ಮಂಗಳೂರು

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.29:  ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ‘ಆಟೋ ಪ್ಲೀಸ್’ ಎಂಬ ವಿನೂತನ ಉಚಿತ ಅಪ್ಲಿಕೇಷನ್‌ ಅನ್ನು ಪರಿಚಯಿಸಲಾಗಿದೆ. ಈ ಅಪ್ಲಿಕೇಶನ್‌ನ ಮೂಲಕ ಸಾರ್ವಜನಿಕರು ತಮ್ಮ ಸಮೀಪದ ರಿಕ್ಷಾ ನಿಲ್ದಾಣವನ್ನು ಅಯ್ಕೆ ಮಾಡಿದಲ್ಲಿ, ಅಲ್ಲಿ ಸಂಚಾರಕ್ಕೆ ಲಭ್ಯವಿರುವ ರಿಕ್ಷಾಗಳ ಪಟ್ಟಿ ದೊರೆಯಲಿದೆ. ಚಾಲಕನ ಹೆಸರು, ಭಾವಚಿತ್ರ, ಚಾಲನಾ ಪರವಾನಗಿ ಮುಂತಾದ ವಿವರಗಳನ್ನು ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಇರುವ ಚಾಲಕರ ಮಾಹಿತಿಯನ್ನು ಗಮನಿಸಿ ಆ ರಿಕ್ಷಾ ಚಾಲಕನಿಗೆ ಕರೆಮಾಡುವ ಸೌಲಭ್ಯವನ್ನೂ ಇದರಲ್ಲಿ […]

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ

(ನ್ಯೂಸ್ ಕಡಬ) newskadaba.com ಅಂಬಾಲಾ , ಜು.29: ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ. ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಾಫೆಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ.       ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!!

(ನ್ಯೂಸ್ ಕಡಬ) newskadaba.com ನವದೆಹಲಿ: ಜು.29., ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಗ್ರರು ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್‌-ಎ-ತಯಬಾ ಹಾಗೂ ಜೈಷ್‌-ಎ-ಮೊಹಮ್ಮದ್‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ಸರ್ವಿಸ್‌ ಇಂಟಲಿಜೆನ್ಸ್‌ ಸಹಾಯದೊಂದಿಗೆ ಭಾರತದಲ್ಲಿರುವ ಧಾರ್ಮಿಕ ಸ್ಥಳಗಳಿಗೆ ದಾಳಿ ನಡೆಸಲು ಸಂಚು ನಡೆಸಿವೆ. ಅತಿ ಗಣ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶವನ್ನು ಈ ಸಂಘಟನೆಗಳು ಮಾಡಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!! Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.29:  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರಿಗೆ ವಾಟ್ಸಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.   ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.29: ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಮಾಜಿ ಸಚಿವ ಖಾದರ್ ರಾಜಕೀಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಠಕರ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು Read More »

ಕರಾವಳಿ

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.29., ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ಮಂಗಳೂರಿನ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪಂಬಾಜೆಯ ರಾಜಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ ಗ್ರಾಮ ಸಮಿತಿ ಬಳಂಜ ಇದರ ಮಾಜಿ ಅಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾದ ರಮಾನಾಥ ಶೆಟ್ಟಿ ಪಂಬಾಜೆ ಲೀಲಾಂಜಲಿ

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಮಂಗಳೂರು : ರಕ್ಷಾ ಬಂಧನದಲ್ಲಿದೆ ತರಕಾರಿ ಬೀಜ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.29:  ಪಕ್ಷಿಕೆರೆಯ ಪೇಪರ್‌ ಸೀಡ್‌ ಸಂಸ್ಥೆಯ ನಿತಿನ್‌ ವಾಸ್‌ ಅವರು ರಕ್ಷಾ ಬಂಧನದ ನಿಮಿತ್ತ ಪರಿಸರ ಸ್ನೇಹಿ ಮರು ಬಳಕೆ ಆಗುವಂತಹ ಹಾಗೂ ವಿವಿಧ ಬಗೆಯ ತರಕಾರಿ ಬೀಜಗಳನ್ನು ಅಳವಡಿಸಿದ ರಾಖಿಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಉದ್ಯಮಿ ನಿತಿನ್‌ ಅವರು ಟೊಮೆಟೊ, ಸೌತೆಕಾಯಿ, ಹರಿವೆ, ತುಳಸಿ ಬೀಜಗಳಿಂದ ರಾಖಿಗಳನ್ನು ತಯಾರಿಸಿದ್ದಾರೆ. ರಕ್ಷಾ ಬಂಧನಕ್ಕೆ ಸಹೋದರಿಯರು ಕಟ್ಟುವ ರಾಖಿಗಳನ್ನು ಕೆಲ ದಿನಗಳ ಬಳಿಕ ಎಸೆಯುವ ಬದಲು, ಇವುಗಳಿಂದ ಹಸಿರು ಬೆಳೆಸಬಹುದು ಎನ್ನುವ ಉದ್ದೇಶದಿಂದ

ಮಂಗಳೂರು : ರಕ್ಷಾ ಬಂಧನದಲ್ಲಿದೆ ತರಕಾರಿ ಬೀಜ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ : ಸಿದ್ದಗೊಳ್ಳುತ್ತಿದೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಜು.29:  ರಾಜ್ಯದ ಪ್ರಸಿದ್ಧ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಸಿದ್ಧಗೊಳ್ತಿದೆ.     ಹೌದು, ಪ್ರಸಿದ್ಧ ಕುಕ್ಕೆ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತರ ಸಾಲು ಆಗಮಿಸುತ್ತದೆ. ಪುಣ್ಯ ಪವಿತ್ರ ದೇವಾಲಯಕ್ಕೆ ಆಗಮಿಸುವ ಭಕ್ತರನ್ನ ತಣಿಸಲು ಈಗಾಗಲೇ ದೇವಾಲಯದ ಸುತ್ತಮುತ್ತಲು ಉದ್ಯಾನವನಗಳಿವೆ. ಅದರ ಜೊತೆಗೆ ಮತ್ತೊಂದು ಮೈಲುಗಲ್ಲು ಎಂಬಂತೆ ಸರ್ಕಾರದ ಆದೇಶದಂತೆ, ಕುಮಾರಧಾರ ನದಿಯ ಬಳಿ ಇರುವ ವಿಶಾಲವಾದ ಸುಮಾರು 32 ಎಕರೆ ವ್ಯಾಪ್ತಿಯಲ್ಲಿ ಭಕ್ತರನ್ನ

ಕುಕ್ಕೆ ಸುಬ್ರಹ್ಮಣ್ಯ : ಸಿದ್ದಗೊಳ್ಳುತ್ತಿದೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ

(ನ್ಯೂಸ್ ಕಡಬ) newskadaba.com ಹರ್ಯಾಣ , ಜು.29: ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ ಮೇಲೆ ವಾಯುನೆಲೆಯ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳ ಫೋಟೋ ಮತ್ತು ವಿಡಿಯೊಗಳನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಅಂಬಾಲಾ ವಾಯುನೆಲೆಯ ಸುತ್ತಮುತ್ತ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್ ಗಳನ್ನು ಹಾರಿಸುವುದಕ್ಕೆ ಜಿಲ್ಲಾಡಳಿತ ನಿಷೇಧ

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top