ಮಂಗಳೂರು

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02 : ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.   ತಾಯಿ ಮತ್ತು ಮರಿ ಆನೆ ಎರಡೂ ಆರೋಗ್ಯವಾಗಿವೆ ಎಂದು ಉದ್ಯಾನವನದ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ. ರೂಪಾಗೆ ಇದು ಎರಡನೇ ಮರಿಯಾಗಿದ್ದು ಈ ಹಿಂದೆ 2016ರಲ್ಲಿ ಹೆಣ್ಣು ಮರಿ ಆನೆಗೆ ಜನ್ಮ ನೀಡಿತ್ತು. ಈ ಮೂಲಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 24ಕ್ಕೇರಿದೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು

(ನ್ಯೂಸ್ ಕಡಬ) newskadaba.com ಕಡಬ, ಆ.02: ಕೊರೋನಾ ಕರಿಛಾಯೇ ದೇವಾಲಯಗಳಿಗೂ ತಟ್ಟಿದ್ದು, 3ರಿಂದ 4 ತಿಂಗಳುಗಳ ಕಾಲ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅವಕಾಶವನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಇದೀಗಾ ಲಾಕ್ ಡೌನ್ ಹೆಚ್ಚಿನ ಮಟ್ಟದಲ್ಲಿ ಸಡಿಲಗೊಂಡಿದ್ದು, ಪರಿಣಾಮ ಎಲ್ಲಾ ರೀತಿಯ ನಿರ್ಭಂದಗಳನ್ನ ಸಡಿಲಗೊಳಿಸಲಾಗಿದೆ.   ಹಾಗೂ ದೇವಾಲಯಗಳಿಗೂ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್ 19 ನಿಯಮಗಳಿಗನುಸಾರವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಸನ್ನಿದಿಗೆ ತೆರಳಿ ದೇವರ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು Read More »

ಕರಾವಳಿ, ಕರ್ನಾಟಕ

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.01:  ಕೊರೋನಾ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಡೆಸಿದ ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ಕಾಂಗ್ರೆಸ್ ದಾಖಲೆ ಸಹಿತ ಜನರ ಮುಂದಿಟ್ಟಿದೆ. ಇದು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಲಿ. ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.       ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯರು, ಧಾರ್ಮಿಕ ಮುಖಂಡರನ್ನು ಭೇಟಿಯಾದರು. ಮಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವರಾದ ಆಸ್ಕರ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​,

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »

ಕರಾವಳಿ, ಕರ್ನಾಟಕ

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ 01: ಮಂಗಳೂರಿನ ಸೂಸೈಡ್ ಬ್ರಿಡ್ಜ್ ಎಂದೇ ಕುಖ್ಯಾತಿ ಗಳಿಸಿದ ಮಂಗಳೂರು-ತೊಕ್ಕೊಟ್ಟು ನಡುವಿನ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಹಾಕಲಾಗಿದೆ. ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ತಡೆಬೇಲಿ ಭಾಗ್ಯ ಒದಗಿಬಂದಿದೆ. ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ.      

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01.,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 1315 ಪಾಸಿಟಿವ್ ಕೇಸ್ ದೃಢಪಟ್ಟಿದೆ. ವಾರದಲ್ಲಿ ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ಹಾಗೂ ಒಂದೇ ವಾರದ ಅವಧಿಯಲ್ಲಿ 50 ಮಂದಿ ಕೊರೊನಾ ಪೀಡಿತರಾಗಿ ಮೃತಪಟ್ಟಿದ್ದಾರೆ. ಜಿಲ್ಲಾಡಳಿತ ನೀಡಿರುವ ಮಾಹಿತಿಯಂತೆ ಜು.23 ರಿಂದ ಜು.29 ರವರೆಗೆ 1315 ಕೊರೊನಾ ದೃಢಪಟ್ಟಿದ್ದು ಈ ಪೈಕಿ 383 ಮಂದಿಗೆ ಕೊರೊನಾ ಹೇಗೆ ತಗುಲಿದೆ ಎಂದೇ ತಿಳಿದುಬಂದಿಲ್ಲ. ಸೋಂಕಿತರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ Read More »

ಕರಾವಳಿ

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಆ.01: ಕೊವೀಡ್ -19 ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಆದೇಶದಂತೆ ಸರ್ವೆಗೆ ಹೋಗುತ್ತಿದ್ದ ಆಶಾ ಕಾರ್ಯಕರ್ತೆ ಯ ಮೇಲೆ ಅವರ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಪೇಲತ್ತಳಿಕೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಅರಸೋಲಿಗೆ ನೆರೋಳುಪಳಿಕೆ ನಿವಾಸಿ ಆಶಾ ಕಾರ್ಯಕರ್ತೆ ಶ್ರೀ ಮತಿ ಭವಾನಿ ಹಲ್ಲೆಗೊಳಗಾಗಿದ್ದು, ತಲೆಗೆ ಗಂಭೀರಾ ಗಾಯಗೊಂಡು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಿಯ ಗ್ರಾಮದ ಗೇರು ಕಟ್ಟೆ ಬಾಕಿಮಾರು ನಿವಾಸಿ ಸುರೇಶ್ ಸುರೇಶ್ ಹಲ್ಲೆ ನಡೆಸಿದವರೆಂದು

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಅ.01: ಸಿಇಟಿ ಪರೀಕ್ಷೆ ಬರೆದು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಮಡಿಕೇರಿ ನಗರದ ಚೈನ್ ಗೇಟ್ ಬಳಿ ನಡೆದಿದೆ.     ಪುತ್ತೂರು ಪ್ರತಿಷ್ಠಿತ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್, ಕೋವಿಡ್ ಕಾರಣದಿಂದ ಮಡಿಕೇರಿಯಲ್ಲೇ ಸಿಇಟಿ ಪರೀಕ್ಷೆ ಬರೆದು ತನ್ನ ಸೋಮವಾರಪೇಟೆ ತಾಲೂಕಿನ ನಂಜರಾಯಪಟ್ಟಣದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಶ್ರೇಯಸ್ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.   ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .    

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ Read More »

ಕರಾವಳಿ, ಕರ್ನಾಟಕ
Scroll to Top