಯ: ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಭಾರತೀಯ ಜನತ ಪಾರ್ಟಿ ಸುಳ್ಯ ಇದರ ಯುವ ಮೋರ್ಚಾ ಪದಾಧಿಕಾರಿಗಳ ಆಯ್ಕೆಯು ಪಕ್ಷತ ಕಛೇರಿಯಲ್ಲಿ ನಡೆದಿದ್ದು, ಮಂಡಲ ಸಮೀತಿಯ ಅಧ್ಯಕ್ಷರಾದ ಹರೀಶ್‌ ಕಂಜಿಪಿಲಿಯವರ ನೇತೃತ್ವದಲ್ಲಿ ನಡೆಯಿತು. ಯುವ ಮೋರ್ಚಾದ ನೂತನ ಅಧ್ಯಕ್ಷರಾಗಿ ಕಡಬ ತಾಲೂಕಿನ ಬಲ್ಯ ಗ್ರಾಮದ ಶ್ರೀಕೃಷ್ಣ ಎಂ.ಆರ್.‌, ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ಕೇರ್ಪಳದ ಸುನಿಲ್, ಕಾರ್ಯದರ್ಶಿಗಳಾಗಿ ಉಬರಡ್ಕ ಮಿತ್ತೂರು ಗ್ರಾಮದ ಅರವಿಂದ ಎಂ., ಕಾಣಿಯೂರು ಗ್ರಾಮದ ಚೇತನ್‌ ನಾವೂರು, ಕೋಶಾಧಿಕಾರಿಯಾಗಿ ಮಂಡೆಕೋಲು ಗ್ರಾಮದ ಉಗ್ರಾಣಿಮನೆ ಚೈತ್ರಪ್ರಸಾದ್‌

ಸುಳ್ಯ: ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.!

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,21: ಆರೋಗ್ಯ ಸಚಿವ‌ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ಮೃತಪಟ್ಟಿದ್ದು, ಇಂದು  ಬೆಳಗಿನ ಜಾವ ಅಂತ್ಯಸಂಸ್ಕಾರ ನಡೆಸಿದ್ದಾರೆ.  ಕೆಲವು‌ ದಿನಗಳ ಹಿಂದೆ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದರು.   ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.! Read More »

ಕರಾವಳಿ, ಕರ್ನಾಟಕ

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

(ನ್ಯೂಸ್ ಕಡಬ) newskadaba.com ಕಡಬ. ಆ,21:  ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರದಂದು ನಗರದ ಪಂಪ್ವೆಲ್ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ದಂಧೆ ಯಲ್ಲಿ ತೊಡಗಿದ್ದ ಆರೋಪದ ಮೇಲೆ ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನ ಪೊಲೀಸರು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.   ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ಲಾಡ್ಜ್ ನಲ್ಲಿ ಸೆಕ್ಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಸುಳ್ಯದ ಶಿವಕೃಪ ಕಲಾ ಮಂದಿರದಲ್ಲಿ ನೇರವಾಗಿ ಫ್ಯಾಕ್ಟರಿಯಿಂದಲೇ ಮಾರಾಟವಾಗುವ ಬ್ರಾಂಡೆಡ್‌ ರೆಡಿಮೆಡ್‌ ಬಟ್ಟೆಗಳು ಮಾರಾಟಕ್ಕಿವೆ. ಕಿಡ್ಸ್‌ ಜೀನ್ಸ್‌ ಶರ್ಟ್‌, ಕಿಡ್ಸ್‌ ಪ್ಯಾಂಟ್‌,ಮಕ್ಕಳ ಟೀಶರ್ಟ್‌, ಜಗ್ಗಿನ್ಸ್‌, ಲೆಗ್ಗಿನ್ಸ್‌, ಟಾಮ್‌ ನೈಟ್‌ ಪ್ಯಾಂಟ್‌, ಲೇಡಿಸ್‌ ಡಿಸೈನರ್‌,ಕುರ್ತೀಸ್‌ ಮೊದಲಾದ ಬಟ್ಟೆಗಳು ಡಿಸ್ಕೌಂಟ್ ನಲ್ಲಿ ಲಭ್ಯವಿದೆ ಎಂದು ಅಂಗಡಿಯ ಮಾಲಕರು ತಿಳಿಸಿದ್ದಾರೆ.        

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ
Scroll to Top