ಮಂಗಳೂರು

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ

(ನ್ಯೂಸ್ ಕಡಬ) newskadaba.com ಕೊಡಿಯಾಲ, ಆ,14:  ಕೊಡಿಯಾಲ ಗ್ರಾಮದಲ್ಲಿ ಸುಮಾರು 50 ವರ್ಷಗಳಿಂದ ವಾಸಿಸುತ್ತಿರುವ ಅಕ್ಕು ಬೈರ ಮತ್ತು ರಾಮ ಬೈರ ಎಂಬುವರ ಮನೆಯು ಇತ್ತೀಚೆಗೆ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮುರಿದು ಬೀಳುವ ಹಂತದಲ್ಲಿದೆ.     ಇನ್ನು ಇವರು ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದು ದುಡಿಯಲು ಅಸಕ್ತಾರದ ಕುಟುಂಬವಾಗಿರುತ್ತದೆ. ಆದುದರಿಂದ ಇವರ ಮನೆಯನ್ನು ಇಲಾಖಾಧಿಕಾರಿಗಳು ಪರಿಶೀಲಿಸಿ ಇವರಿಗೆ ಮಳೆಹಾನಿ ಯೋಜನೆಯಡಿ ಮನೆ ಒದಗಿಸಿಕೊಡಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಕೆ ನಾಯ್ಕ್ ಕೊಡಿಯಾಲ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆಂದು […]

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ Read More »

ಕರಾವಳಿ, ಕರ್ನಾಟಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ,14:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟದ ವತಿಯಿಂದ ಎಸ್. ಎಸ್. ಎಲ್. ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಉತೀರ್ಣಗೈದು ಸಾಧನೆಗೈದ ಗ್ರಾಮೀಣ ಪ್ರತಿಭೆ ಅನುಷ್ ಎ ಎಲ್ ರವರಿಗೆ ಅಭಿನಂದಾನ ಕಾರ್ಯಕ್ರಮ ಏರ್ಪಡಿಸಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಇಂದು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.     ವಲಯ ಮೇಲ್ವಿಚಾರಕಾರದ ಸೀತಾರಾಮ, ಒಕ್ಕೂಟದ ಅಧ್ಯಕ್ಷರಾದ ತೇಜುಕುಮಾರ್, ಮತ್ತು ಸುರೇಶ್ ಕುಮಾರ್ ಉಜಿರಡ್ಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಅತ್ಯಾಚಾರಗೈದು ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಆರೋಪ ➤ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ,14:  ಅತ್ಯಾಚಾರ ಎಸಗಿ ಅಪ್ರಾಪ್ತೆಯೊಬ್ಬಳನ್ನು ಗರ್ಭಿಣಿಯಾಗಿಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದ್ದೂ ಆರೋಪಿಯನ್ನು ಬಂಧಿಸಲಾಗಿದೆ. ಬಡಗನ್ನೂರು ಗ್ರಾಮದ ಹರೀಶ್ ಎಂಬಾತ ಬಂಧಿತ ಆರೋಪಿ.   ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ವಿವಾಹವಾಗುವುದಾಗಿ ನಂಬಿಸಿ ಈತ ಆಕೆಯ ಮೇಲೆ ಬಲತ್ಕಾರ ನಡೆಸಿದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಆರೋಪ ವ್ಯಕ್ತವಾಗಿದೆ. ಸಂತ್ರಸ್ತ ಬಾಲಕಿಯ ತಾಯಿ ಮತ್ತು ಆಶಾ ಕಾರ್ಯಕರ್ತೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆರೋಪಿ ಹರೀಶ್ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ

ಅತ್ಯಾಚಾರಗೈದು ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಆರೋಪ ➤ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಕೇಸು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,14:  74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.   ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ಹಿರಿಯ ದೈವಾರಾಧಕ ಸುಧೀರ್ಘ ಕಾಲ ದೈವಾರಾಧನೆಯ ಕ್ಷೇತ್ರದಲ್ಲಿ ಗಡಿಕಾರರಾಗಿ ಸೇವೆ ಸಲ್ಲಿಸಿದ, ಪಂಜ ಕೊಯ್ಕುಡೆ ಶ್ರೀ ಹರಿಪಾದೆ ಜಾರಂದಾಯ ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಪಂಜ ನಲ್ಯ ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟಿ (86) ರವರು ಇಂದು ಬೆಳಿಗ್ಗೆ ಕುಡುಂಬೂರಿನ ಸ್ವಗ್ರಹದಲ್ಲಿ ನಿಧನರಾದರು.   ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ ಇದ್ದ ಇವರು ಕೊಡುಗೆಯಲ್ಲಿ ದಾನಿಯಾಗಿದ್ದರು. ಮಂಗಳೂರಿನ ಬೈಕಂಪಾಡಿ ಕುಡುಂಬೂರು ಕೈಗಾರಿಕ ವಲಯ ಸ್ಥಾಪನೆಯಾಗಿದ್ದಾಗ ಸುಮಾರು 100 ಕ್ಕೂ ಹೆಚ್ಚು ಮೂಲ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.   ‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ Read More »

ಕರಾವಳಿ

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,12: ಚಾಲೆಂಜಿಂಗ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಪಂಚ ಪ್ರಾಣ. ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಇಂದು ವಿಶ್ವ ಆನೆ ದಿನ ಇರುವ ಕಾರಣ ದರ್ಶನ್ ಆನೆಯೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.   ಇಂದು ಆಗಸ್ಟ್ 12 ವಿಶ್ವ ಆನೆ ದಿನ. ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್ Read More »

ಕರಾವಳಿ, ಕರ್ನಾಟಕ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಪುಲ್ವಾಮಾ, ಆ,12: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾದ ಸೇಬಿನ ತೋಟದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಎನ್​​ಕೌಂಟರ್​ ನಡೆದಿದೆ.   ಈ ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧನಿಗೆ ಶ್ರೀನಗರದ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು, ಎನ್​ಕೌಂಟರ್ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಮ್ರಾಜಿಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ.ಪುಲ್ವಾಮಾದ ತೋಕರ್​ಪೋರಾ ಪ್ರದೇಶದಲ್ಲೂ ಸಹ ಶೋಧ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಕಡಬ : ಆ.12 ರ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಆ,12:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.೧೨ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 22 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಕಾಣಿಯೂರು ನಿವಾಸಿ 38 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, ಶಿರಾಡಿ ನಿವಾಸಿ 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.       ಚಿಕ್ಕಮುಡ್ನೂರು ಗ್ರಾಮದ ಒಂದೇ ಮನೆಯ 2 ವರ್ಷದ ಬಾಲಕಿ, 6 ವರ್ಷದ ಬಾಲಕ, 38ವರ್ಷದ ವ್ಯಕ್ತಿ,

ಕಡಬ : ಆ.12 ರ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ
Scroll to Top