ಮಂಗಳೂರು

ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20:  ಮಳೆಯ ಅವಾಂತರಕ್ಕೆ ಈಗಾಗಲೇ ಕರಾವಳಿ ನುಗಿದೆ. ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ಮಂಗಳೂರಿನ ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾನೆ 6 ಗಂಟೆಗೆ ಮನೆಯೊಂದು ಕುಸಿದು ತೀವ್ರ ಮಟ್ಟದ ಹಾನಿಯಾಗಿದೆ.     ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾಣೆ ಮಳೆರಾಯನ ಅವಾಂತರಕ್ಕೆ ಮನೆಯೊಂದು ನೆಲಕಚ್ಚಿದೆ. ನರೇಕಳದ ಕೊರಗಪ್ಪ ಮೂಲ್ಯ ಎಂಬುವರ ಮನೆಯ ಮೇಲ್ಛಾವಣಿ ಏಕಾಏಕಿಯಾಗಿ ಕುಸಿದು ಬಿದ್ದಿದೆ. ಈ ಘಟನೆ ನಡೆದ ವೇಳೆ […]

ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ Read More »

ಕರಾವಳಿ, ಕರ್ನಾಟಕ

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 20: ಹಿಂದುಳಿದ ವರ್ಗಗಳ ನೇತಾರ ಹಾಗೂ ದಕ್ಷ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 105 ನೇ ಜನ್ಮ ದಿನಾಚರಣೆಯನ್ನು ತಾಲೂಕು ಕಛೇರಿ ಸುಳ್ಯದಲ್ಲಿ ಇಂದು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ಇದರ ವಿಸ್ತರಣಾಧಿಕಾರಿಗಳಾದ ವಿಜಯ್‌ ಎಂ.ಪಿ. ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ Read More »

ಕರಾವಳಿ, ಕರ್ನಾಟಕ

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,20:  2016ರಲ್ಲಿ ಆರಂಭವಾದ ಮೊದಲ ಸ್ವಚ್ಛತಾ ಸಮೀಕ್ಷೆಯಲ್ಲಿ ಇಡೀ‌ ದೇಶದಲ್ಲೇ ಸ್ವಚ್ಚತಾ ನಗರ ಎಂಬ ಪ್ರಶಸ್ತಿಗೆ ಭಾಜನವಾಗಿದ್ದ ರಾಜ್ಯದ ಸಾಂಸ್ಕೃತಿಕ ನಗರ ಮತ್ತು ಮೂರನೇ ಅತಿದೊಡ್ಡ ನಗರ ಮೈಸೂರಿಗೆ ಈ ಬಾರಿ ‘ಸ್ವಚ್ಛ ನಗರ’ ಎಂಬ ಹಿರಿಮೆ ಕೈತಪ್ಪಿದೆ.   ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 2020ನೇ ಸಾಲಿನ ಸ್ವಚ್ಛತಾ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ‌ ಸ್ಥಾನ ಗಳಿಸಿದೆ. ಗುಜರಾತಿನ ಸೂರತ್

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ Read More »

ರಾಷ್ಟ್ರೀಯ ನ್ಯೂಸ್

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ,

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,20:  ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು.     ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,20:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 21 ರ ನಾಳೆ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.   ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು. ಪರೀಕ್ಷೆ ನಡೆದ 20 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಲಾಗಿದೆ.  

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ Read More »

ಕರ್ನಾಟಕ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಲಾಕ್‌ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದ್ದವರಿಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ. ಕರ್ನಾಟಕದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‌ಡೌನ್ ಪ್ರಾರಂಭದ ದಿನ ಲಭ್ಯವಿದ್ದ ಮದ್ಯ ಸಂಗ್ರಹ ಹಾಗೂ ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸಂಗ್ರಹದಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಲು ಸೂಚಿಸಲಾಗಿದೆ.ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂತಹ ಮಾರಾಟ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಹಣಕಾಸು ಇಲಾಖೆಯ ಅಪರ ಮುಖ್ಯ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..!

(ನ್ಯೂಸ್ ಕಡಬ) newskadaba.com  ಆ,19:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..! Read More »

ರಾಷ್ಟ್ರೀಯ ನ್ಯೂಸ್

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ. ಆ,19:  ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ
Scroll to Top