ಮಂಗಳೂರು

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,19:  ಕೊರೋನಾ ವೈರಸ್ , ಹಿನ್ನೆಲೆ ಶಾಲಾ ಶಿಕ್ಷಣ ಹೊಸರೂಪ ಪಡೆಯುವಂತೆ ಆಗಿದೆ. ಟಿವಿಯಲ್ಲಿ ಮತ್ತು ವಿದ್ಯುನ್ಮಾನದ ಮೂಲಕ ಶಿಕ್ಷಣ ನೀಡುವ ಸರ್ಕಾರಿ ಆದೇಶಕ್ಕೆ ಸರ್ಕಾರದಿಂದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸುತ್ತಾರಾ ಎನ್ನುವುದನ್ನು ಪ್ರತಿಯೊಂದು ಪ್ರದೇಶದಲ್ಲಿ ಶಾಲಾ ಶಿಕ್ಷಕರು ತೆರಳಿ ಪರಿಶೀಲಿಸುವ ಕ್ರಮ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿದೆ.   8ರಿಂದ 1ನೇ ತರಗತಿಯಲ್ಲಿ 900 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎ.ಬಿ.ಸಿ.ಡಿ.ಇ ತನಕ ತರಗತಿ ನಡೆಯುತ್ತಿದ್ದು 26 […]

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,19: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಲ್ಲಿ ಇಂದು ( ಆ. 19) 17 ಮಂದಿಯಲ್ಲಿ ಕೊರೋನಾ ಸೊಂಕು ದೃಢ ಪಟ್ಟಿದೆ. ಕಡಬ ತಾಲೂಕಿನ ನೂಜಿ ಬಾಳ್ತಿಲ ನಿವಾಸಿ 70 ವರ್ಷದ ವ್ಯಕ್ತಿ, ಕಡಬ ನಿವಾಸಿಗಳಾದ 12 ವರ್ಷದ ಬಾಲಕಿ,  40 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಭವಾನಿಶಂಕರ್ ರಸ್ತೆಯ ನಿವಾಸಿ 29 ವರ್ಷದ ಯುವಕ, ಮಲ್ಯ ಕಂಪೌಂಡ್ ನಿವಾಸಿ 77 ವರ್ಷದ ವೃದ್ದೆ,

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲೆಸೆತ ಪ್ರಕರಣ ➤ ಪರಾರಿ ಆದ ಆರು ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,19:  ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಧನರಾಜ್ ಶೆಟ್ಟಿ,ಸುಶಾಂತ್, ಕಾರ್ತಿಕ್ ಶೆಟ್ಟಿ, ಸಾಗರ್ ಬಂಗೇರ, ಮನೀಶ್ ಪುತ್ರನ್ ಎಂದು ಗುರುತಿಸಲಾಗಿದ್ದು,ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಧೀಶರ ಸಮ್ಮುಖ ಹಾಜರು ಪಡಿಸಲಾಗಿದ್ದು ಅಪ್ರಾಪ್ತ ಬಾಲಕನಿಗೆ ಜಾಮೀನು ಮಂಜೂರು ಮಾಡಲಾಗಿದ್ದು ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ .13ರಂದು ತಡರಾತ್ರಿ ಪಾಂಡೇಶ್ವರದಲ್ಲಿನ

ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲೆಸೆತ ಪ್ರಕರಣ ➤ ಪರಾರಿ ಆದ ಆರು ಮಂದಿ ಬಂಧನ Read More »

ಕರಾವಳಿ

ಕಾಣಿಯೂರು : ಮನೆಯಂಗಳದ ಧರೆ ಕುಸಿತ

(ನ್ಯೂಸ್ ಕಡಬ) newskadaba.com ಕಾಣಿಯೂರು. ಆ,19:  ಮಳೆರಾಯನ ಅಬ್ಬರಕ್ಕೆ ಕರಾವಳಿ ಭಾಗಗಳಲ್ಲಿ ಈಗಾಗಲೇ ಆನೇಕ ಭಾಗಗಳ್ಲಿ ಧರೆ ಕುಸಿತಗೊಂಡಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತ ಸೇರಿದಂತೆ ಆನೇಕ ಮನೆಗಳು ಕುಸಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.   ಇದೀಗಾ ಕಾಣಿಯೂರಿನ ಚಾರ್ವಾಕದ ಕೆಳಗಿನಕೇರಿಯಲ್ಲಿ ಮನೆಯಂಗಳದ ಧರೆ ಕುಸಿತಗೊಂಡ ಘಟನೆ ನಡೆದಿದೆ. ದೆ. ಚಂದಪ್ಪ ಗೌಡರ ಮನೆಯಂಗಳದ ಧರೆಯು ಕುಸಿದಿದ್ದು, ನಷ್ಟ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ. ಗ್ರಾಮಕರಣಿಕಾರದ

ಕಾಣಿಯೂರು : ಮನೆಯಂಗಳದ ಧರೆ ಕುಸಿತ Read More »

ಕರಾವಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19:  ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.     ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.   ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ,18:  ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ನ್ನ ಖದೀಮರು ಕದ್ದಿರುವ ಘಟನೆಯೊಂದು ಕಡಬದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ.   ಕಾಲೇಜಿನಲ್ಲಿ ಸೋಮವಾರದಂದು ಟ್ಯಾಂಕ್ ಗೆ ನೀರು ತುಂಬಿಸಲು ಪಂಪ್ ಸ್ವಿಚ್ ಹಾಕಿದ್ದರು, ಚಾಲು ಆಗದಿರುವುದನ್ನು ಗಮನಿಸಿದ ಸಿಬ್ಬಂದಿ ಬಾವಿಯತ್ತ ತೆರಳಿ ಪರೀಕ್ಷಿಸಿದಾಗ ಪಂಪ್ ಸೆಟ್ಟ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೊರೊನಾ ಹಿನ್ನಲೆಯಲ್ಲಿ ಇತ್ತೀಚೆಗೆ ಪಿಯುಸಿ ಆಂಗ್ಲ ಪರೀಕ್ಷೆ ಮತ್ತು

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು Read More »

ಕರಾವಳಿ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.!

(ನ್ಯೂಸ್ ಕಡಬ) newskadaba.com ಮಂಗಳೂರು, ಆ,18:   ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿ ಸರ್ಕಾರ ಹೊರಡಿಸಿರುವ ನೂತನ ಮಾರ್ಗಸೂಚಿಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ. ಆದರೆ, ಸ್ಥಳೀಯ ಪೊಲೀಸರ ಅನುಮತಿಯೊಂದಿಗೆ ಸಭಾಂಗಣಗಳಲ್ಲಿ ಒಂದು ದಿನದ ಸರಳ ಆಚರಣೆಗೆ ಹೆಚ್ಚಿನ ಸಮಿತಿಗಳು ಸಿದ್ಧತೆ ನಡೆಸಿವೆ. ಜಿಲ್ಲೆಯ ವಿವಿಧೆಡೆ ಸಣ್ಣ, ದೊಡ್ಡ ಮೈದಾನಗಳಲ್ಲಿ ಮೂರರಿಂದ ಐದು ದಿನಗಳ ಸಾರ್ವಜನಿಕ ಆಚರಣೆಗಳು ವಿಜ್ರಂಭಣೆಯಿಂದ ಜರುಗುತಿದ್ದವು. ಸರ್ಕಾರದ ಮಾರ್ಗಸೂಚಿ ಪ್ರಕಾರ, ರಸ್ತೆ ಬದಿ, ಮೈದಾನಗಳಲ್ಲಿ ಪೆಂಡಾಲ್ ಹಾಕಿ ಆಚರಣೆ ಮಾಡುವಂತಿಲ್ಲ. ಆದ್ದರಿಂದ ಜಿಲ್ಲೆಯ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.! Read More »

ಕರಾವಳಿ, ಕರ್ನಾಟಕ

ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿ ಪೂರ್ವ ಕಾಲೇಜು, 2019- 2020 ರ ನಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿವೇಕನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ ಪಡೆಯಲು ಅವಕಾಶವನ್ನು ನೀಡುತ್ತಿದೆ. ಪುತ್ತೂರು ಮತ್ತು ಅಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಧ ಶಿಕ್ಷಣವನ್ನು

ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ Read More »

ಕರಾವಳಿ

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ಹೆತ್ತವರ ಮೇಲೆ ಮಕ್ಕಳು ಹಲ್ಲೆ ನಡೆಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಇದೀಗಾ ಪುತ್ತೂರಿನಲ್ಲಿ ಅಂತಹುದೇ ಪ್ರಕರಣ ನಡೆದಿದೆ. ತಂದೆ ಹಾಗೂ ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.     ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಹಾಗೂ ಮಗನ ನಡುವೆ ಕಲಹ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾರೆ.  ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು.

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top