ಮಂಗಳೂರು

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಕೊವೀಡ್-19 ಹಿನ್ನೆಲೆಯಲ್ಲಿ ವೆನ್ಲಾಕ್‍ ಜಿಲ್ಲಾ ಆಸ್ಪತ್ರೆ ಮಂಗಳೂರು, ಇಲ್ಲಿ ಖಾಲಿ ಇರುವ ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು ಹುದ್ದೆಗಳ ವಿವಿರ ಇಂತಿವೆ:     ಶುಶ್ರೂಷಕರು-16 ಹುದ್ದೆಗಳು, ವಿದ್ಯಾರ್ಹತೆ-ಡಿಪ್ಲೋಮಾಇನ್ ನರ್ಸಿಂಗ್ (ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು), ವೇತನರೂ 25,000.ಫಾರ್ಮಾಸಿಸ್ಟ್-3 ಹುದ್ದೆಗಳು ವಿದ್ಯಾರ್ಹತೆ– ಡಿ-ಫಾರ್ಮಾ (ಫಾರ್ಮಾಸಿ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು) ವೇತನ-20,000. ಹುದ್ದೆಗಳಿಗೆ 6 ತಿಂಗಳು ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆಆಧಾರದ ಮೇಲೆ ಮೆರಿಟ್‍ […]

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುವಾರ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಹಾಗೂ ಕಾಜೂರು ಪ್ರದೇಶಗಳಿಗೆ  ಬೆಳ್ತಂಗಡಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಶಿವಪ್ರಸಾದ್ ಅವರು ಭೇಟಿ ನೀಡಿದ್ದು,  ರಸ್ತೆ, ಸೇತುವೆ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗಿದೆ. ಸದರಿ ಪ್ರದೇಶಗಳಲ್ಲಿ ಹಳ್ಳಕೊಳ್ಳಗಳು ಗರಿಷ್ಠ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.     ಕಳೆದ ಸಾಲಿನಲ್ಲಿ ಉಂಟಾದ ಅತೀವೃಷ್ಟಿಯಿಂದಾಗಿ ಕಿಲ್ಲೂರು – ಕಾಜೂರು ಜಿಲ್ಲಾ ಮುಖ್ಯ ರಸ್ತೆಯ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ: ಆ.07,. ತಲಕಾವೇರಿಯಲ್ಲಿ ಗುಡ್ಡ ಕುಸಿದು ನಾಪತ್ತೆಯಾದ ಐವರು ಅರ್ಚಕರ ಪೈಕಿ ಒಬ್ಬರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದ್ದು, ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ 24 ವರ್ಷದ ರವಿಕಿರಣ್ ನಾಪತ್ತೆಯಾದ ಯುವ ಅರ್ಚಕರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಗುರುವಾರ ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು. ಮನೆಯೊಳಗೆ ಇದ್ದ ಎಲ್ಲರೂ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!! Read More »

ಕರಾವಳಿ

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಆ.07:  ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.     ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯ ಮೇಲ್ಚಾವಣಿ ಭಾಗಷ: ಹಾನಿಗೊಂಡಿದೆ. ಮನೆಯ ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಸದ್ಯ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.07: ಕಳೆದ ದಿನ ಸುರಿದ ಭಾರಿ ಮಳೆಗೆ ಧರ್ಮಸ್ಥಳದ ಶಾಂತಿವನ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಕಳೆದ ದಿನ ಬೀಸಿದ ಗಾಳಿ ಗೆ ನಡೆದಿದೆ.   ವಿದ್ಯುತ್ ಕಂಬದ ಮೇಲೆ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಬಿದಿದ್ದೆ. ಆದರೆ ಯಾವುದೇ ರೀತಿಯ ಹಾನಿಯಾಗಿಲ್ಲ. ಇನ್ನು ರಸ್ತೆಗೆ ಉರುಳಿ ಬಿದಿದ್ದ ಮರಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ.  

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ Read More »

ಕರಾವಳಿ, ಕರ್ನಾಟಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ.  ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.06: ಕೊಡಿಂಬಾಳ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸುಮಾರು 30ವರ್ಷದ ಪ್ರಾಯದ ಮಹಿಳೆ ಪರೀಕ್ಷೆ ಗೆಂದು ಸುಳ್ಯ ಆಸ್ಪತ್ರೆ ಗೆ ಹೊಗಿದ್ದು ಅಲ್ಲಿ ಕೊರೋನಾ ಪರೀಕ್ಷೆ ಗೆ ಒಳಪಡಿಸಲಾಗಿತ್ತು. ಅದರ ವರದಿ ಇದೀಗ ಪಾಸಿಟಿವ್ ಬಂದಿದೆ. ಮಹಿಳೆ ಇದೀಗ ಸುಳ್ಯ ಆಸ್ಪತ್ರೆ ಯಲ್ಲಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ತಿಳಿಸಿದ್ದಾರೆ.      

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

(ನ್ಯೂಸ್ ಕಡಬ) newskadaba.com ಚೆನ್ನೈ, ಆ.06:  ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.  ಕೊರೋನಾ ಮಹಾಮಾರಿಗೆ ತುತ್ತಾಗಿರುವ ಕುರಿತು ಬಾಲಸುಬ್ರಹ್ಮಣ್ಯಂ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.     ಕೆಲ ದಿನಗಳಿಂದ ಹೆಚ್ಚು ಸುಸ್ತಾಗುತ್ತಿತ್ತು. ಜೊತೆಗೆ ನೆಗಡಿ ಮತ್ತು ಜ್ವರ ಕೂಡ ಇತ್ತು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದೆ. ಇದೀಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.  ದೇಹದಲ್ಲಿ ಅಲ್ಪಪ್ರಮಾಣದ ಕೊರೋನಾ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ! Read More »

ಕರಾವಳಿ, ಕರ್ನಾಟಕ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ, ಆ.06:  ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.   ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »

ಕರಾವಳಿ

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ.06:  ನೇತ್ರಾವತಿ ಸೇತುವೆಯ ಮೇಲೆ  ಬುಧವಾರ ಬೈಕ್‌ ಒಂದು ಪತ್ತೆಯಾಗಿದ್ದು ಬೈಕ್‌ ಸವಾರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆ ದೂರು ದಾಖಲಿಸಿದ್ದಾರೆ.   ನಾಪತ್ತೆಯಾದವರನ್ನ 32 ಎರಡು ವರ್ಷ ಪ್ರಾಯದ ಎಂ. ರಘು ಎಂದು ಗುರುತಿಸಲಾಗಿದೆ. ಮೊಗವೀರಪಟ್ನದ ಪತ್ನಿ ಮನೆಯಿಂದ ಪಿಲಾರು ಲಕ್ಷ್ಮೀಗುಡ್ಡೆಯ ಖಾಸಗಿ ಆಹಾರ ಸಂಸ್ಥೆಗೆ ರಾತ್ರಿ ಪಾಳಯದ ಉದ್ಯೋಗಕ್ಕೆ ತೆರಳಿದವರು ಮರಳಿ ವಾಪಸ್ಸಾಗದೆ ನಾಪತ್ತೆಯಾಗಿದ್ದಾರೆ. ಮರುದಿನ ಉಳ್ಳಾಲ ನೇತ್ರಾವತಿ

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top