ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ.03:  ಕರಾವಳಿ ಜಿಲ್ಲೆಗಳಾದ  ದಕ್ಷಿಣಕನ್ನಡ ಹಾಗೂ ಉಡುಪಿ  ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಗೊಂಡ ಹಿನ್ನಲೆಯಲ್ಲಿ ಮಳೆಯ ಪ್ರಮಾಣದಲ್ಲಿ ಭಾರಿ ಕುಸಿತವೂ ಕಂಡಿತ್ತು.   ಈ ನಡುವೆ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಐದು […]

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ Read More »

ಕರಾವಳಿ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಪೆರಾಡಿ, ಆ.03:  ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದಾಗ, ಚಾಲಕ ಅತೀವೇಗದಿಂದ ವಾಹನಚಲಾಯಿಸಿ ಬಳಿಕ ಸ್ಪಲ್ಪದೂರದಲ್ಲೆ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.     ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.    

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು.   ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್​​, ವಸತಿ ಸಚಿವ ಸೋಮಣ್ಣ,

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »

ಕರಾವಳಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ

(ನ್ಯೂಸ್ ಕಡಬ) newskadaba. ನವದೆಹಲಿ, ಆ.02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊರೋನಾ  ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.   ಈ ಬಗ್ಗೆ ಟ್ವಿಟ್‌ ಮಾಡಿರುವ ಅಮಿತ್‌ ಶಾ ನಾನು ಕೊರೋನಾ  ವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಸ್ವತಃ ಪರೀಕ್ಷೆಗೆ ಒಳಗಾಗಿದ್ದೆ ಆಂತ ಅವರು ಹೇಳಿದ್ದು, ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಅಂತ ಹೇಳಿಕೊಂಡಿದ್ದು, ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ Read More »

ಕರಾವಳಿ

ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆ ➤ ರುದ್ರಾಕ್ಷಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba. ಕುಕ್ಕೆ ಸುಬ್ರಹ್ಮಣ್ಯ, ಆ.02: ಕುಕ್ಕೆ ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆಯನ್ನು ಸುಬ್ರಹ್ಮಣ್ಯ ಗ್ರಾಮದ ಮುಕ್ತಿಧಾಮದಲ್ಲಿ ರುದ್ರಾಕ್ಷಿ ಗಿಡ ನೆಡುವ ಮೂಲಕ ಇಂದು ಆಚರಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆಯನ್ನ ಆಚರಿಸಿದ್ದಾರೆ. ಉದ್ಯಮಿ ಯಜ್ಞೇಶ್ ಆಚಾರ್ ಈ ಕಾರ್ಯಕ್ರಮವನ್ನ ರುದ್ರಾಕ್ಷಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಸುಬ್ರಹ್ಮಣ್ಯ ಗ್ರಾಮದಲ್ಲಿ ಯುವ ಬ್ರಿಗೇಡ್ ಕಳೆದ ಒಂದು ವರ್ಷದಿಂದ ಪ್ರತಿ ಭಾನುವಾರ ಗ್ರಾಮ, ನದಿ ಸ್ವಚ್ಛತೆ, ಪರಿಸರ

ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆ ➤ ರುದ್ರಾಕ್ಷಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ  ಪರಿಸರದಿಂದ , ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದೆ.   ಇಂತಹ ನೀಚ  ಕೃತ್ಯ ನಡೆಸುವವರ ವಿರುದ್ಧ  ಸುಬ್ರಹ್ಮಣ್ಯ ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕ ಮನವಿ ಮಾಡಿತ್ತು.  ಈ ಸಂದರ್ಭದಲ್ಲಿ ಅಶೋಕ್ ಆಚಾರ್ಯ, ದಿವಿನ್ ಭಟ್, ನವನೀತ್, ಪ್ರಸಾದ್ ರೈ , ಶ್ರೀ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.  

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ವರವಾದ ಲಾಕ್​ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.02: ಲಾಕ್​ಡೌನ್ ನಿಂದ ಭಾಗಶಃ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸಿದರೆ ಅಡಿಕೆ ಬೆಳೆಗಾರರಿಗೆ ಮಾತ್ರ ಲಾಕ್ ಡೌನ್ ವರದಾನವಾಗಿದೆ. ಲಾಕ್ ಡೌನ್ ನಿಂದಾಗಿ ಹೊರ ದೇಶಗಳಿಂದ ಬರುತ್ತಿದ್ದ ಅಕ್ರಮ ಅಡಿಕೆ ಆಮದಿಗೆ ಕಡಿವಾಣ ಬಿದ್ದಿದ್ದು, ಸ್ಥಳೀಯ ಅಡಿಕೆಗೆ ಭಾರೀ ಬೇಡಿಕೆ ಬಂದಿದೆ. ಅಡಿಕೆಯನ್ನು ಮಾರದೆ, ತಮಲ್ಲಿಯೇ ಉಳಿಸಿಕೊಂಡಿದ್ದ ಅಡಿಕೆ ಬೆಳೆಗಾರರಿಗೆ ಈಗ ಬಂಗಾರದ ಬೆಲೆ ಸಿಕ್ಕಿದೆ. ಅಡಿಕೆ ದರ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ಅಡಿಕೆ ಬೆಳೆಗಾರರಿಗೆ ವರವಾದ ಲಾಕ್​ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ Read More »

ಕರಾವಳಿ, ಕರ್ನಾಟಕ

ಭಾನುವಾರ ಲಾಕ್‌ಡೌನ್‌ ತೆರವು ➤ ರಸ್ತೆಗಿಳಿದ ವಾಹನಗಳು, ಎಂದಿನಂತೆ ಜನ ಜೀವನ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಕೊರೋನಾ ನಿಯಂತ್ರಣದ ಭಾಗವಾಗಿ ಕಳೆದ ಎರಡು ತಿಂಗಳಿನಿಂದ ಪ್ರತಿ ಭಾನುವಾರ ನಗರವನ್ನು ಲಾಕ್‌ಡೌನ್ ಮಾಡಲಾಗುತ್ತಿತ್ತು. ಆದರೆ, ಇದೀಗ ಅನ್‌ಲಾಕ್‌-03 ಪ್ರಕ್ರಿಯೆ ಭಾಗವಾಗಿ ಭಾನುವಾರ ಲಾಕ್‌ಡೌನ್‌ ತೆರವು ಮಾಡಲಾಗಿದ್ದು, ಕಡಬ ,ಸುಬ್ರಹ್ಮಣ್ಯ ವಲಯಗಳಲ್ಲಿ  ವಾಹನಗಳು ಸಂಚಾರ ಆರಂಭವಾಗಿದೆ. ಅಲ್ಲದೆ, ಜನ ಜೀವನವೂ ಎಂದಿನಂತೆ ನಡೆಯುತ್ತಿದೆ. ಭಾನುವಾರದ ಲಾಕ್‌ಡೌನ್ ಕಾರಣದಿಂದಾಗಿ ಬಸ್‌,  ಆಟೋ ಹಾಗೂ ಬೈಕ್‌ಗಳು ರಸ್ತೆಗೆ ಇಳಿಯುತ್ತಿರಲಿಲ್ಲ. ಆದರೆ, ಇಂದಿನಿಂದ ಎಲ್ಲಾ ಮಾರ್ಗಗಳಲ್ಲೂ ಭಾನುವಾರವೂ   ಬಸ್‌ಗಳು ಸಂಚರಿಸಲಿವೆ.  ದ್ವಿಚಕ್ರ ವಾಹನ ಸವಾರರು

ಭಾನುವಾರ ಲಾಕ್‌ಡೌನ್‌ ತೆರವು ➤ ರಸ್ತೆಗಿಳಿದ ವಾಹನಗಳು, ಎಂದಿನಂತೆ ಜನ ಜೀವನ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.02:  ಅಪ್ರಾಪ್ತಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವ ಪೋಷಕರ ಆಕ್ರೋಶಕ್ಕೆ ಬಲಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಸ್.ಐ.ಕೋಡಿಹಳ್ಳಿ ನಿವಾಸಿ ಭೈರ (30) ಪೋಷಕರ ಆಕ್ರೋಶಕ್ಕೆ ಕೊಲೆಯಾದ ವ್ಯಕ್ತಿ.   ಮೂಲತಃ ಎಸ್.ಐ.ಕೋಡಿಹಳ್ಳಿಗ್ರಾಮದ ನಿವಾಸಿಯಾದ ಭೈರ ಅದೇ ಗ್ರಾಮದ 7 ವರ್ಷದ ಬಾಲಕಿಯನ್ನು ಜು.29ರಂದು ಮಧ್ಯಾಹ್ನ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಗ್ರಾಮದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌಜನ್ಯ ನಡೆಸಿದ್ದ. ತೀವ್ರ ಅಸ್ವಸ್ಥಗೊಂಡಿದ್ದ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top